ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್|HSN
ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್ ಹೊಸನಗರ : ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ ಎಲ್ಲಾ ಸ್ತರಗಳಿಂದ ಸಿಗಬೇಕಾಗಿದೆ. ಈ ತರಹದ ಪ್ರೋತ್ಸಾಹ ಸಿಕ್ಕಲ್ಲಿ ಎಲ್ಲಾ ಕಡೆಯಲ್ಲೂ ಸಾಹಿತ್ಯದ ವಾತಾವರಣ ಕಾಣಬಹುದು ಎಂದು ತಾಲೂಕಿನ ಹಿರಿಯ ಸಾಹಿತಿ ಹೊಸನಗರದ ತಿರುಪತಿ ನಾಯಕ್ ತಿಳಿಸಿದರು. ಅವರು ದಿನಾಂಕ 21-10-2023 ರಂದು ಹೊಸನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ದಸರಾ ಕವಿಗೋಷ್ಠಿಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ…