Headlines

ರಿಪ್ಪನ್‌ಪೇಟೆ ಸಮೀಪದ ಮೂಗೂಡ್ತಿಯಲ್ಲಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – ಅಪಾರ ಹಾನಿ|fire

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ್ದು ಜಾನವಾರಿಗೆ ಬಳಸಲೆಂದು ಸಂಗ್ರಹಿಸಿಟ್ಟಿದ್ದ ಹುಲ್ಲು ಮತ್ತು ಶೇಖರಿಸಿಟ್ಟಿದ್ದ ಒಣ ಅಡಿಕೆ ಬೆಂಕಿಗೆ ಆಹುತಿಯಾಗಿದೆ. ಮೂಗೂಡ್ತಿ ಗ್ರಾಮದ ಕೃಷಿಕ ರುದ್ರಪ್ಪ ಗೌಡ ಎಂ ಡಿ ಎಂಬುವವರಿಗೆ ಸೇರಿದ ಕೊಟ್ಟಿಗೆಯಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಸ್ಥಳೀಯರ ಸಹಕಾರದಿಂದ ಜಾನುವಾರುಗಳನ್ನು ಹೊರತೆಗೆಯಲಾಯಿತು.ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕಾಗಿಸಿ ಕಾರ್ಯಾಚರಣೆ ನಡೆಸುತಿದ್ದಾರೆ. ಕೊಟ್ಟಿಗೆಯಲ್ಲಿದ್ದ ಒಣ ಹುಲ್ಲು ಹಾಗೂ ಲಕ್ಷಾಂತರ ರೂ ಮೌಲ್ಯದ ಶೇಖರಿಸಿಟ್ಟಿದ್ದ ಗೋಟು ಅಡಿಕೆ ಬೆಂಕಿಗೆ…

Read More

ತೀರ್ಥಹಳ್ಳಿಯ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತ – ಇಂದೇ ಘೋಷಣೆಯ ಸಾಧ್ಯತೆ|kimmane

ತೀರ್ಥಹಳ್ಳಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್​ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದ್ದು ಎರಡನೇ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ರಿಲೀಸ್ ಮಾಡಲಿದ್ದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳ ಮಾಹಿತಿಯಿಂದ ತಿಳಿದುಬಂದಿದೆ. ಎರಡನೆ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯನ್ನು ಮಾತ್ರ ಘೋಷಿಸುತಿದ್ದು ಇನ್ನುಳಿದಂತಹ ಶಿವಮೊಗ್ಗ ನಗರ,ಶಿವಮೊಗ್ಗ ಗ್ರಾಮಾಂತರ ಮತ್ತು ಶಿಕಾರಿಪುರ ಕ್ಷೇತ್ರ ಅಭ್ಯರ್ಥಿಗಳನ್ನು ಇನೂ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (05-04-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 05/04/23 ರಂದು ಬೆಳಿಗ್ಗೆ 9-00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-00 ರಿಂದ ಮಧ್ಯಾಹ್ನ 3-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More

ಚುನಾವಣೆಯ ಠೇವಣಿ ಕಟ್ಟಲು ದೇಣಿಗೆ ಕೊಟ್ಟ ಗ್ರಾಮಸ್ಥರು – ಭಾವುಕರಾಗಿ ಕಣ್ಣೀರಿಟ್ಟ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ|Beluru

ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಹೆಬೈಲು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗ್ರಾಮಸ್ಥರು ದೇಣಿಗೆ ರೂಪದಲ್ಲಿ ಚುನಾವಣೆಗೆ ಠೇವಣಿ ಕಟ್ಟಲು ಹಣ ನೀಡಲು ಮುಂದಾದ ಸಂಧರ್ಭದಲ್ಲಿ ಬೇಳೂರು ಗೋಪಾಲಕೃಷ್ಣ ಭಾವುಕರಾದ ಘಟನೆ ನಡೆದಿದೆ. ಹೆಬ್ಬೈಲು ಲೋಕಪ್ಪರವರ ಮನೆಯಲ್ಲಿ 2023ರ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಗೋಪಾಲಕೃಷ್ಣ ಬೇಳೂರು ಅಭಿಮಾನಿ ಬಳಗ ವಿಜಾಪುರ ಮತ್ತು ಮತ್ತಿಕೊಪ್ಪ ವತಿಯಿಂದ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರುರವರಿಗೆ ದೇಣಿಗೆ ರೂಪದಲ್ಲಿ ಠೇವಣಿಗೆ ಹಣ ನೀಡಿದರು. ಅಭಿಮಾನಿಗಳು ಪ್ರೀತಿಯಿಂದ…

Read More

ಸಾಗರ : ಏಕಾಏಕಿ ಬಾಲಕನಿಗೆ ಗುಮ್ಮಿದ ಗೂಳಿ – ವೀಡಿಯೋ ವೈರಲ್|sagara

ದಾರಿಯಲ್ಲಿ ಹೋಗುತ್ತಿದ್ದ ಗೂಳಿ ಅಪ್ರಚೋದಿತವಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿ, ಆತನನ್ನು ಕ್ಷಣ ಮಾತ್ರದಲ್ಲಿ ಕೊಂಬುಗಳಿಂದ ಎತ್ತಿ ಬಿಸಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನೆಹರೂ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಹೋದರರು ಸೈಕಲ್ ನಲ್ಲಿ ಆಟವಾಡುತ್ತಿರುವುದನ್ನು ನೋಡುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನೆಹರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.  ಗಾಯಾಳು ಬಾಲಕನನ್ನು 6 ವರ್ಷದ ನಜಾನ್ ಆಲಿಖಾನ್ ಎಂದು ತಿಳಿದು ಬಂದಿದೆ.ಮನೆಯ ಸಮೀಪವೇ ಏಕಾಏಕಿ ಗೂಳಿ  ದಾಳಿ…

Read More

ಕಮಲ ತೊರೆದು ಕೈ ಹಿಡಿದ ಬಾಳೂರು ಗ್ರಾಪಂ ಉಪಾಧ್ಯಕ್ಷ ದಿವಾಕರ್|congress

ಕಮಲ ತೊರೆದು ಕೈ ಹಿಡಿದ ಬಾಳೂರು ಗ್ರಾಪಂ ಉಪಾಧ್ಯಕ್ಷ ದಿವಾಕರ್ ರಿಪ್ಪನ್‌ಪೇಟೆ : ಬಾಳೂರು(Baluru) ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಭಾನುವಾರ ಕೆಂಚನಾಲ(Kenchanala) ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಿಧಾನಸಭಾ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್(Congress) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಇವರು ಇಂದು  ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಬಾಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷೆ…

Read More

ಎಂಎಲ್ ಸಿ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ..!!! ಈಶ್ವರಪ್ಪ ಪುತ್ರ ಕಾಂತೇಶ್ ಗೆ ತಮ್ಮ ವಿರುದ್ದ ಸ್ಪರ್ಧಿಸಲು ಪಂಥಾಹ್ವಾನ|ayanur manjunath

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ಇಳಿಯಬೇಕು ಎಂದು ನಿರ್ಧಾರ ಮಾಡಿದ್ದೇನೆ. ಶೀಘ್ರದಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಚುನಾವಣಾ ಆಖಾಡಕ್ಕೆ ಇಳಿಯುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಾರ್ವಜನಿಕ ವೇದಿಕೆಯಲ್ಲಿ ಕೂಡ ನಿಲುವು ಪ್ರಕಟಿಸಿದ್ದೇನೆ. ಪಕ್ಷದ ವೇದಿಕೆಯಲ್ಲಿ ಕೂಡ ನನ್ನ ವಿನಂತಿಯನ್ನು ಸಲ್ಲಿಸಿದ್ದೇನೆ. ಆದರೆ, ವಿನಂತಿಗೆ ಪೂರಕವಾಗಿ ನನಗೆ ಪಕ್ಷದಿಂದ ಟಿಕೆಟ್ ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಆದರೆ ಕೆಲವರ ಮಕ್ಕಳ…

Read More

ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ|congress

ಬೇಳೂರು – ಕಾಗೋಡು ಸಮ್ಮುಖದಲ್ಲಿ ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ರಿಪ್ಪನ್‌ಪೇಟೆ : ಬಾಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಬಾಳೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 20 ತಿಂಗಳು ಬಾಳೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಕಾರ್ಯ  ನಿರ್ವಹಿಸಿದ್ದ ಲೀಲಾವತಿ…

Read More

ರಿಪ್ಪನ್‌ಪೇಟೆ – ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 116 ನೇ ಜನ್ಮ ದಿನಾಚರಣೆ

ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 116ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು‌. ಪಟ್ಟಣದ ಹಿಂದೂ ಮಹಾಸಭಾ ವೇದಿಕೆಯಲ್ಲಿ ಪಟ್ಟಣದ ಡಾ.ಶಿವಕುಮಾರ ಸ್ವಾಮೀಜಿರವರ ಭಕ್ತ ವೃಂದ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡಿ ಕಲಿಯುಗದ ನಡೆದಾಡುವ ದೇವರಾದ ಡಾ. ಶಿವಕುಮಾರ ಸ್ವಾಮೀಜಿ ಯವರು ಕೋಟ್ಯಾಂತರ ಮಂದಿಗೆ ತ್ರಿವಿಧ ದಾಸೋಹದ…

Read More

ಡಿಕೆಶಿ ಸಂಧಾನ ಸಭೆ ಯಶಸ್ವಿ – ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಅಂತಿಮ|dk-rmm-kimmane

ಶಿವಮೊಗ್ಗ: ಕಿಮ್ಮನೆ ರತ್ನಾಕರ್ ಅವರಿಗೆ ಚುನಾವಣೆಗೆ ಟಿಕೆಟ್ ನೀಡುವುದು ಮತ್ತು  ಆರ್.ಎಂ.ಮಂಜುನಾಥಗೌಡ ಅವರನ್ನು ವಿಧಾನ ಪರಿಷತ್ ಗೆ ಕಳುಹಿಸುವ  ಭರವಸೆಯನ್ನು ಕೆಪಿಸಿಸಿ  ನೀಡಿದೆ ಎಂದು ತಿಳಿದುಬಂದಿದೆ. ತೀರ್ಥಹಳ್ಳಿ ವಿದಾನಸಭಾ ಕ್ಷೇತ್ರದ ಉಮೇದರುವಾರಿಕೆ ಸಂಬಂಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಮಧ್ಯೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.  ಕಾಂಗ್ರೆಸ್ ಪಕ್ಷದ ಟಿಕೆಟ್‌ಗಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಪ್ರಬಲ…

Read More