ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ನನ್ನ ಮೊದಲ ಆದ್ಯತೆ – ಬೇಳೂರು ಗೋಪಾಲಕೃಷ್ಣ |beluru
ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ನನ್ನ ಮೊದಲ ಆದ್ಯತೆ – ಬೇಳೂರು ಗೋಪಾಲಕೃಷ್ಣ ಹರತಾಳುವಿನಲ್ಲಿ ಗ್ರಾಮಸ್ಥರ ಬಹುವರ್ಷದ ಬೇಡಿಕೆಯನ್ನು ಈಡೇರಿಸಿದ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಆ ನಿಟ್ಟಿನಲ್ಲಿ ಬಟ್ಟೆಮಲ್ಲಪ್ಪ – ರಿಪ್ಪನ್ಪೇಟೆ ಗೆ ಕೆ ಎಸ್ ಆರ್ ಟಿಸಿ ಬಸ್ ಸೌಲಭ್ಯ ಕಲ್ಪಿಸಿದ್ದೇನೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಮಾಜಿ ಸಚಿವ ಹರತಾಳು ಹಾಲಪ್ಪನವರ ಸ್ವಗ್ರಾಮದ ಗ್ರಾಮಸ್ಥರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ದೂರದ ರಿಪ್ಪನ್ಪೇಟೆ ಆನಂದಪುರ…