Headlines

ಕಾರು ಡಿಕ್ಕಿಯಾಗಿ ಜಿಂಕೆ ಸಾವು|deer

ಶಿವಮೊಗ್ಗ ಜಿಲ್ಲೆಯ ಚೋರಡಿ ಸಮೀಪ ಭಾನುವಾರ ಸಂಜೆ ವಾಹನಕ್ಕೆ ಡಿಕ್ಕಿಯಾಗಿ ಜಿಂಕೆಯೊಂದು ಸಾವಿಗೀಡಾದ ಘಟನೆ ನಡೆದಿದೆ.  ಬಿ.ಹೆಚ್.ರಸ್ತೆಯ ಕುಮದ್ವತಿ ಸೇತುವೆಗೆ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ. ಸಾಗರದಿಂದ ಶಿವಮೊಗ್ಗ ಕಡೆ ಬರುತಿದ್ದ ಇನ್ನೋವಾ ಕಾರಿಗೆ ವೇಗವಾಗಿ ರಸ್ತೆ ದಾಟುತಿದ್ದ ಗಂಡು ಜಿಂಕೆಯೊಂದು ಡಿಕ್ಕಿ ಹೊಡೆದಿದೆ. ಚಾಲಕನ ಗಮನಕ್ಕೆ ಬಾರದೆ ಏಕಾಏಕಿ ರಸ್ತೆ ದಾಟಿದ ಜಿಂಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಜಿಂಕೆ ಸ್ಥಳದಲ್ಲಿಯೇ ಸಾವಿಗೀಡಾಗಿದೆ. …

Read More

ಹೊಸನಗರ : ರೈತನ ಬೆಳೆ ನಾಶಪಡಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಆರಗ ಮತ್ತು ಹಾಲಪ್ಪ ನೇತ್ರತ್ವದಲ್ಲಿ ಅಹೋರಾತ್ರಿ ಧರಣಿ|hosanagar

ಹೊಸನಗರ : ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ…

Read More

ಸಂಸದರಿಗೆ ಸಹಕರಿಸುವ ಅಧಿಕಾರಿಗಳ ವರ್ಗಾವಣೆ – ಬಿಜೆಪಿ ಪರವಿರುವ ಅಧಿಕಾರಿಗಳೇ ನಮ್ಮ ಟಾರ್ಗೆಟ್ : ಶಾಸಕ ಬೇಳೂರು|smg

ಶಿವಮೊಗ್ಗ ನಗರದಲ್ಲಿ ನಡೆದ ನೂತನ ಸಚಿವ ಮಧು ಬಂಗಾರಪ್ಪರಿಗೆ ಸ್ವಾಗತ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಜಿಲ್ಲೆಯಲ್ಲಿನ ಅಧಿಕಾರಿಗಳ ಪೈಕಿ ಕೆಲವರು ಬಿಜೆಪಿ ಮನಸ್ಥಿತಿಯವರು ಇದ್ದಾರೆ, ಅಂತವರನ್ನ ಕಿತ್ತುಹಾಕಬೇಕಿದೆ ಎಂದರು.  ಅಲ್ಲದೆ, ಜಿಲ್ಲೆಯಲ್ಲಿ ಸಂಸದರು ಹೇಳಿದ ಹಾಗೆ ಕೇಳುವ ಅವರಿಗೆ ಸಹಕಾರ ನೀಡುವ ಅಧಿಕಾರಿಗಳಿದ್ದು, ಈ ಹಿಂದೆ ಹಲವರು ಅವರ ಚೇಲಾಗಳ ರೀತಿಯಲ್ಲಿ ಕೆಲಸ ಮಾಡಿದ ಉದಾಹರಣೆಯಿದೆ, ಅಂತಹವರನ್ನ ವರ್ಗಾವಣೆ ಮಾಡಬೇಕಿದೆ ಎಂದರು.  ದರಿದ್ರ  ಬಿಜೆಪಿ ಸರ್ಕಾರವನ್ನು ಕಿತ್ತು…

Read More

SSLC ಪಾಸಾದವರ ಗಮನಕ್ಕೆ : ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ /ಆಫ್ಲೈನ್ ಅರ್ಜಿ ಆಹ್ವಾನಿಸಿದೆ. 2 ವರ್ಷಗಳ ವೃತ್ತಿ ತರಬೇತಿಗಳಾದ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್. ಫಿಟ್ಟರ್, ಅಡ್ವಾನ್ಸ್ ಸಿ.ಎನ್.ಸಿ., ಬೇಸಿಕ್ ಡಿಸೈನರ್ ಮತ್ತು ವರ್ಚುಯಲ್ ವೆರಿಫೈಯರ್…

Read More

ಸಾಗರದ ಮಾಜಿ ಶಾಸಕರಾದ ಬಿ ಧರ್ಮಪ್ಪ ನಿಧನ|ex mla

ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ವಕೀಲರಾದ ಬಿ ಧರ್ಮಪ್ಪ ರವರು ವಯೋಸಹಜ ನಿಧನರಾಗಿದ್ದಾರೆ. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಸಂಜೆ 3.40 ರ ಸಮಯದಲ್ಲಿ ಕೊನೆಯುಸಿರೆಳೆದರು. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಮೂಲತಃ ಸಾಗರ ತಾಲೂಕಿನ ತಂಗಳವಾಡಿಯವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದರು. ಕೆಲವು ದಿನಗಳ…

Read More

ಆರ್ ಎಂ ಮಂಂಜುನಾಥ್ ಗೌಡರಿಗೆ ಕೆಪಿಸಿಸಿ ಯಿಂದ ಮಹತ್ತರ ಜವಾಬ್ದಾರಿ!!|RMM

ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್​ ಚುನಾವಣೆಗೂ ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ  ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ವಿಶೇಷ ಅಂದರೆ, ಈ ಸಮಿತಿಯಲ್ಲಿ ಶಿವಮೊಗ್ಗದ ಆರ್​ಎಂ ಮಂಜುನಾಥ್ ಗೌಡ ರಿಗೂ ಜವಾಬ್ದಾರಿ ನೀಡಲಾಗಿದೆ.  ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನಗಳಿಂದ ಗೆದ್ದು ಅಧಿಕಾರ ಹಿಡಿಯಲು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,  ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್​ ಖರ್ಗೆ ಅಧ್ಯಕ್ಷತೆಯಲ್ಲಿ ವಿವಿಧ ಸಚಿವರು,…

Read More

ಸಾಗರದ ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ|Halappa

ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ ಧರ್ಮಪ್ಪ ರವರ ಆರೋಗ್ಯವನ್ನು ಮಾಜಿ ಸಚಿವ ಹರತಾಳು ಹಾಲಪ್ಪ ವಿಚಾರಿಸಿದರು. ಇಂದು ರಾಮಯ್ಯ ಆಸ್ಪತ್ರೆಗೆ ತೆರಳಿ ಮಾಜಿ ಶಾಸಕ ಬಿ ಧರ್ಮಪ್ಪರವ ಆರೋಗ್ಯವನ್ನು ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಮಾಜಿ ಶಾಸಕ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಸಾಗರ ತಾಲೂಕಿನ ತಂಗಳವಾಡಿಯ ಬಿ ಧರ್ಮಪ್ಪ…

Read More

ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ|behalli

ಅಸ್ಪತ್ರೆಯ ಖರ್ಚಿಲ್ಲ- ಸೂಲಗಿತ್ತಿಯ ಕಾಟವಿಲ್ಲದೇ ಗರ್ಭೀಣಿಯರಿಗೆ ತಕ್ಷಣ ಹೆರಿಗೆ ಮಾಡಿಸುವ ಬೇಹಳ್ಳಿ ಸಂಪರ್ಕ ರಸ್ತೆ’’ ರಿಪ್ಪನ್‌ಪೇಟೆ : ಆಸ್ಪತ್ರೆಯ ಖರ್ಚಿಲ್ಲ……….ಸೂಲಗಿತ್ತಿಯ ಕಾಟವಿಲ್ಲ……….ಗರ್ಭೀಣಿಯರಿಗೆ ಹೆರಿಗೆ ನೋವು ಕಾಣಿಸಿಕೊಂಡರೇ ಸಾಕು 24ನೇ ಮೈಲಿಕಲ್ಲಿನಿಂದ ಬೇಹಳ್ಳಿ ಹೋಗುವ ರಸ್ತೆಯಲ್ಲಿ ಹೋದರೆ ಸಾಕು ಹೆರಿಗೆಯಾಗುತ್ತದೆ. ಹೃದಾಯಾಘಾತಕ್ಕೊಳಗಾದವರು ಮಾತ್ರ ಅಸ್ಪತ್ರೆಗೆ ಹೋಗುವ ಮೊದಲೇ ಇಹಲೋಕಕ್ಕೆ ಬೇಗ ಹೋಗಲು ಸಾಕು ಈ ರಸ್ತೆ ಹ್ಯಾಗಿದೇ ನೋಡಿ ಸ್ವಾಮಿ………….! ನಮ್ಮೂರ ರಸ್ತೆ ಎಂದು ಗ್ರಾಮಸ್ಥರುಗಳು ತಮ್ಮ ನೋವನ್ನು ಮಾಧ್ಯಮದವರಲ್ಲಿ ಹಂಚಿಕೊಂಡಿದ್ದು ಹೀಗೆ… ಡಬಲ್ ಇಂಜಿನ್ ಸರ್ಕಾರವಿದ್ದಾಗ ತೀರ್ಥಹಳ್ಳಿ…

Read More

ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ|raksha university

ಶಿವಮೊಗ್ಗ : ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮತ್ತೊಂದು ಕ್ಯಾಂಪಸ್‌ ಶಿವಮೊಗ್ಗದಲ್ಲಿ ಈ ವರ್ಷದಿಂದ ಆರಂಭವಾಗುತ್ತಿದೆ. ಪೊಲೀಸಿಂಗ್ ಮತ್ತು ಆಂತರಿಕ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ವಿಷಯಗಳನ್ನು ಈ ವಿಶ್ವವಿದ್ಯಾಲಯ ಒಳಗೊಂಡಿದ್ದು, ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ವಿವಿಯ ಶಿವಮೊಗ್ಗ ಕ್ಯಾಂಪಸ್‌ನ ಕ್ರಿಮಿನಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಶ್ರೀ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಳೆಯ ಕಟ್ಟಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಆರಂಭಿಸಲಾಗುತ್ತಿದೆ. ಈಗಾಗಲೇ…

Read More

ರಿಪ್ಪನ್‌ಪೇಟೆ ನಾಡಕಛೇರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ|beluru

“ಶಾಸಕ ಗೋಪಾಲಕೃಷ್ಣ ಬೇಳೂರು ನಾಡಕಛೇರಿ ದಿಢೀರ್ ಭೇಟಿ’’ ರಿಪ್ಪನ್‌ಪೇಟೆ;-ಕೆರೆಹಳ್ಳಿ ಹೋಬಳಿ ಕಛೇರಿಗೆ ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಯಕ್ಕೆ ಸರಿಯಾಗಿ ಕಛೇರಿಗೆ ಅಧಿಕಾರಿಗಳು ಬರುತ್ತಿಲ್ಲ ಮತ್ತು ಗ್ರಾಮ ಸಹಾಯಕ ಪ್ರವೀಣ್ ಎಂಬಾತನ ವಿರುದ್ಧ ಸಾರ್ವಜನಿಕರಿಂದ ಸಾಕಷ್ಟು ದೂರುಗಳಿವೆ ಎಲ್ಲಿದ್ದಾನೆ ಎಂದು ಪ್ರಶ್ನಿಸಿದಾಗ ಉಪತಹಶೀಲ್ದಾರ್ ಊಟಕ್ಕೆ ಹೋಗಿದ್ದಾನೆ ಬಂದಿಲ್ಲ ಎಂಬ ಉತ್ತರ ನಿಮ್ಮ ಊಟದ ಸಮಯ ಎಷ್ಟು ಈಗ ಎಷ್ಟು ಸಮಯ ಎಂದಾಗ ಗ್ರಾಮ ಲೆಕ್ಕಾಧಿಕಾರಿ ಹೊಸನಗರಕ್ಕೆ ಮುಟೇಷನ್ ದಾಖಲೆ ತರಲು…

Read More