ಜಿಲ್ಲಾ ಸುದ್ದಿ:
ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ|Religious event
ಧರ್ಮದ ಪರಿಪಾಲನೆಯಲ್ಲಿ ಶ್ರದ್ಧೆ ಮುಖ್ಯ – ಮೂಲೆಗದ್ದೆ ಶ್ರೀ ರಿಪ್ಪನ್ ಪೇಟೆ : ಸತ್ಯ, ಸದ್ಭಾವನೆ ಸಂಯಮ ಸಾಕ್ಷಾತ್ಕಾರ ಸರ್ವ ಸಿದ್ದಿ ಹಾಗೂ ಮೋಕ್ಷ ಧರ್ಮದ ಹಾದಿಯಾಗಿದೆ ಇಂತಹ ಧರ್ಮ ಪರಿಪಾಲನೆಯಲ್ಲಿ ಶ್ರದ್ಧಾ ಭಕ್ತಿ ಮುಖ್ಯವೆಂದು ಮೂಲೆಗದ್ದೆ ಮಠದ ಪೀಠಾಧಿಕಾರಿ ಶ್ರೀ ಚನ್ನಬಸವ ಸ್ವಾಮೀಜಿ ಹೇಳಿದರು. ಪಟ್ಟಣದ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಆನ್ನಪೂರ್ಣೇಶ್ವರಿ ಆಮ್ಮನವರ ದೇವಸ್ಥಾನದ 6 ನೇ ವರ್ಷದ ಪ್ರತಿಷ್ಠ ವರ್ಧಂತ್ಯುತ್ಸವ ಧಾರ್ಮಿಕ ಸಭೆಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ದೇವಸ್ಥಾನ…
ಆಗುಂಬೆ ಘಾಟಿಯಲ್ಲಿ ಕೆಟ್ಟು ನಿಂತ ಕಾರು – ಟ್ರಾಫಿಕ್ ಜಾಮ್,ಪ್ರಯಾಣಿಕರ ಪರದಾಟ|agumbe traffic
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಎರಡು ಕಾರುಗಳು ಏಕಾಏಕಿ ಕೆಟ್ಟು ನಿಂತು ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ಉಡುಪಿ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ಗಂಟೆಗೂ ಹೆಚ್ಚು ಸಮಯ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ಸುಮಾರು ಮೂರು ಕಿಲೋಮೀಟರ್ ಗಳವರೆಗೆ ರಸ್ತೆ ಬದಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ನಂತರ ಸ್ಥಳಕ್ಕೆ ಆಗುಂಬೆ…
ಭೂಮಿ ಹಕ್ಕಿಗಾಗಿ – ಬಿಜೆಪಿ ಬೆಂಬಲಿಸಿ : ಹರತಾಳು ಹಾಲಪ್ಪ|HALAPPA
ಭೂಮಿ ಹಕ್ಕಿಗಾಗಿ- ಬಿಜೆಪಿ ಬೆಂಬಲಿಸಿ: ಹಾಲಪ್ಪ ಎಚ್ ಹರತಾಳು ರಿಪ್ಪನ್ ಪೇಟೆ : ಮಲೆನಾಡಿನ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ ವಿಚಾರಧಾರೆಯನ್ನು ವಿಧಾನಸೌಧದ ಒಳಗೂ ಹಾಗೂ ಹೊರಗೂ ಸಮರ್ಥವಾಗಿ ಪ್ರತಿಪಾದಿಸಲು ಈ ಬಾರಿ ಸಾಗರ ವಿಧಾನ ಸಭಾ ಕ್ಷೇತ್ರ ದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹಾಲಪ್ಪ ಎಚ್. ಹರತಾಳು ಮನವಿ ಮಾಡಿದರು. ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ಪಡೆದ ನಂತರ…
ಇಬ್ಬರೂ ಒಟ್ಟಾದ್ರೆ ಏನ್ ಭೂಕಂಪ ಆಗುತ್ತಾ ; ಕಿಮ್ಮನೆ-ಆರ್ಎಂಎಂಗೆ ತಿವಿದ ಆರಗ ಜ್ಞಾನೇಂದ್ರ|thirthahalli
ರಿಪ್ಪನ್ಪೇಟೆ : ಟಿಕೆಟ್ಗಾಗಿ ಅಥವಾ ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗುವವನು ನಾನಲ್ಲ. ಇಂತಹ ಸಂದರ್ಭ ಬರುವುದಿಲ್ಲ. ಸಂದರ್ಭ ಬಂದಲ್ಲಿ ಚುನಾವಣಾ ರಾಜಕೀಯದಿಂದಲೇ ನಿವೃತ್ತಿಯಾಗುತ್ತೇನೆ. ಯಾವುದೇ ಕಾರಣ ಕೊಡದೆ ಇನ್ನೊಬ್ಬರಿಗಾಗಿ ಕೆಲಸ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರಿನಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಬಾರಿ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 4 ಬಾರಿ ಶಾಸಕನಾಗಿದ್ದೇನೆ. ಇದು ನನ್ನ ಕೊನೆಯ ಚುನಾವಣೆ. ನಾನು ತತ್ವಕ್ಕಾಗಿ, ಸಿದ್ದಂತಕ್ಕಾಗಿ ರಾಜಕಾರಣ ಮಾಡುವವನು. ಈ…
ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ತೊರೆಯುವುದಿಲ್ಲ : ಬಾಳೂರು ಗ್ರಾಪಂ ಮಾಜಿ ಆಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿ ಗೌಡ
ರಿಪ್ಪನ್ಪೇಟೆ;- ಇತ್ತೀಚೆಗೆ ಕಾಂಗ್ರೇಸ್ ಪಕ್ಷದ ಮುಖಂಡರು ನಮ್ಮ ಮನೆಗೆ ಭೇಟಿ ನೀಡಿ ನನ್ನನ್ನು ಕಾಂಗ್ರೇಸ್ ಪಕ್ಷ ಸೇರ್ಪಡೆಯಾಗುವಂತೆ ಒತ್ತಾಯಿಸಿದರು ಅದರೆ ನಾನು ಬಿಜೆಪಿಯ ತತ್ವಸಿದ್ದಾಂತ ಮತ್ತು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪನವರ ಆಭಿವೃದ್ದಿ ಕಾರ್ಯಗಳನ್ನು ಮೆಚ್ಚಿಕೊಳ್ಳುವುದರೊಂದಿಗೆ ಅವರ ಆಭಿಮಾನಿಯಾಗಿರುವ ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದು ಬಾಳೂರು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್.ಎಸ್.ಕೃಷ್ಣಮೂರ್ತಿಗೌಡ್ರು ಸ್ಪಷ್ಟ ಪಡಿಸಿದ್ದಾರೆ. ಮಾದ್ಯಮದವರೊಂದಿಗೆ ಮಾತನಾಡಿ ಕೆಲವರು ನಾನು ಕಾಂಗ್ರೇಸ್ ಪಕ್ಷ ಸೇರಿದ್ದಾರೆಂದು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆಂದು ತಿಳಿದು…
ಸಾಗರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ತಿ ನಾ ಶ್ರೀನಿವಾಸ್|election
ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ…
ಡಿ.ವಿ.ರೇವಣಪ್ಪಗೌಡರಿಗೆ ಹಲವು ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ|doctorate
“ಡಿ.ವಿ.ರೇವಣಪ್ಪಗೌಡರಿಗೆ ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ ರಿಪ್ಪನ್ಪೇಟೆ : ಸಾಧನೆಗೆ ವಯಸ್ಸಿನ ಮಿತಿ ಇಲ್ಲ. ಆದರೆ, ಸಾಧನೆಗೆ ಸ್ಪಷ್ಟ ಗುರಿ ಹಾಗೂ ಗುರುವಿನ ಆಶೀರ್ವಾದ ಇದ್ದಲ್ಲಿ ಮಹತ್ತರ ಸಾಧಿಸಲು ಸಾಧ್ಯ ಎಂಬುದು ನಮ್ಮ ಪೂರ್ವಿಕರ ನಾಲ್ನುಡಿ ಆಗಿದೆ. ಇಂತಹ ಸಾಧಕರ ಸಾಲಿನಲ್ಲಿ ಹೊಸನಗರದ ಡಿ.ವಿ.ರೇವಣಪ್ಪಗೌಡ ವಿಶೇಷವಾಗಿ ಕಂಡುಬರುತ್ತಾರೆ. ಧಾರ್ಮಿಕ, ಆಧ್ಯಾತ್ಮಿಕ, ರಾಜಕಾರಣ, ಸಾಮಾಜಿಕ ಕ್ಷೇತ್ರಗಳೇ ಅಲ್ಲದೇ ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಛಾಪು…
ಚುನಾವಣೆ ಹಿನ್ನೆಲೆ – ರಿಪ್ಪನ್ಪೇಟೆಯಲ್ಲಿ CRPF ಪಥಸಂಚಲನ
ರಿಪ್ಪನ್ಪೇಟೆ : ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮತ್ತು ಪೊಲೀಸ್ ಸಿಬ್ಬಂದಿಯಿಂದ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ ಸಾಗರ ರಸ್ತೆ ಮೂಲಕ ತೀರ್ಥಹಳ್ಳಿ ರಸ್ತೆಯಲ್ಲಿ ಸಾಗಿತು ನಂತರ ಚೌಡೇಶ್ವರಿ ಕಾಲೋನಿಯ ಮೂಲಕ ಶಿವಮೊಗ್ಗ ರಸ್ತೆಯ ಪೊಲೀಸ್…
ಕಾಗೋಡು ಪುತ್ರಿ ರಾಜನಂದಿನಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ – ನನ್ನ ಎದೆಗೆ ಚೂರಿ ಹಾಕಿದ ಹಾಗೇ ಆಗುತ್ತಿದೆ – ಕಾಗೋಡು|Kagodu
ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಗೋಡು ತಿಮ್ಮಪ್ಪರವರ ಪುತ್ರಿ ರಾಜನಂದಿನಿ ಹಾಗೂ ಜಿಪಂ ಮಾಜಿ ಸದಸ್ಯ ಹೊನಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜನಂದಿನಿ KPCC ಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಯವರನ್ನು ಭೇಟಿ ಮಾಡಿ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಗೊಂಡರು….
Political News ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್
ಕಾಂಗ್ರೇಸ್ ಪಕ್ಷವನ್ನು ಗೆಲ್ಲಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ – ಕಲಗೋಡು ರತ್ನಾಕರ್ ರಿಪ್ಪನ್ಪೇಟೆ : ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಾಗರ ಸೊರಬ ಸೇರಿದಂತೆ ಭದ್ರಾವತಿಯಲ್ಲಿ ಕಾಂಗ್ರೇಸ್ ಪಕ್ಷ ಈ ಭಾರಿ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಆಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಭಿಮತ ವ್ಯಕ್ತಪಡಿಸಿದರು. ರಿಪ್ಪನ್ಪೇಟೆಯ ಕಾಂಗ್ರೇಸ್ ಕಛೇರಿಯಲ್ಲಿ ಕೆರೆಹಳ್ಳಿ ಕಸಬಾ ಹೋಬಳಿ ವ್ಯಾಪ್ತಿಯ ಕಾಂಗ್ರೇಸ್ ಬೂತ ಸಮಿತಿಯ ಕಾರ್ಯಕರ್ತರ ಸಮಲೋಚನಾ…