Headlines

ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ – ಹೊಂಬುಜ ಶ್ರೀ|hombuja

  ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ ಹೊಂಬುಜ : 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವರು ಬಹಿರಂಗವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ತಿಳಿಸಿದ್ದಾರೆ. ಕಾನೂನಿನ ಮೂಲಕ ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸಿರುವ ಸಂತ್ರಸ್ಥರು ಕಾನೂನಿನ ಮೇಲೆ ನಂಬಿಕೆಯಿಟ್ಟು ತೀರ್ಮಾನ ಬರುವವರೆಗೆ ತಾಳ್ಮೆಯಿಂದ ಇರಬೇಕು. ಸಂತ್ರಸ್ಥರು ನ್ಯಾಯಾಂಗ ತನಿಖೆಗೆ…

Read More

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ|RMM

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ ತೀರ್ಥಹಳ್ಳಿ : ಶಾಸಕರಾಗಿ ಅಥವಾ ಸಚಿವರಾದ ನಂತರ ಸಂವಿಧಾನದ ವಿಧಿ ವಿಧಾನಗಳಿಗೆ ಬದ್ಧವಾಗಿ ನಡೆದುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡುತ್ತೇವೆ. ಆದರೆ ಇವರು ಸಂವಿಧಾನದ ವಿರುದ್ಧವಾಗಿ ಮಾತನಾಡಿದ್ದಾರೆ. ಎಲ್ಲವನ್ನು ಗೃಹ ಸಚಿವರಾದ ನಂತರ ಪ್ರಾರಂಭ ಮಾಡಿದ್ದರು. ಗೃಹ ಸಚಿವರಾದ ಸ್ವಲ್ಪ ದಿನದಲ್ಲೇ ಮೈಸೂರಿನ ಮಹಿಳೆಯೊಬ್ಬರ ಬಗ್ಗೆ ಮಾತನಾಡಿದ್ದರು. ಈಗ ರಾಷ್ಟ್ರ ಕಂಡಂತಹ ಎತ್ತರದ ಮನುಷ್ಯನ ಬಗ್ಗೆ  ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ…

Read More

ಓವರ್ ಟೇಕ್ ಮಾಡುವಾಗ KSRTC ಬಸ್ ಗೆ ಖಾಸಗಿ ಬಸ್ ಡಿಕ್ಕಿ

ಓವರ್ ಟೇಕ್ ಮಾಡುವಾಗ KSRTC ಬಸ್ ಗೆ ಖಾಸಗಿ ಬಸ್ ಡಿಕ್ಕಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗಿಳಾಲಗುಂಡಿ ಸಮೀಪ ಖಾಸಗಿ ಬಸ್ಸೊಂದು ಕೆಎಸ್​ಆರ್​ಟಿಸಿ ಬಸ್​ಗೆ ಸೈಡ್​ನಿಂದ ಡಿಕ್ಕಿಹೊಡೆದ ಘಟನೆ ಸಂಭವಿಸಿದೆ.  ಸಾಗರ-ಶಿವಮೂಗ್ಗ ರೂಟ್​ನಲ್ಲಿ KSRTC  ಹಾಗೂ ಖಾಸಗಿ ಬಸ್​ ಸಂಚರಿಸುತ್ತಿತ್ತು. ಈ ವೇಳೆ ಸೀಟ್​ ಹಾಕುವ ವಿಚಾರಕ್ಕೆ ಖಾಸಗಿ ಬಸ್, ಕೆಎಸ್​ಆರ್​ಟಿಸಿ ಬಸ್​ನ್ನ ಓವರ್​ ಟೇಕ್​ ಮಾಡಲು ಮುಂದಾಗಿದ್ದು, ಈ ವೇಳೆ ಬಸ್​ನ ಹಿಂಬದಿ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿಯಾಗಿದೆ.  ಒಂದೇ ರೂಟ್​ನಲ್ಲಿ, ಹೆಚ್ಚು ಕಮ್ಮಿ ಒಂದೇ…

Read More

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ – ಬಸ್ ಗೆ ವಿದ್ಯುತ್ ಪ್ರವಹಿಸಿ 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು – ಇಬ್ಬರು ವಿದ್ಯಾರ್ಥಿಗಳು ಮೆಗ್ಗಾನ್ ಗೆ..!!!

ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ – 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು ಸಾಗರ :  ಸಿಗಂದೂರು ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗೆಣಸಿಕುಣಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ವೈರ್ ಬಸ್ ಗೆ ತಾಗಿ ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ಬಸ್ ನಲ್ಲಿ ಒಟ್ಟು 45 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು,…

Read More

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!!|fire

ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!! ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳಂಡ ಗ್ರಾಮದ ಹಾಲಪ್ಪ ಗೌಡ ಬಿನ್ ರುದ್ರಪ್ಪ ಗೌಡರಿಗೆ ಸೇರಿದ ಒಣ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಪಕ್ಕದಲ್ಲಿದ್ದ ಕೊಟ್ಟಿಗೆಗೂ ಬೆಂಕಿ ಹೊತ್ತಿದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದ್ದು ಸುಮಾರು ಅಂದಾಜು 50 ಸಾವಿರ ರೂಪಾಯಿಯಷ್ಟು ನಷ್ಟವಾಗಿದೆ. ಆಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರಿಂದ…

Read More

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ|araga

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕಸ್ತೂರಿ ರಂಗನ್ ವರದಿ ಜಾರಿಯನ್ನು ಒಪ್ಪುವುದಿಲ್ಲ ಎಂದು ಹೇಳಿತ್ತು. ಈಗ ಹೈಕೋರ್ಟ್ ನಾ ಗ್ರೀನ್ ಬೆಂಚ್ ಗೆ ಹೋಗಿ ಇಲ್ಲಿನ ಜನರ ಕುತ್ತಿಗೆಗೆ ಹಗ್ಗ ಹಾಕುವ ಕೆಲಸ ನೆಡೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು. ಮಂಗಳವಾರ ತಾಲೂಕು ಕಚೇರಿ ಎದುರು ಕಸ್ತೂರಿ ರಂಗನ್ ವರದಿ ಜಾರಿಯ…

Read More

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ|Sagara news

ಡಿ ದರ್ಜೆ ನೌಕರನ ನಿವೃತ್ತಿಗೆ ಸ್ಪೆಷಲ್ ಗಿಫ಼್ಟ್ – ಉಪವಿಭಾಗಧಿಕಾರಿ ಕಾರಿನಲ್ಲಿ‌ ಮನೆಗೆ ಬೀಳ್ಕೊಡುಗೆ ಸಾಗರ : ತಮ್ಮ ಕಚೇರಿಯ ನೌಕರ ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿಶೇಷ ಗೌರವದೊಂದಿಗೆ ಆತನಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ.  ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಅವರು ನಿವೃತ್ತಿಯಾದ ನೌಕರ ಕೃಷ್ಣಪ್ಪ ಅವರನ್ನ ತಮ್ಮ ಸರ್ಕಾರಿ ವಾಹನದಲ್ಲಿ ಕೂರಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡಿಗೆ ನೀಡಿದ್ದಾರೆ. ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಅವರು ಸೋಮವಾರದಂದು…

Read More

ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ

ರಿಪ್ಪನ್‌ಪೇಟೆ : ಯುವ ಜನತೆಗೆ ನೇತ್ರದಾನದ ಅರಿವು ಮೂಡಿಸಬೇಕಿದೆ – ಡಾ|| ಬೃಂದಾ ನಾಯ್ಕ್|137 ವಿದ್ಯಾರ್ಥಿಗಳಿಂದ ನೇತ್ರದಾನಕ್ಕೆ ನೋಂದಣಿ ರಿಪ್ಪನ್‌ಪೇಟೆ : ವ್ಯಕ್ತಿಯ ಮರಣಾನಂತರ ಆರೋಗ್ಯಯುತ ಕಣ್ಣುಗಳು ಇಬ್ಬರು ಅಂಧರ ಪಾಲಿಗೆ ಬೆಳಕಾಗುತ್ತವೆ. ಪ್ರಾಣಬಿಟ್ಟು ಆರು ಗಂಟೆಗಳೊಳಗಾಗಿ  ನೇತ್ರಗಳನ್ನು ಸುರಕ್ಷಿತವಾಗಿ ಶೇಖರಿಸಲು ಸಾಧ್ಯವಾದಲ್ಲಿ ನೇತ್ರ ಚಿಕಿತ್ಸೆಯ ಮೂಲಕ ಅಂಧರಿಗೆ ದೃಷ್ಟಿಭಾಗ್ಯ ಲಭಿಸುತ್ತದೆ. ಅದಕ್ಕಾಗಿ ನೇತ್ರದಾನದ ಅರಿವನ್ನು ವಿಶೇಷವಾಗಿ ಯುವಜನತೆಗೆ ಮೂಡಿಸುವ ಅಗತ್ಯವಿದೆ ಎಂದು ಶಿವಮೊಗ್ಗದ ಹರಕೆರೆ ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞರಾದ ಡಾ|| ಬೃಂದಾ ನಾಯ್ಕ್ ಅವರು…

Read More

ತಾಲೂಕ್ ಕಛೇರಿಗೆ ದಿಡೀರ್ ಭೇಟಿ ನೀಡಿದ ಆರಗ ಜ್ಞಾನೇಂದ್ರ – ಖಾಲಿ ಕುರ್ಚಿ ಕಂಡು ಆಕ್ರೋಶ|araga

ತೀರ್ಥಹಳ್ಳಿ : ಮಾಜಿ ಸಚಿವ ಆರಗ ಜ್ಞಾನೇಂದ್ರ ಇವತ್ತು ತೀರ್ಥಹಳ್ಳಿ ತಾಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳ ಕುರ್ಚಿಗಳು ಖಾಲಿ ಇದ್ದಿದ್ದನ್ನು ಕಂಡು ಆಕ್ರೋಶಗೊಂಡರು. ಸೋಮವಾರ ಸಂಜೆ 4.30ರ ಹೊತ್ತಿಗೆ ತಾಲೂಕು ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ಹಠಾತ್‌ ಭೇಟಿ ನೀಡಿದರು. ಈ ವೇಳೆ ವಿವಿಧ ಸೆಕ್ಷನ್‌ಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಇಲ್ಲದಿರುವುದನ್ನು ಕಂಡು ಸಿಟ್ಟಾದರು. ಕೂಡಲೆ ರಿಜಿಸ್ಟರ್‌ ತರಿಸಿಕೊಂಡು ಪರಿಶೀಲನೆ ನಡೆಸಿದರು. ಇನ್ನು, ಪರಿಶೀಲನೆ ವೇಳೆ ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ಶೇ.50ಕ್ಕಿಂತಲು…

Read More