Headlines

ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ?

ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ? ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ರಸ್ತೆ ನಿಯಮ ಪಾಲನೆಗಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನ ಅಳವಿಡಸಲಾಗಿದ್ದು,  ಉಲ್ಲಂಘನೆ ವಿರುದ್ಧ ಪೊಲೀಸ್ ಇಲಾಖೆ ಆ.28 ರಿಂದ ಆಟೋಮೆಟಿಕ್ ಫೈನ್ ವಿಧಿಸಿವುದರ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಇವತ್ತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.    ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯ ಬಗ್ಗೆ…

Read More

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ|arasalu

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳಿನ ರೈಲು ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿಸಿದ್ದು ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ರೈಲ್ವೆ ಇಲಾಖೆ 2 ತಿಂಗಳು ಪ್ರಾಯೋಗಿಕವಾಗಿವಾಗಿ ಈ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಆದೇಶ ನೀಡಿದ್ದು ಈ ಪ್ರಾಯೋಗಿಕ ಸಮಯದಲ್ಲಿ ಈ ನಿಲ್ದಾಣದಲ್ಲಿ ಪ್ರಯಾಣಿಸುವ ಜನಸಾಂದ್ರತೆ ಹೆಚ್ಚಿದ್ದಲ್ಲಿ ಮಾತ್ರ ರೈಲು ನಿಲುಗಡೆಯನ್ನು…

Read More

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ!!shivamogga news

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ! ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್‌ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಸದೆ ಬಡಿಯುತ್ತೇವೆ ಎಂದು…

Read More

ಉದ್ಯೋಗಾಂಕ್ಷಿಗಳ ಗಮನಕ್ಕೆ – ಆ.23ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ದಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ…

Read More

ಬೆನವಳ್ಳಿ ಕಟ್ಟುಕೋವಿ(gunshot) ಪ್ರಕರಣ ಮತ್ತೆ ಮುನ್ನಲೆಗೆ – ಮರು ತನಿಖೆಗೆ ಚಾಲನೆ ನೀಡಿದರಾ ಪಿಎಸ್‌ಐ ಪ್ರವೀಣ್ .??

ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಗ್ರಾಮದಲ್ಲಿ 2020 ಡಿಸೆಂಬರ್ ತಿಂಗಳಲ್ಲಿ ನಡೆದಿದ್ದ ಗನ್ ಶಾಟ್(gunshot) ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು ಪಟ್ಟಣದ ಖಡಕ್ ಪಿಎಸ್‌ಐ ಪ್ರವೀಣ್ ಎಸ್ ಪಿ ಈ ಪ್ರಕರಣದ ಮರು ತನಿಖೆ ನಡೆಸುತಿದ್ದಾರೆ ಎಂದು ತಿಳಿದುಬಂದಿದೆ. 2020 ರ ಡಿಸೆಂಬರ್‌ನಲ್ಲಿ ಬೆನವಳ್ಳಿ ಗ್ರಾಮದ ಪ್ರವೀಣ ಎಂಬ ಯುವಕನಿಗೆ ಖಾಸಗಿ ವ್ಯಕ್ತಿಯೋರ್ವ ಗದ್ದೆಯಲ್ಲಿ ಕಟ್ಟಿದ ಕಟ್ಟುಕೋವಿಯಿಂದ ಸಿಡಿದ ಗುಂಡು ಕಾಲಿಗೆ ತಾಗಿ ಕಾಲು ಕಳೆದುಕೊಂಡಿದ್ದನು,ಈ ಪ್ರಕರಣದ ಆರೋಪಿಗಳ ವಿರುದ್ದ…

Read More

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್|zero traffic

ಜೀರೋ ಟ್ರಾಫಿಕ್ ನಲ್ಲಿ ಒಂದು ದಿನದ ಮಗುವನ್ನು ದಾವಣಗೆರೆಯಿಂದ ಶಿವಮೊಗ್ಗಕ್ಕೆ ಶಿಫ್ಟ್ ಶಿವಮೊಗ್ಗ ; ಹುಟ್ಟಿದ ಒಂದು ದಿನದ ಮಗುವನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ದಾವಣಗೆಯಿಂದ ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ದಾವಣಗೆರೆಯ ಚಿಟಗೇರಿ ಆಸ್ಪತ್ರೆಯಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿಶೇಷ ಆ್ಯಂಬುಲೆನ್ಸ್ ನೊಂದಿಗೆ ಮಗುವಿನ ರವಾನೆಗೆ, ಟ್ರಾಫಿಕ್​ ಪೊಲೀಸರು ಹಾಗೂ ಆ್ಯಂಬುಲೆನ್ಸ್​ ಚಾಲಕರು ಸಾಥ್ ನೀಡಿದ್ದಾರೆ.  ಹಾಲೇಶ್ ದಂಪತಿಯ ಮಗು ಹುಟ್ಟುವಾಗಲೆ ಅನಾರೋಗ್ಯದಿಂದ ಬಳಲಿದೆ. ಈ ಹಿನ್ನೆಲೆಯಲ್ಲಿ ಆ ಮಗುವಿಗೆ ಹೆಚ್ಚಿನ…

Read More

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ|leopard

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಮೇಲೆ ಎರಗಿ ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಾರ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಬೇಟೆಯಾಡಲು ಅಂದಿನಿಂದಲೇ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಶುಕ್ರವಾರ ಬನ್ನಿಕೆರೆಯ ಹೊಲದಲ್ಲಿ ಕಳೆ ಕೀಳಲು ತೆರಳಿದ್ದ ಯುವಕನೋರ್ವನಿಗೆ ಚಿರತೆ ಕಾಣಿಸಿಕೊಂಡಿತ್ತು. ಆ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಕಳೆದ ರಾತ್ರಿ ಚಿರತೆ…

Read More

ಹೊಂಬುಜ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸುಜ್ಞಾನ, ಸಮೃದ್ಧಿ ಕರುಣಿಸಲೆಂಬ ಪ್ರಾರ್ಥನೆ|hombuja

ಹೊಂಬುಜ : ಶ್ರಾವಣ ಮಾಸದ ಸಂಪತ್ ಶುಕ್ರವಾರಗಳ ಪ್ರಥಮ ದಿನದಂದು ಭಕ್ತಿ, ಶ್ರದ್ಧೆಯಿಂದ ಭಕ್ತವೃಂದದವರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಿಶ್ವವಂದ್ಯ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪ್ರಾರ್ಥಿಸಿದರು. ಪ್ರಾತಃಕಾಲ ಶ್ರೀ ಕ್ಷೇತ್ರದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಪದ್ಮಾವತಿ ದೇವಿ, ಶ್ರೀಕ್ಷೇತ್ರಪಾಲ ಸನ್ನಿಧಿಯಲ್ಲಿ ನಿತ್ಯ ಜಲಾಭಿಷೇಕ, ಅಷ್ಟವಿದಾರ್ಚನೆ ಪೂಜೆಯನ್ನು ಶ್ರೀಕ್ಷೇತ್ರ ಹೊಂಬುಜ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ನೇತೃತ್ವ, ಮಾರ್ಗದರ್ಶನದಲ್ಲಿ ವಿಶೇಷ ಆಗಮೋಕ್ತ…

Read More

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು|modi

ಪ್ರಧಾನಿ ಮೋದಿ ವಿರುದ್ದ ನಿಂದನಾತ್ಮಕ ಪದ ಬಳಕೆ – ಸಾಗರದಲ್ಲಿ ಪ್ರಕರಣ ದಾಖಲು ಸಾಗರ : ರಾಣೆಬೆನ್ನೂರಿನ ನ್ಯಾಯವಾದಿ ನಾಗರಾಜ್ ಕುಡುಪಲಿ ಎಂಬುವವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಾಗೂ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕ್ರಮವನ್ನು ಖಂಡಿಸಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತೆ ಸಾಗರ ನ್ಯಾಯವಾದಿ ಕೆ.ವಿ.ಪ್ರವೀಣ್ ನಗರ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ. ಮೈಸೂರಿನಲ್ಲಿ ಆ.12 ಮತ್ತು 13ರಂದು ನಡೆದ ರಾಜ್ಯಮಟ್ಟದ ವಕೀಲರ ಸಮ್ಮೇಳನದಲ್ಲಿ ನನಗೆ…

Read More

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು|wild life

ಸದ್ದಿಲ್ಲದೇ ಮಾಯವಾಗುತ್ತಿದೆ ವನ್ಯಜೀವಿ ಅಭಯಾರಣ್ಯದ ಕೋಟ್ಯಾಂತರ ರೂ ಬೆಲೆಬಾಳುವ ಮರಗಳು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ವನ್ಯಜೀವಿ ವಲಯದಲ್ಲಿ ಕೋಟ್ಯಾಂತರ ರೂ ಬೆಲೆಬಾಳು ಮರಗಳು ಸದ್ದಿಲ್ಲದೇ ಮರಗಳ್ಳರ ಪಾಲಾಗುತಿದ್ದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಝಣ ಝಣ ಕಾಂಚಾನಕ್ಕೆ ಮರುಳಾಗಿ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿರಿಗೆರೆ ಅರಣ್ಯ ವಲಯದ ಹಾರೋಹಿತ್ತಲು ಗ್ರಾಮದ ಸರ್ಕಾರಿ ಶಾಲೆಯ ಹಿಂಭಾಗದಲ್ಲಿರುವ ನೂರಾರು ಎಕರೆ ವನ್ಯಜೀವಿ ಅಭಯಾರಣ್ಯದಲಿ ರಸ್ತೆ ಬದಿಯಲ್ಲಿನ ಮರಗಳು…

Read More