Headlines

ನೀತಿಸಂಹಿತೆ ಉಲ್ಲಂಘನೆ – ಸಾಗರ ಬ್ಲಾಕ್ ಕಾಂಗ್ರೆಸ್ ಮುಖಂಡನ ಮೇಲೆ ಪ್ರಕರಣ ದಾಖಲು|election-code-of-coduct

ಶಿವಮೊಗ್ಗ ಜಿಲ್ಲೆ ಸಾಗರ ಬ್ಲಾಕ್​ ಕಾಂಗ್ರೆಸ್​ನ ಮುಖಂಡರ ವಿರುದ್ಧ ಚುನಾವಣಾ ನೀತಿ ಸಂಹಿತೆ ಅಡಿಯಲ್ಲಿ ಕೇಸ್ ದಾಖಲಾಗಿದೆ.  ಕಳೆದ ಮಾರ್ಚ್​ 30 ರಂದು  ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಾಗಿತ್ತು. ಈ ಸಂಬಂಧ  ಬ್ಲಾಕ್ ಕಾಂಗ್ರೆಸ್‌ ಸಮಿತಿ ಸಾಗರದ ಪ್ರಧಾನ ಕಾರ್ಯದರ್ಶಿ ಮಹಾಬಲೇಶ ಕೌತಿ ರವರು ಸಾಗರ ಉಪ ವಿಭಾಗಾಧಿಕಾರಿ ಬಳಿ ಅನುಮತಿ ಕೇಳಿದ್ದರು.  ಈ ಸಂಬಂಧ ಚುನಾವಣಾ ಅಧಿಕಾರಿಯಾದ ಎಸಿಯವರು  ಷರತ್ತು ಬದ್ಧ ಅನುಮತಿಯನ್ನು…

Read More

ಹೊಸನಗರ ತಾಲೂಕಿನ ಪಶು ಆಸ್ಪತ್ರೆಗಳು ವೈದ್ಯರು, ಸಿಬ್ಬಂದಿಗಳಿಲ್ಲದೇ ಭಣಗುಟ್ಟುತ್ತಿವೆ – 22 ಆಸ್ಪತ್ರೆಗೆ ಇಬ್ಬರೇ ವೈದ್ಯರು

ರಿಪ್ಪನ್‌ಪೇಟೆ : ಮಲೆನಾಡಿನ ಹೆಬ್ಬಾಗಿಲು ಎಂದೇ ಖ್ಯಾತಿಗಳಿಸಿರುವ ಶಿವಮೊಗ್ಗ ಜಿಲ್ಲೆಯ ಮಧ್ಯ ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ 22 ಪಶು ಅಸ್ಪತ್ರೆಗೆ 2 ಜನ ವೈದ್ಯಾಧಿಕಾರಿಗಳು ಬಿಟ್ಟರೆ ಇನ್ನೂ ಯಾರು ಇರುವುದಿಲ್ಲ ರಾಜಕಾರಣಿಗಳ ಇಚ್ಚಾ ಶಕ್ತಿಯ ಕೊರತೆಯಿಂದಾಗಿ  ತಾಲೂಕಿನಾದ್ಯಂತ ಭಣಗುಟ್ಟುತ್ತಿವೆ ಪಶ ಆಸ್ಪತ್ರೆಗಳು. ರಾಜ್ಯ ಬಿಜೆಪಿ ಸರ್ಕಾರ ಹೈನುಗಾರಿಕೆಗೆ ಹೆಚ್ಚಿನ ಅಧ್ಯತೆ ನೀಡಲಾಗಿದೆ ಎಂದು ಹೇಳಿಕೊಳ್ಳುತ್ತಿದ್ದು ಹೊಸನಗರ ತಾಲ್ಲೂಕ್ ಮಾತ್ರ ಹೈನು ಉದ್ಯಮ ಸೇರಿದಂತೆ ಗೋವುಗಳ ಲಾಲನೆ ಪಾಲನೆ ರಾಜಕೀಯ ಮುಖಂಡರ ಇಚ್ಚಾಶಕ್ತಿಯ ಕೊರತೆಯಿಂದಾಗಿ ಹಿಂದುಳಿಯುವಂತಾಗಿದೆ. ರಿಪ್ಪನ್‌ಪೇಟೆಯ…

Read More

ತೀರ್ಥಹಳ್ಳಿ : ಆತಂಕಕ್ಕೆ ಕಾರಣವಾಗಿದ್ದ ಚಿರತೆಯ ಮೃತದೇಹ ಮಲ್ಲೇಸರ ಅರಣ್ಯ ಪ್ರದೇಶದಲ್ಲಿ ಪತ್ತೆ|leopard

ತೀರ್ಥಹಳ್ಳಿ- ಮಲ್ಲೇಸರ ಸಿಂದೋಡಿ ಬಳಿಯ ಅರಣ್ಯ ಸಮೀಪದಲ್ಲಿ ಚಿರತೆಯ ಮೃತದೇಹ ಪತ್ತೆ !! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಲ್ಲೇಸರ ಗ್ರಾಮದಲ್ಲಿ ಕಳೆದ ಕೆಲ ತಿಂಗಳಿನಿಂದ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯ ಮೃತದೇಹ ಪತ್ತೆಯಾಗಿದೆ. ಹಲವಾರು ತಿಂಗಳಿನಿಂದ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯನ್ನು ಸೆರೆಹಿಡಿಯಲು ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿಗಳು ಗ್ರಾಮಸ್ಥರ ನೆರವಿನೊಂದಿಗೆ ಬೋನನ್ನು ಸಿದ್ದಪಡಿಸಿ ಇಟ್ಟಿದ್ದರು. ಆದರೂ ಚಿರತೆಯ ಚಲವಲನದ ಕುರಿತು ಯಾವುದೇ ಮಾಹಿತಿ ಸಿಕ್ಕಿರಲಿಲ್ಲ ಆದರೆ ಇಂದು ಚಿರತೆ ಸೆರೆಹಿಡಿಯಲು ಇಟ್ಟಿದ್ದ ಬೋನಿನ ಸಮೀಪದ ಅರಣ್ಯದಲ್ಲಿ ಚಿರತೆಯ…

Read More

ಯಡಿಯೂರಪ್ಪ ನೇತೃತ್ವದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುತ್ತೇವೆ – ಸಿಎಂ ಬೊಮ್ಮಾಯಿ|CM

ತೀರ್ಥಹಳ್ಳಿ : ದೇಶದ ಇತಿಹಾಸದಲ್ಲಿ ಕಡಿಮೆ ಅವಧಿಯಲ್ಲಿ ವಿಶ್ವದ ಅತೀ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಬಿಜೆಪಿ ತತ್ವ-ಸಿದ್ದಾಂತದಡಿ ಹುಟ್ಟಿ, ಅದನ್ನು ಬದಲಾಯಿಸದೇ ಕೆಲಸ ಮಾಡುತ್ತಿದೆ. ವಿಶ್ವದಲ್ಲಿ ದೊಡ್ಡ ಪಕ್ಷವಾಗಬೇಕಾದರೇ ಅಷ್ಟೇ ಜನರ ವಿಶ್ವಾಸ ಪಕ್ಷ ಗಳಿಸಬೇಕು. ವಿಶ್ವವೇ ಇವತ್ತು ಭಾರತದತ್ತ ನೋಡುವ ನಾಯಕತ್ವ ಬಿಜೆಪಿ ಹಾಗೂ ದೇಶಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ತಾಲೂಕಿನ ತೂದೂರು ಗ್ರಾಮದಲ್ಲಿ ಗುರುವಾರ ಮಂಡಗದ್ದೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ನಾಯಕತ್ವದ ಜೊತೆಗೆ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…

Read More

ಹೊಸನಗರ : SSLC ಪರೀಕ್ಷೆ ಬರೆದು ತಂದೆಯ ಅಂತ್ಯ ಸಂಸ್ಕಾರ ವೀಡಿಯೋ ಕಾಲ್‌ ಮೂಲಕ ವೀಕ್ಷಿಸಿದ ವಿದ್ಯಾರ್ಥಿನಿ- ಹೃದಯವಿದ್ರಾವಕ ಘಟನೆ

ವಿದ್ಯಾರ್ಥಿನಿಯೊಬ್ಬಳು SSLC ಪರೀಕ್ಷೆ ಬರೆದು ಹೋರಬಂದು, ತಂದೆ ಅಂತ್ಯಸಂಸ್ಕಾರವನ್ನು ವಿಡಿಯೋ ಕಾಲ್ ಮೂಲಕ ವೀಕ್ಷಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗೇರುಪುರದ ಹಿಂದುಳಿದ ವರ್ಗಗಳ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿ ಆರ್ಶಿಯಾ ಮನಿಯಾರ್ ತಂದೆಯನ್ನು ಕಳೆದುಕೊಂಡ ದುರ್ದೈವಿಯಾಗಿದ್ದಾರೆ. ಕೊಪ್ಪಳ ಮೂಲದ ವಿದ್ಯಾರ್ಥಿನಿ ಅರ್ಶಿಯಾ ಳ ತಂದೆ ಅಬಿದ್ ಪಾಷಾ. ಕಳೆದ ರಾತ್ರಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ.ವಿಷಯ ತಿಳಿದ ಶಿಕ್ಷಕರು ರಾತ್ರಿಯೇ ವಿದ್ಯಾರ್ಥಿನಿಯನ್ನು ಕೊಪ್ಪಳಕ್ಕೆ ಕರೆದುಕೊಂಡು ಹೋಗಿ ಮೃತದೇಹದ ದರ್ಶನ ಮಾಡಿಸಿ ಇಂದು ಬೆಳಿಗ್ಗೆ ಪರೀಕ್ಷೆಯ…

Read More

ತೀರ್ಥಹಳ್ಳಿ : ತೂದೂರು ಗ್ರಾಮಕ್ಕೆ ಬರಲಿದ್ದಾರೆ ಮುಖ್ಯಮಂತ್ರಿ ಬೊಮ್ಮಾಯಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ ಸಿಎಂ ಫ್ಲೈಟ್|bommai

ನಾಳೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಗ್ರಾಮಕ್ಕೆ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರು ಆಗಮಿಸಿಲಿದ್ಧಾರೆ. ಮುಖ್ಯಮಂತ್ರಿಗಳ ಉಪಕಾರ್ಯದರ್ಶಿ ಬಿಡುಗಡೆ ಮಾಡಿರುವ ಪ್ರವಾಸ ಪಟ್ಟಿಯಲ್ಲಿರುವ ಪ್ರಕಾರ,  ಬಸವರಾಜ ಬೊಮ್ಮಾಯಿಯವರು  ನಾಳೆ  ಬೆಳಿಗ್ಗೆ :09.00 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣ ದಿಂದ ವಿಶೇಷ ವಿಮಾನದ ಮೂಲಕ ಹೊರಟು 09.50 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಲಿದ್ಧಾರೆ. .  ಅಲ್ಲಿ 10.30 ಕ್ಕೆ  ಆದಿ ಬಣಜಿಗರ” ಸಂಘದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ಧಾರೆ. ನಂತರ  ಮಧ್ಯಾಹ್ನ :12.00 ಕ್ಕೆ  “ರಾಜ್ಯ…

Read More

ಬೇಕೆನ್ನುವುದೇ ನರಕ – ಸಾಕೆನ್ನುವುದೇ ಮನುಜ ಮಾರ್ಗ | ಜೀವಿಗಳು ಪರಸ್ಪರ ಉಪಕಾರ ಭಾವನೆಯಿಂದ ಬದುಕಬೇಕು ; ಹೊಂಬುಜ ಶ್ರೀಗಳು|hombuja – matt

ಹೊಂಬುಜ : ಅಹಿಂಸೆಯಿಂದಲೇ ವಿಶ್ವಶಾಂತಿ ಸಂದೇಶದ ಮೂಲಕ ಸಕಲ ಜೀವಿಗಳಿಗೂ ಶಾಂತಿ ಬಯಸಿದ ಭ. ಮಹಾವೀರ ತೀರ್ಥಂಕರರ ಜನ್ಮ-ಜಯಂತಿಯನ್ನು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಸ್ಥಳವಾದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಜಗದ್ಗುರು ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳ್ಳಿಗ್ಗೆ 8:00 ಕ್ಕೆ ಭ|| ಮಹಾವೀರ ಸ್ವಾಮಿಗೆ ವಿಶೇಷ ಅಭಿಷೇಕ ಪೂಜೆ ನೆರವೇರಿದವು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು ಮನುಷ್ಯನು ಕೃತಕವಾಗಿ ಮಾಡುವ ಹಿಂಸೆಗಿಂತ ಮಾನಸಿಕವಾಗಿ ಮಾಡುವ ಹಿಂಸೆಯೇ…

Read More

ಗೃಹ ಸಚಿವರಿಗೂ ತಟ್ಟಿದ ಚುನಾವಣಾ ನೀತಿ ಸಂಹಿತೆಯ ಬಿಸಿ – ಸಭೆ ಅರ್ಧಕ್ಕೆ ಮೊಟಕುಗೊಳಿಸಿದ ಸಚಿವರು|election-code-of-conduct

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಸಮೀಪದಲ್ಲಿ ಇರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ವಿಶ್ವಕರ್ಮ ಸಮುದಾಯ ಮುಖಂಡರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕರೆಸಿ ಸಭೆಯನ್ನು ಹಮ್ಮಿಕೊಂಡಿದ್ದರು.ಈ ಸಭೆಯಲ್ಲಿ ನೂರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಚುನಾವಣೆಯ ನಿಯಮಾವಳಿಯ ಅನುಸಾರ ಚುನಾವಣಾ ಅಧಿಕಾರಿಗಳಿಂದ ಈ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕಾಗಿತ್ತು. ಆದರೆ ಮಂಗಳವಾರ ಸಮುದಾಯ ಭವನದಲ್ಲಿ ನಡೆಯಬೇಕಿದ್ದ ಸಭೆಗೆ ಚುನಾವಣ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಚುನಾವಣಾ ಅಧಿಕಾರಿಗಳು ದಿಡಿರ್ ದಾಳಿ…

Read More

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ – ಆಯನೂರು ಮಂಜುನಾಥ್ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್|AAP

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ -ಆಯನೂರು ಹೇಳಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್ ರಿಪ್ಪನ್‌ಪೇಟೆ : ಶಿವಮೊಗ್ಗ ನಗರದಲ್ಲಿ ಚುನಾವಣೆಯ ಹಿನ್ನಲೆಯಲ್ಲಿ ಗಲಭೆಗೆ ಸಿದ್ದತೆ ನಡೆದಿದೆ ಎಂಬ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿಕೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕೂಡಲೇ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಸಾಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನಿಯೋಜಿತ ಅಭ್ಯರ್ಥಿ ಕೆ ದಿವಾಕರ್ ಆಗ್ರಹಿಸಿದರು. ಸೋಮವಾರ ಪಟ್ಟಣದ ಆಮ್ ಆದ್ಮಿ ಪಕ್ಷದ ಕಛೇರಿಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ…

Read More