Headlines

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ ಕಲಾ ಕೌಸ್ತುಭ ಕನ್ನಡ ರಾಜೋತ್ಸವದ ಸಮಾರೋಪ ಸಮಾರಂಭ ರಿಪ್ಪನ್‌ಪೇಟೆ: “ಕನ್ನಡ ನಮ್ಮ ಮಾತೃಭಾಷೆ ಮಾತ್ರವಲ್ಲ, ಭಾವನೆಗಳ ಅಭಿವ್ಯಕ್ತಿ. ಎರಡು ಸಾವಿರ ವರ್ಷಗಳ ಪಾರಂಪರ್ಯ ಹೊಂದಿರುವ ನಮ್ಮ ಕನ್ನಡ ಭಾಷೆ ಅತ್ಯಂತ ಪುರಾತನ,” ಎಂದು ರಾಜ್ಯ ಯುವ ಕರ್ನಾಟಕ ವೇದಿಕೆಯ ಸಂಸ್ಥಾಪಕ-ರಾಜ್ಯಾಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ, ಬಿಗ್ ಬಾಸ್ 9 ಫೈನಲಿಸ್ಟ್ ರೂಪೇಶ್ ರಾಜಣ್ಣ ಹೇಳಿದ್ದಾರೆ. ಕಲಾಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ…

Read More

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್ ರಿಪ್ಪನ್‌ಪೇಟೆ: ಕೆ. ಹೊಸಕೊಪ್ಪದಲ್ಲಿ ನಡೆದ ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿ ವಾರ್ಷಿಕೋತ್ಸವ ಹಾಗೂ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಹಗ್ಗ-ಜಗ್ಗಾಟ ಸ್ಪರ್ಧೆ ಜರುಗಿತು. ನಿಯಮಿತ 8 ಸದಸ್ಯರ ತಂಡ ಮತ್ತು 600 ಕೆ.ಜಿ ಗರಿಷ್ಠ ತೂಕ ನಿಯಮದೊಂದಿಗೆ ನಡೆದ ಪೈಪೋಟಿಯಲ್ಲಿ ಬಿಳಿಕಿ ಗ್ರಾಮದ ಯುವಕರು ತೃತೀಯ ಸ್ಥಾನ ಗಳಿಸಿದರು. ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಕರ್ನಾಟಕ ರತ್ನ ಡಾ. ಪುನೀತ್…

Read More

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಹಿರೇಮೈಥಿ ಗ್ರಾಮದಲ್ಲಿ జಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಸಂಭವಿಸಿ ಪರಸ್ಪರ ದೊಣ್ಣೆ, ಗುದ್ದಲಿ ಹಾಗೂ ಬೇಲಿ ಗೂಟಗಳಿಂದ ಹೊಡೆದಾಟ ನಡೆದ ಪರಿಣಾಮ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಾಗರ ಹಾಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ-ಪುರುಷರು ಸೇರಿದಂತೆ ಎರಡೂ ಕುಟುಂಬಗಳ ಹಲವು…

Read More

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ರಿಪ್ಪನ್‌ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ  ಶಾಸಕರ ವಿಶೇಷ ಅನುದಾನದಡಿಯಲ್ಲಿ   32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ…

Read More

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ ಶಿವಮೊಗ್ಗ: ಜಿಲ್ಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆರಗ ಜ್ಞಾನೇಂದ್ರ ಕುರಿತು ಮಾಡಿದ ಏಕವಚನದ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಹಿರಿಯ ನಾಯಕ ಹಾಗೂ ಹಾಲಿ ಶಾಸಕರಾದ ಜ್ಞಾನೇಂದ್ರ ಕುರಿತು ಹಗುರ ಸ್ವರೂಪದ ಮಾತು ಬಳಸಿರುವುದು ರಾಜಕೀಯ ಶಿಸ್ತಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕರು ಆರೋಪಿಸಿದ್ದಾರೆ. ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿಲಾಶ್…

Read More

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ ರಿಪ್ಪನ್‌ಪೇಟೆ;-  ಹೊಸನಗರ ತಾಲೂಕಿನ ಅರಸಾಳು -ಕೆಂಚನಾಲ -ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ದಿಢೀರ್ ಕಾಣಿಸಿಕೊಂಡಿರುವ  ಕಾಡು ಆನೆಗಳು ರೈತರು ಬೆಳೆದ ಬಾಳೆ ಮತ್ತು ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು ದ್ವಂಸಗೊಳಿಸಿರುವ ಪ್ರದೇಶಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅರಣ್ಯಇಲಾಖೆಯ ಮತ್ತುಕಂದಾಯ ಇಲಾಖೆ ಆಧಿಕಾರಿಗಳೊಂದಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಹಾನಿಗೊಳಗಾಗಿರುವ ರೈತರಿಗೆ ವೈಯಕ್ತಿಕ ಧನ ಸಹಾಯವನ್ನು ನೀಡಿ…

Read More

ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ

ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗ : ಮಹಿಳೆಯರನ್ನು ಗೌರವದಿಂದ ಕಾಣುವುದು ಈ ನೆಲದ ಸಂಸ್ಕೃತಿ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆ ಪೂಜನೀಯಳು ಹಾಗೂ ಮಾತೃರೂಪಿಣಿ , ಶಕ್ತಿರೂಪಿಣಿ  ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶನಿವಾರ ಆದಿಚುಂಚನಗಿರಿ ಸಮುದಾಯ ಭವನದಲ್ಲಿ  ಶಾಶತಿ ಮಹಿಳಾ ವೇದಿಕೆಯಿಂದ ಆಯೋಜಿಸಿದ್ದ ರಾಜ್ಯೋತ್ಸವ, ವಾರ್ಷಿಕೋತ್ಸವ, ಗರ್ಭಿಣಿಯರಿಗೆ ಸೀಮ೦ತ ಕಾರ್ಯಕ್ರಮ  ಉದ್ಘಾಟಿಸಿ,  ಸನ್ಮಾನ ಸ್ವೀಕರಿಸಿ ಮಾತನಾಡಿ ಸಮಾಜದಲ್ಲಿ ಹೆಣ್ನಿಗೆ ಇರುವಷ್ಟು ಹೆಸರು ಇನ್ನಾರಿಗೂ ಇಲ್ಲ. ತಾಯಂದಿರು ಮಕ್ಕಳನ್ನು ಸಮಾಜಕ್ಕೆ…

Read More

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘವು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ನಾಯಕರು, ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿ, ಸಂಘಟನೆ ಬಲಪಡಿಸಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ ರಿಪ್ಪನ್ ಪೇಟೆ : ಪಟ್ಟಣದ ಕಲಾಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾದ ಕರುನಾಡ ಕನ್ನಡ ಹಬ್ಬದ ಸಂಭ್ರಮಾಚರಣೆಯ ಕನ್ನಡಾಂಬೆಯ ಭವ್ಯ ಮೆರವಣಿಗೆ ಜನಮೆಚ್ಚುಗೆ ಗಳಿಸಿತು. ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಮಕ್ಕಳ ಛದ್ಮವೇಷಗಳ ಕಲಾಕರ್ಷಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿತು. ಕನ್ನಡಾಂಬೆಯ ಮೆರವಣಿಗೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿ ಕನ್ನಡ ಬಾವುಟವನ್ನು ಎತ್ತಿಹಿಡಿದು…

Read More

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ – ಮಧು ಬಂಗಾರಪ್ಪ

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ : ಮಧು ಬಂಗಾರಪ್ಪ ಶಿವಮೊಗ್ಗ : 2026-27 ನೇ ಸಾಲಿಗೆ ಜಿಲ್ಲಾ ಪಂಚಾಯತ್, ತಾ.ಪಂ, ಗ್ರಾ.ಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಷಿಕ ಕರಡು ಅಭಿವೃದ್ದಿ ಯೋಜನೆಗೆ ರೂ. 68 ಸಾವಿರ ಕೋಟಿ ಅನುದಾನ ಬೇಡಿಕೆಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿ…

Read More