Headlines

ರಿಪ್ಪನ್ ಪೇಟೆ ಸರ್ಕಾರಿ ಪ್ರೌಡಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ವಿಶೇಷ ತರಬೇತಿ ಕಾರ್ಯಾಗಾರ|IISC

ರಿಪ್ಪನ್ ಪೇಟೆ ಸರ್ಕಾರಿ ಪ್ರೌಡಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನದ ಕುರಿತು ವಿಶೇಷ ತರಬೇತಿ ಕಾರ್ಯಾಗಾರ ರಿಪ್ಪನ್‌ಪೇಟೆ;- ಇಂದಿನ ಆಧುನಿಕ ಯುಗದಲ್ಲಿ ವಿಜ್ಞಾನವು ಭಾನೆತ್ತರಕ್ಕೆ ಬೆಳದಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳಸುವಲ್ಲಿ ಐ.ಐ.ಎಸ್.ಸಿ.ಖುದಾಪುರ ತಂಡ ಬಹಳ ಮಹತ್ವದ ಪಾತ್ರ ವಹಿಸಿದೆ ಎಂದು ಇಂಡಿಯನ್ ಇನ್‌ಸ್ಟಿಟ್ಯೂಟ್ ಸೈನ್ಸ್ ಮುಖ್ಯಸ್ಥ ಪ್ರೋ.ಡಿ.ಎನ್.ರಾವ್.ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಚಳ್ಳಕೆರೆ ಖುದಾಪುರ ಐ.ಐ.ಎಸ್.ಸಿ. ಶಾಖೆಯವರು ಕಳೆದ ಮೂರು ವರ್ಷದ ಹಿಂದೆ 1.50 ಲಕ್ಷ ರೂ ವೆಚ್ಚದ ವಿಜ್ಞಾನ…

Read More

ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ – ಬಿಇಒ ಕಚೇರಿ ಮುಂದೆ ಧರಣಿ

ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ ಹೊಸನಗರ : ತಾಲ್ಲೂಕಿನ ಮೂಡುಗೊಪ್ಪ – ನಗರ ವ್ಯಾಪ್ತಿಯ ದುಬಾರ್‌ತಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ಸಾಕಷ್ಟು ಬಾರಿ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಶೆಟ್ಟಿಯವರ ನೇತೃತ್ವದಲ್ಲಿ ಸುಮಾರು 16 ಕಿ.ಮೀ. ಕಾಲ್ನಡಿಗೆಯಲ್ಲಿ ಹೊಸನಗರ…

Read More

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ಗೋಪಾಲಕೃಷ್ಣ|beluru

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಶಾರದಾ ಶ್ರೀರಾಮಕೃಷ್ಣ ವಸತಿ ವಿದ್ಯಾಲಯ ಮತ್ತು ಕ್ಷೇತ್ರ…

Read More

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ರಿಪ್ಪನ್‌ಪೇಟೆ;-ಶಿವಮೊಗ್ಗ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಮತ್ತು ಜಿಲ್ಲಾ ಒಕ್ಕಲಿಗರ ಸಂಘ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷೀಕ ಶಿಬಿರ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಜರುಗಿತು. ಶಿವಮೊಗ್ಗ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಶಿಬಿರಾರ್ಥಿಗಳು ಮತ್ತು ಶಿಬಿರಾಧಿಕಾರಿ ಪ್ರಕಾಶ್ ಹಾಗೂ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವಿಣ್ ಇವರ ನೇತೃತ್ವದಲ್ಲಿ ಪೊಲೀಸ್ ವಸತಿ ನಿಲಯದ…

Read More

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮೂರು…

Read More

ಶಿವಮೊಗ್ಗ ತಹಶೀಲ್ದಾರ್ ಎನ್ ಜೆ ನಾಗರಾಜ್ ಅಮಾನತ್ತು|suspended

ಶಿವಮೊಗ್ಗ ತಹಶೀಲ್ದಾರ್ ಎನ್ ಜೆ ನಾಗರಾಜ್ ಅಮಾನತ್ತು ಶಿವಮೊಗ್ಗದದಲ್ಲಿ ತಹಶೀಲ್ದಾರ್​ ಆಗಿರುವ ಎನ್​ಜೆ ನಾಗರಾಜ್​ರನ್ನ ಅಮಾನತ್ತುಗೊಳಿಸಲಾಗಿದೆ. ಅವರು ಹೊಳಲ್ಕೆರೆ ತಾಲ್ಲೂಕು ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಅವರ ಮೇಲೆ ಲೋಕಾಯುಕ್ತ ರೇಡ್ ಆಗಿತ್ತು. ಆನಂತರ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರು, ಪ್ರಕರಣಾ ತನಿಖಾ ವರದಿ ಆಧರಿಸಿ, ನಾಗರಾಜ್​ರವರನ್ನು ಅಮಾನತ್ತುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಉಲ್ಲೇಖದಂತೆ ಕರ್ನಾಟಕ ಸರ್ಕಾರ ತನ್ನ ನಡಾವಳಿಯಲ್ಲಿ ನಾಗರಾಜ್​ರವರನ್ನು ಅಮಾನತ್ತುಗೊಳಿಸಿ ಇಂದು ಆದೇಶಿಸಿದೆ.  ಸರ್ಕಾರದ ಆದೇಶದಲ್ಲಿ ಏನಿದೆ ..?? ಸರ್ಕಾರದ ಆದೇಶ ಸಂಖ್ಯೆ:ಕಂಇ 45…

Read More

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು|amrutha

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ;-ಕ್ರೀಡಾ ಕೂಟಗಳಿಗೆ ಸರ್ಕಾರ ನೀಡುವ ಅನುದಾನ ಬಹಳ ಕಡಿಮೆಯಿದ್ದು ಇದರಿಂದ ಒಂದು ಶಾಮಿಯಾನ ಹಾಕುವುದು ಕಷ್ಟವಾಗಿದೆ ಇನ್ನೂ ಬಹುಮಾನ ಮತ್ತು ಕ್ರೀಡಾ ಸಾಮಗ್ರಿಗಳ ಖರೀಧಿ ಸೇರಿದಂತೆ ಊಟೋಪಚಾರಕ್ಕೆ ಗ್ರಾಮದಲ್ಲಿ ಕೊಡುಗೈ ದಾನಿಗಳನ್ನು ಅವಲಂಭಿಸಬೇಕಾದ ಅನಿರ್ವಾತೆ ಇದೆ ಎಂದು ಎಂ.ಎಲ್.ಸಿ ಎಸ್.ಎಲ್.ಭೋಜೇ ಗೌಡರು ವಿಷಾದ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹೊಸನಗರ ತಾಲ್ಲೂಕ್ ಪದವಿ ಪೂರ್ವ ಕಾಲೇಜ್‌ಗಳ…

Read More

ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ|python

ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ ತೀರ್ಥಹಳ್ಳಿ: ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆಯಾಗಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.   ಪಟ್ಡಣ ಪಂಚಾಯತಿ ವ್ಯಾಪ್ತಿಯ ವಾರ್ಡ್ ನಂಬರ್ ಹದಿನಾಲ್ಕರ  ಕುರುವಳ್ಳಿ ಗಣಪತಿ ಪೆಂಡಲ್ ಹಿಂಭಾಗ ತುಂಗಾ ನದಿಯಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಹೆಬ್ಬಾವು ಪ್ರತ್ಯಕ್ಷವಾಗಿದೆ. ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಕುರುವಳ್ಳಿಯ ಜನರು ಹೆಬ್ಬಾವು ನೋಡಲು ನದಿಯ ಸಮೀಪ ಬರುತ್ತಿದ್ದಾರೆ ಎನ್ನಲಾಗಿದೆ.  ನದಿಯಲ್ಲಿ ಹೆಬ್ಬಾವು ಇರುವ ವಿಷಯ ಸ್ಥಳೀಯರು…

Read More

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು – ಮಂಜಪ್ಪ ಗುಳುಕೊಪ್ಪ|hombuja

ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು – ಮಂಜಪ್ಪ ಗುಳುಕೊಪ್ಪ ರಿಪ್ಪನ್‌ಪೇಟೆ : ಮನುಷ್ಯನ  ಜೀವನದಲ್ಲಿ ಅನೇಕ ಸಂದರ್ಭಗಳು ಸ್ಪರ್ಧಾತ್ಮಕವಾಗಿ ಬರುವಂಥ ಸನ್ನಿವೇಶಗಳಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮ ಪಟ್ಟು ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಬೇಕು ಎಂದು ನಿವೃತ ಮುಖ್ಯ ಶಿಕ್ಷಕ ಮಂಜಪ್ಪ ಗುಳುಕೊಪ್ಪ ಹೇಳಿದರು. ಇಲ್ಲಿನ ಸಮೀಪದ ಹುಂಚ ಗ್ರಾಮದಲ್ಲಿ ಹಳೆ ನವೋದಯ ವಿದ್ಯಾರ್ಥಿ ಬಳಗ ಮತ್ತು ಹುಂಚ ಯುವ ತಂಡದ ವತಿಯಿಂದ ತೃತೀಯ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆಯ ಪ್ರವೇಶ ಪರೀಕ್ಷೆಯ – ಉಚಿತ…

Read More

ಹಸೆಮಣೆ ಏರಿದ ದಿನವೇ ಪರೀಕ್ಷೆಗೆ ಹಾಜರಾದ ನವವಧು|special news

ಹಸೆಮಣೆ ಏರಿದ ದಿನವೇ ಪರೀಕ್ಷೆಗೆ ಹಾಜರಾದ ನವವಧು ಶಿವಮೊಗ್ಗ: ಹೊಸ ಜೀವನಕ್ಕೆ ಕಾಲಿಟ್ಟ ದಿನವೇ ನವವಧುವೊಬ್ಬರು ಪರೀಕ್ಷೆಗೆ ಹಾಜರಾದ ಘಟನೆ ಶಿವಮೊಗ್ಗದಲ್ಲಿ  ನಡೆದಿದೆ. ಶಿವಮೊಗ್ಗದ ಭರ್ಮಪ್ಪ ನಗರದ ಸತ್ಯವತಿ ಹಾಗೂ ಖಾಸಗಿ ಕಂಪನಿ ಉದ್ಯೋಗಿ ಚೆನ್ನೈ ಮೂಲದ ಫ್ರಾನ್ಸಿಸ್‌ಗೆ ಕಳೆದ ಎರಡು ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿತ್ತು. ಪರಿಚಯವಾಗಿ ಇಬ್ಬರ ನಡುವೆ ಪ್ರೀತಿ ಪ್ರೇಮಾಂಕುರವಾಗಿತ್ತು. ಹೀಗಾಗಿ ಸತ್ಯವತಿ ಹಾಗೂ ಫ್ರಾನ್ಸಿಸ್ ಹಿರಿಯರನ್ನು ಒಪ್ಪಿಸಿ ಭಾನುವಾರ ಮನೆಯಲ್ಲಿಯೇ ಸರಳವಾಗಿ ವಿವಾಹವಾದರು. ಆದರೆ ಸತ್ಯವತಿ ಪದವಿ ಕಾಲೇಜುವೊಂದರಲ್ಲಿ ಅಂತಿಮ…

Read More