ಜಿಲ್ಲಾ ಸುದ್ದಿ:
ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ
ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಟ್ಟಣದ ಶಬರೀಶ ನಗರದ…
ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!
ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್ ಟ್ಯಾಂಕರ್ ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ ವ್ಯಕ್ತಿ ಮೃತ ದುರ್ದೇವಿ. ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ ಅರಣ್ಯ ಇಲಾಖೆಯ ನೌಕರ ಎದುರಾದಾಗ…
ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ
ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ಕರ್ತವ್ಯಾವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಸ್ವಯಂ ದೂರನ್ನು ದಾಖಲಿಸಿರುವ ಲೋಕಾಯುಕ್ತ ಇಲಾಖೆ, ಈ ಹಿನ್ನೆಲೆಯಲ್ಲಿ ಎಲ್ಲಾ…
ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ
ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ | ಹಳದಿ ರುದ್ರಾಕ್ಷಿ ಹಲಸಿನ ಪ್ರಭೇದ ಸಂರಕ್ಷಣೆಗೆ ಮಾನ್ಯತೆ ರಿಪ್ಪನ್ ಪೇಟೆ: ನವದೆಹಲಿಯಲ್ಲಿ ಬುಧವಾರ ನಡೆದ ಸಸ್ಯ ಪ್ರಭೇದಗಳ ಮತ್ತು ರೈತರ ಹಕ್ಕು ಪ್ರಾಧಿಕಾರದ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಜಿನೋಮ್ ಸೇವಿಯರ್ ‘ ಪ್ರಶಸ್ತಿಯನ್ನು ಅನಂತಮೂರ್ತಿ ಜವಳಿಯವರಿಗೆ ನೀಡಿ…
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು…
ರಿಪ್ಪನ್ಪೇಟೆ ವಿನಾಯಕ ಸರ್ಕಲ್ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ
ರಿಪ್ಪನ್ಪೇಟೆ ವಿನಾಯಕ ಸರ್ಕಲ್ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ಅಭಿವೃದ್ಧಿ – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್ಪೇಟೆ, ನ.13 – ಪಟ್ಟಣದ ವಿನಾಯಕ ಸರ್ಕಲ್ನ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳಿಗೆ ಇಂದು ಸಂಜೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, “ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ರಿಪ್ಪನ್ಪೇಟೆಯ ಅಭಿವೃದ್ಧಿ ಮಾಡಲಾಗುವುದು. ನಾಲ್ಕು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ಸರ್ಕಲ್ಗೆ…
ರಿಪ್ಪನ್ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ
ರಿಪ್ಪನ್ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ ರಿಪ್ಪನ್ಪೇಟೆ : ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ನೀಡಲಾಗುವ ರಾಜ್ಯ ಮಟ್ಟದ ‘ಸಹಕಾರಿ ರತ್ನ’ ಪ್ರಶಸ್ತಿಗೆ ಈ ಬಾರಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ ಆಯ್ಕೆಯಾಗಿದ್ದಾರೆ. ನವೆಂಬರ್ 14 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ನ ಗಾಯತ್ರಿ ವಿಹಾರ್ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. ಎಂ.ಎಂ….
ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್ ಮಾಡಿದ ಮಹಿಳೆಯರು
ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….
ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ
ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ ಶಿವಮೊಗ್ಗ : ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತಿನಕೊಪ್ಪದಲ್ಲಿ ನಡೆದ ದುರಂತ ಘಟನೆಯಲ್ಲಿ ಎರಡು ಹಸುಗಳು ಸಜೀವ ದಹನವಾಗಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಸಂತೋಷ್ ಎಂಬುವವರ ಮನೆಯ ಹಿಂಭಾಗದಲ್ಲಿದ್ದ ಅಡಿಕೆ ದಬ್ಬೆ ಪಕ್ಕದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಕೊಟ್ಟಿಗೆಯೊಳಗೆ ಸದ್ಯದಲ್ಲೇ ಕರು ಹಾಕುವ ಸ್ಥಿತಿಯಲ್ಲಿದ್ದ ಎರಡು ಹಸುಗಳು ಬಿಕ್ಕಟ್ಟಿನಿಂದ ಪಾರಾಗಲಾರದೇ ಬೆಂಕಿಗೆ ಆಹುತಿಯಾಗಿವೆ. ಬೆಂಕಿ ತೀವ್ರಗೊಂಡಿದ್ದು, ಸ್ಥಳೀಯರು ನೀರು ಸುರಿದು…
RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ
RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ ರಿಪ್ಪನ್ ಪೇಟೆ: ಕನಸು, ಪರಿಶ್ರಮ ಮತ್ತು ಪ್ರತಿಭೆ ಒಂದೇ ಹಾದಿಯಲ್ಲಿ ಸಾಗಿದಾಗ ಅದ್ಭುತಗಳು ಸಂಭವಿಸುತ್ತವೆ ಎಂಬುದಕ್ಕೆ ಜೀವಂತ ಉದಾಹರಣೆ ಅರಸಾಳು ಗ್ರಾಮದ ಯುವತಿ ಕವನಶ್ರೀ ಹೆಚ್.ಎಂ.. ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್ಗಳನ್ನು ತಯಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿ, ಗಿನ್ನೆಸ್…