ಹೊಸನಗರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಇಲಾಖೆಯ ನೌಕರರಿಂದ ಧರಣಿ|protest
ಹೊಸನಗರ ಅಂಚೆ ಕಛೇರಿಯ ಮುಂಭಾಗ ಅಂಚೆ ಇಲಾಖೆಯ ಕೆಲವು ನೌಕರರು ತಮ್ಮ ಬೇಡಿಕೆಗಾಗಿ ಧರಣಿ ಹೊಸನಗರ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆ 169ವರ್ಷ ಸಂಭ್ರಮದಲ್ಲಿದ್ದು ಆದರೆ ನಮ್ಮ ಕೆಲವು ಬೇಡಿಕೆ ಈಡೇರಿಸಲಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಎ.ಐ.ಜಿ.ಓ.ಎಸ್.ಯು ಅಧ್ಯಕ್ಷ ಹೆಚ್.ಜಿ. ವೆಂಕಟೇಶ್ರವರ ನೇತೃತ್ವದಲ್ಲಿ ಹೊಸನಗರದ ಅಂಚೆ ಕಚೇರಿಯ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. ಈ ಧರಣಿಯಲ್ಲಿ ಮಾತನಾಡಿದ ವೇಂಕಟೇಶ್ರವರು ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮುನಿದು 2016ನೇ ವರ್ಷದಲ್ಲಿ ಕಮಲೇಶ್ ಚಂದ್ರ ಕಮಿಟಿ ಆಯೋಗ ನೇಮಕ…