
ಜಿಲ್ಲಾ ಸುದ್ದಿ:

RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ
RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ ರಿಪ್ಪನ್ ಪೇಟೆ : ಕೇಂದ್ರದ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಸಿರುವುದನ್ನು ವಿರೋಧಿಸಿ ಇಂದು ರಿಪ್ಪನ್ಪೇಟೆಯ ವಿನಾಯಕ ವೃತ್ತದಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೇತೃತ್ವದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ ಮಾತನಾಡಿ, ಕೇಂದ್ರದ ಜನವಿರೋಧಿ ನೀತಿಯಿಂದಾಗಿ ಗೊಬ್ಬರ, ಗ್ಯಾಸ್ ಇಂಧನ…

ಹೆಚ್ಚು ಮಕ್ಕಳ ಸಾಗಾಟ – 17 ಶಾಲಾ ಬಸ್ಗಳ ವಿರುದ್ದ ಕೇಸು
ಹೆಚ್ಚು ಮಕ್ಕಳ ಸಾಗಾಟ – 17 ಶಾಲಾ ಬಸ್ಗಳ ವಿರುದ್ದ ಕೇಸು ಶಿವಮೊಗ್ಗ: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಸೋಮವಾರ ಬೆಳಿಗ್ಗೆ ನಗರ ಸಂಚಾರಿ ಪೊಲೀಸರು ವಾಹನ ಸವಾರರಿಗೆ ಜಾಗೃತಿ ಮೂಡಿಸಿದ್ದಾರೆ. ಡ್ರಿಂಕ್ ಅಂಡ್ ಡ್ರೈವ್, ಹೆಚ್ಚಿನ ಮಕ್ಕಳನ್ನ ಕರೆದುಕೊಂಡು ಹೋಗುವ ಪ್ರಕರಣ, ಹಾಗೂ ಎಫ್ ಸಿ ಆಗದ ಪ್ರಕರಣಗಳು ಬೆಳಕಿಗೆ ಬಂದಿದೆ. ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಶಿವಮೊಗ್ಗ ನಗರದದಾದ್ಯಂತ ವಿವಿಧ ಸ್ಥಳಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ…

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು
ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು ಹೊಸನಗರ : ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಮನೆಯೊಂದು ಕುಸಿತವಾಗಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸೀತಮ್ಮ ಕೋಂ ಗಿರೀಶ್ ಎಂಬುವವರ…

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್
ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ
ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ ಸಭಾ ಸದಸ್ಯ ಟಿಪ್…

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು
ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು ಸಾಗರ : ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ…

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ
ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಿಂದ ಎಷ್ಟು ಒಳ್ಳೆಯದೋ ಅದಕ್ಕಿಂತ ಜಾಸ್ತಿ ಹಾಳಾಗುವುದೇ ಹೆಚ್ಚು. ಅದರಲ್ಲೂ ಈಗ ರೀಲ್ಸ್ ಎಂಬ ಶೋಕಿ ಕೆಲವರಿಗೆ ಹುಚ್ಚಾಟವಾಗಿದೆ. ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕೈದು ಬೈಕ್ ಸುತ್ತು ಹೊಡೆಯುತ್ತಿದ್ದು ಅದರ ಮಧ್ಯೆ ಓರ್ವ ಯುವಕ ಡ್ಯಾನ್ಸ್ ಮಾಡುತ್ತಿರುವ ರೀಲ್ಸ್…

ಭಾರಿ ಮಳೆಗೆ ಧರೆ ಕುಸಿದು ನೆಲಕ್ಕುರುಳಿದ 30 ಕ್ಕೂ ಹೆಚ್ಚು ಅಡಿಕೆ ಮರ
ಭಾರಿ ಮಳೆಗೆ ಧರೆ ಕುಸಿದು ನೆಲಕ್ಕುರುಳಿದ 30 ಕ್ಕೂ ಹೆಚ್ಚು ಅಡಿಕೆ ಮರ ತೀರ್ಥಹಳ್ಳಿ: ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಮಳೆಯಿಂದ ಧರೆ ಕುಸಿದು ಅಡಿಕೆ ಮರ ಬಿದ್ದ ಘಟನೆ ತೂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ತೂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಮೂಡ್ಲು ಎಂಬ ಗ್ರಾಮದ ಮಂಜುನಾಥ್ ಶೆಟ್ಟಿ ಎಂಬುವರ ತೋಟದ ಹಿಂಭಾಗ ಹಳ್ಳದ ನೀರು ಹರಿಯುತ್ತಿದ್ದು ಹಳ್ಳದ ನೀರಿನ ರಭಸಕ್ಕೆ ಧರೆ ಕುಸಿದು 30 ಕ್ಕೂ ಹೆಚ್ಚು ಅಡಿಕೆ ಮರ ನೆಲಕ್ಕೆ ಉರುಳಿದ್ದವು. ವಿಷಯ ತಿಳಿಯುತ್ತಿದ್ದಂತೆ ತಾಲೂಕು…

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ
ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ…

ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ
ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ಆನಂದಪುರ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್ಐ ಪ್ರವೀಣ್ ಎಸ್ ಪಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ…