Headlines

ನೆಟ್‌ವರ್ಕ್ ವೈಫಲ್ಯಕ್ಕೆ ಸಿಡಿದ ಜನರು – BSNL ಪ್ರತಿಕೃತಿಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ಲೆಕ್ಸ್

Frustrated villagers in Shivamogga protest BSNL network failure by putting up a banner saying “Emotional Tribute to BSNL” over poor internet and broadband service. ಶಿವಮೊಗ್ಗ : ಭಾರತದ ಅತಿ ದೊಡ್ಡ ಹಾಗೂ ಪುರಾತನ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಮೊಬೈಲ್ ನೆಟ್‌ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ….

Read More

ಡಿಸಿಸಿ ಬ್ಯಾಂಕ್ ಶಾಖೆಗೆ ನುಗ್ಗಿದ ಜಿಂಕೆ; ಅರಣ್ಯ ಇಲಾಖೆ ಸಿಬ್ಬಂದಿಯಿಂದ ಯಶಸ್ವಿ ರಕ್ಷಣೆ

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ. ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಜಿಂಕೆ ನುಗ್ಗಿದ ಘಟನೆ ಇಂದು ನಡೆದಿದೆ. ಕುವೆಂಪು ವಿಶ್ವವಿದ್ಯಾಲಯದ ಒಳಭಾಗದಲ್ಲಿ ನಾಯಿಗಳಿಂದ ಬೆನ್ನಟ್ಟಲ್ಪಟ್ಟ ಜಿಂಕೆ, ತಪ್ಪಿಸಿಕೊಳ್ಳಲು ಏಕಾಏಕಿ ಜಿಗಿದು ಬ್ಯಾಂಕ್ ಆವರಣಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಜಿಂಕೆ ಬ್ಯಾಂಕ್‌ಗೆ ನುಗ್ಗಿದ ತಕ್ಷಣ ಸಿಬ್ಬಂದಿ ತಕ್ಷಣ ಎಚ್ಚರಿಕೆಯಿಂದ ಗೇಟ್‌ಗಳನ್ನು ಮುಚ್ಚಿ,…

Read More

ನಗರ : ಸುಸಜ್ಜಿತ ಬಸ್ ನಿಲ್ದಾಣಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ

Youth leader Nitin leads BJP workers and local residents in Hosangara to demand the construction of a new bus station. The existing old structure is unsafe and requires immediate government action. ಹೊಸನಗರ : ತಾಲ್ಲೂಕಿನ ನಗರ ಹೋಬಳಿಯ ದುಸ್ಥಿತಿಯಲ್ಲಿರುವ ಹಳೆಯ ಬಸ್ ನಿಲ್ದಾಣ ತೆರವುಗೊಳಿಸಿ ನೂತನ ಬಸ್ ನಿಲ್ದಾಣ ನಿರ್ಮಿಸಲು ಆಗ್ರಹಿಸಿ ಯುವ ಮುಖಂಡ ನಗರ ನಿತಿನ್ ನೇತ್ರತ್ವದಲ್ಲಿ ಸಾರ್ವಜನಿಕರು ಹಾಗೂ ಬಿಜೆಪಿ ನಗರ…

Read More

ರಿಪ್ಪನ್‌ಪೇಟೆಯಲ್ಲಿ ಅಕ್ರಮ ಮರಳು ಸಾಗಣೆ: ಟಿಪ್ಪರ್ ಲಾರಿ ವಶಕ್ಕೆ

Ripponpete police seized a tipper lorry involved in illegal sand transportation during a late-night raid near Gavaturu on the Hosanagara–Shivamogga road ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಆಧಾರದಲ್ಲಿ ಹೊಸನಗರ ರಸ್ತೆಯ ಗವಟೂರು ಸಮೀಪ ದಾಳಿ ನಡೆಸಲಾಗಿದ್ದು, ಹೊಸನಗರದಿಂದ ಶಿವಮೊಗ್ಗಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ…

Read More

ಶಿವಮೊಗ್ಗ | ಭಾರೀ ಅಗ್ನಿ ಅವಘಡ: ಜ್ಯೂಸ್ ಸೆಂಟರ್‌, ಬಟ್ಟೆ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ. ನಷ್ಟ

A massive fire on BH Road in Shivamogga gutted a juice center and cloth shop, causing losses worth lakhs. Firefighters averted a major disaster. ಶಿವಮೊಗ್ಗ: ನಗರದ ಪ್ರಮುಖ ವ್ಯಾಪಾರಿಕ ಕೇಂದ್ರವಾಗಿರುವ BH ರಸ್ತೆಯಲ್ಲಿ ಇಂದು ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಡೈಮೆಂಡ್ ಜ್ಯೂಸ್ ಸೆಂಟರ್‌ ಹಾಗೂ ಬಾಂಬೆ ಸೇಲ್‌ ಬಟ್ಟೆ ಅಂಗಡಿಯಲ್ಲಿ ಬೆಂಕಿ ಹೊತ್ತುಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕರ್ನಾಟಕ…

Read More

ಭದ್ರಾ ಎಡದಂಡೆ ನಾಲೆಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ನಾಪತ್ತೆ, ಶೋಧ ಕಾರ್ಯ ತೀವ್ರ

Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga. ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದಿದೆ. ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್‌, ಪುತ್ರಿ ಶ್ವೇತಾ…

Read More

ಹೊಸನಗರ | ಬಿಜೆಪಿ ಕಾರ್ಯಕರ್ತರನ್ನು ಹೆದರಿಸಲು ಸಾಧ್ಯವಿಲ್ಲ  – ಸಂಸದ ಬಿ.ವೈ. ರಾಘವೇಂದ್ರ

BJP leaders staged a massive protest in Hosanagara alleging misuse of the police department under pressure from local Congress leaders. MP B.Y. Raghavendra warned that harassment of party workers will not be tolerated. ಹೊಸನಗರ: ಸ್ಥಳೀಯ ಕಾಂಗ್ರೆಸ್ ಶಾಸಕರ ಸೂಚನೆಯಂತೆ ಪೊಲೀಸ್ ಇಲಾಖೆ ಬಿಜೆಪಿ ಸ್ವಾಭಿಮಾನಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ತೊಂದರೆ ನೀಡುತ್ತಿದೆ. ಇಂತಹ ರಾಜಕೀಯ ಪ್ರೇರಿತ ಕ್ರಮಗಳನ್ನು ಬಿಜೆಪಿ ಪಕ್ಷ ಯಾವತ್ತೂ ಸಹಿಸುವುದಿಲ್ಲ ಎಂದು…

Read More

ಸೊನಲೆ ಗ್ರಾಮ ಪಂಚಾಯತಿಯಲ್ಲಿ ಮಂಗನ ಕಾಯಿಲೆ (KFD) ಮುಂಜಾಗ್ರತೆ ಸಭೆ – ತಡೆ ಕ್ರಮಗಳ ಬಗ್ಗೆ ತಜ್ಞರ ಮಾಹಿತಿ

A KFD (Monkey Fever) precautionary review meeting was held at Sonale Gram Panchayat where health officials discussed preventive measures and public safety guidelines. ಹೊಸನಗರ : ಸೊನಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್ – KFD) ಮುಂಜಾಗ್ರತೆ ಕುರಿತು ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯ ಇಲಾಖೆಯ ರಾಜ್ಯ RRT ತಂಡದ ಡಾ. ನಾಗರಾಜ ನಾಯ್ಕ್ ಅವರು ಮಂಗನ ಕಾಯಿಲೆ ಮುಂಜಾಗ್ರತೆ ಕುರಿತು…

Read More

ದಂಡವಲ್ಲ, ಜಾಗೃತಿ ಮುಖ್ಯ: ಹೆಲ್ಮೆಟ್ ಧರಿಸದವರಿಗೆ ಉಚಿತ ಹೆಲ್ಮೆಟ್ ನೀಡಿದ ಪೊಲೀಸರು

Shivamogga traffic police launched a unique road safety campaign by gifting free helmets to youth riding without helmets instead of imposing fines. ಶಿವಮೊಗ್ಗ: ಟ್ರಾಫಿಕ್ ಪೊಲೀಸರು ಎಂದರೆ ಕೇವಲ ದಂಡ ವಸೂಲಿ ಮಾಡುವವರೇ ಎಂಬ ಸಾಮಾನ್ಯ ಆರೋಪಗಳ ನಡುವೆಯೇ, ಶಿವಮೊಗ್ಗ ಸಂಚಾರಿ ಪೊಲೀಸರು ಮಾನವೀಯ ಹಾಗೂ ಅರ್ಥಪೂರ್ಣ ಕಾರ್ಯಾಚರಣೆಯೊಂದರ ಮೂಲಕ ಜನಮನ ಗೆದ್ದಿದ್ದಾರೆ. ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ…

Read More

ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ನೇಮಕ

N. Satish of Ripponpete has been appointed as the new BJP Taluk President of Hosanagar following the demise of former president Mattimane Subrahmanya. ಹೊಸನಗರ ತಾಲ್ಲೂಕು ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿದ್ದ ಮತ್ತಿಮನೆ ಸುಬ್ರಹ್ಮಣ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ…

Read More