ಜಿಲ್ಲಾ ಸುದ್ದಿ:
ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ|encroachment
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸರ್ವೆ ನಂಬರ್ 85 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 2.5 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಮಳವಳ್ಳಿ ಗ್ರಾಮದ ಶ್ರೀಧರ ಬಿನ್ ತಿಮ್ಮನಾಯ್ಕ ಸರ್ವೆ ನಂ 85 ರಲ್ಲಿ ಸುಮಾರು ಎರಡೂವರೆ ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಕೆರೆಹಳ್ಳಿ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್ ರವರ ನೇತೃತ್ವದಲ್ಲಿ…
KSRTC ಬಸ್ ನಲ್ಲಿದ್ದ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸಿದ ಚಾಲಕ – ಪ್ರಯಾಣಿಕರ ಆಕ್ರೋಶ
ತಾಂತ್ರಿಕ ದೋಷದಿಂದ ಕೆಎಸ್ಆರ್ಟಿಸಿ ಬಸ್ ಕೆಟ್ಟು ನಿಂತು, ಪ್ರಯಾಣಿಕರು ಸುಮಾರು ಮೂರು ಗಂಟೆ ಪರದಾಡುವಂತಾಯಿತು. ಸಾಗರ ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಪರ್ಯಾಯ ಬಸ್ ವ್ಯವಸ್ಥೆ ಮಾಡದ್ದಕ್ಕೆ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಹಿಡಿಶಾಪ ಹಾಕಿದರು. ಶಿವಮೊಗ್ಗ – ಸಾಗರ – ಕಾರವಾರ ಮಾರ್ಗದ ಕೆಎಸ್ಅರ್ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸಾಗರ ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ರಿಪೇರಿಗೆ ಕೊಂಡೊಯ್ಯಲಾಯಿತು. ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಆ ಬಸ್ಸಿನಲ್ಲಿದ್ದರು. ಬೆಳಗ್ಗೆ 10.30ರ ಹೊತ್ತಿಗೆ ಸಾಗರ…
ಮಧು ಬಂಗಾರಪ್ಪ ನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹ|congress
ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರಾದ ಮಧು ಬಂಗಾರಪ್ಪ ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಕಂದಾಯ ಇಲಾಖೆಯ ಜವಾಬ್ದಾರಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಒತ್ತಾಯಿಸಿದ್ದಾರೆ. ರಿಪ್ಪನ್ಪೇಟೆಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡು ಭಾಗಗಳ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ ಸಮಸ್ಯೆ ಬಗ್ಗೆ ಬಂಗಾರಪ್ಪ,ಕಾಗೋಡು ತಿಮ್ಮಪ್ಪ ನಂತರದಲ್ಲಿ ಹೆಚ್ಚಿನ ಅರಿವು ಇರುವ ಮಧು ಬಂಗಾರಪ್ಪ ರವರನ್ನು ಉಪಮುಖ್ಯಮಂತ್ರಿ ಮಾಡುವುದರೊಂದಿಗೆ ಕಂದಾಯ ಇಲಾಖೆಯ ಜವಬ್ದಾರಿ ನೀಡಬೇಕು ಎಂದರು. ಮಲೆನಾಡು ಭಾಗದಲ್ಲಿ…
ನೂತನ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು – ಸಮುದಾಯ ಆಸ್ಪತ್ರೆ, ಪಟ್ಟಣ ಪಂಚಾಯಿತಿ ಕನಸು ಈಡೇರುವುದೇ???? GKB
ನೂತನ ಶಾಸಕರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು ರಿಪ್ಪನ್ಪೇಟೆ : ಶರಾವತಿ ಮುಳುಗಡೆ ಸಂತ್ರಸ್ತರ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ರಿಪ್ಪನ್ಪೇಟೆ ಹೋಬಳಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪಶು ಅಸ್ಪತ್ರೆಯ ವೈದ್ಯಾಧಿಕಾರಿಗಳ ಸಿಬ್ಬಂದಿಗಳ ಮತ್ತು ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೇರಿಸುವುದು ಶಾಶ್ವತ ಸುಸಜ್ಜಿತ ಬಸ್ ನಿಲ್ದಾಣ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯಿತ್ನ್ನಾಗಿ ಮೇಲ್ದರ್ಜೇಗೇರಿಸುವುದು ಸೇರಿದಂತೆ ಇನ್ನೂ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದು ನೂತನ ಶಾಸಕ ಗೋಪಾಲಕೃಷ್ಣ ಬೇಳೂರರಿಗೆ ಎದುರಾಗಿರುವ ಪ್ರಮುಖ ಸವಾಲುಗಳು….
ಸಿದ್ದರಾಮಯ್ಯರ ಜನಪ್ರಿಯತೆ ಹಾಗೂ ಡಿಕೆಶಿ ರವರ ಪರಿಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೇರಿದೆ – ಬಂಡಿ ರಾಮಚಂದ್ರ
ಡಿಕೆಶಿ ಜನ್ಮದಿನಾಚರಣೆ ಮತ್ತು ಬೇಳೂರು ಗೆಲುವಿಗೆ ಕಾರ್ಯಕರ್ತರಿಗೆ ಮತದಾರರಿಗೆ ಆಭಿನಂದನೆ’’ ರಿಪ್ಪನ್ಪೇಟೆ : ಸಿದ್ದರಾಮಯ್ಯರವರ ಜನಪ್ರಿಯತೆ ಹಾಗೂ ಡಿ ಕೆ ಶಿವಕುಮಾರ್ ರವರ ರವರ ಶ್ರಮದಿಂದ ಪಕ್ಷ ಅಧಿಕಾರಕ್ಕೇರಿದೆ ಎಂದು ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹೇಳಿದರು. ಅವರು ಇಂದು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ನಂತರ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಅಡಳಿತ ನಡೆಸಿದ ಬಿಜೆಪಿ ಭ್ರಷ್ಟಾಸರ್ಕಾರವನ್ನು ಕಿತ್ತು ಹಾಕುವುದೇ ನಮ್ಮ…
Ex Mla |ರಿಪ್ಪನ್ಪೇಟೆ : ಮಾಜಿ ಶಾಸಕ ಡಾ. ಉಮಾಕಾಂತ್ ಬಿ ಬೋರ್ಕರ್ ನಿಧನ
ರಿಪ್ಪನ್ಪೇಟೆ : ಶಿರಸಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬೋರ್ಕರ್ ಉಮಾಕಾಂತ್(84) ರವರು ಇಂದು ಮುಂಜಾನೆ ವಯೋಸಹಜ ನಿಧನರಾಗಿದ್ದಾರೆ. ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ 1978ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಬೋರ್ಕರ್ ಉಮಾಕಾಂತ್ ಗೆಲುವು ಸಾಧಿಸಿದ್ದರು. ಹಲವಾರು ವರ್ಷಗಳಿಂದ ಅವರು ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಅರಸಾಳು ಗ್ರಾಮದಲ್ಲಿ ವಾಸಿಸುತಿದ್ದು ಅವರ ಪತ್ನಿ ಮಂಜುಳಾ ಬೋರ್ಕರ್ ಪ್ರಮುಖ ರಾಜಕೀಯ ಪಕ್ಷವಾದ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದಾರೆ. 1978 ರಲ್ಲಿ ತುರ್ತು ಪರಿಸ್ಥಿತಿಯ ಪ್ರಭಾವದಿಂದ ಬೋರ್ಕರ್ ಉಮಾಕಾಂತ್ ಕಾಂಗ್ರೆಸ್ನ ರೇವಣಕರ್ ಶಂಕರ್ ಪುರುಷೋತ್ತಮ್…
ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election News
ಕೆರೆಹಳ್ಳಿ ಹೋಬಳಿಯ ಎಲ್ಲಾ ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಎಲ್ಲಾ ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಆಲುವಳ್ಳಿ ಬೇಳೂರು ಗೋಪಾಲಕೃಷ್ಣ – 368 ಹರತಾಳು ಹಾಲಪ್ಪ – 350 ಮಾದಾಪುರ …
ರಿಪ್ಪನ್ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ|Election Result
ರಿಪ್ಪನ್ಪೇಟೆಯ ಏಳು ಬೂತ್ ಗಳಲ್ಲಿ ಬೇಳೂರಿಗೆಷ್ಟು ಮತ??? ಹರತಾಳಿಗೆಷ್ಟು ಮತ ???? ಇಲ್ಲಿದೆ ನಿಖರ ಮಾಹಿತಿ ರಿಪ್ಪನ್ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಬೇಳೂರು ಗೋಪಾಲಕೃಷ್ಣ 15971 ಮತಗಳ ಅಂತರದಿಂದ ಗೆದ್ದಿದ್ದಾರೆ. ರಿಪ್ಪನ್ಪೇಟೆ ಗ್ರಾಪಂ ವ್ಯಾಪ್ತಿಯ ಏಳು ಬೂತಗಳಲ್ಲಿ ಕಾಂಗ್ರೆಸ್ ಪಕ್ಷದ ಬೇಳೂರು ಗೋಪಾಲಕೃಷ್ಣ ಮತ್ತು ಬಿಜೆಪಿ ಪಕ್ಷದ ಹರತಾಳು ಹಾಲಪ್ಪ ಈ ಕೆಳಕಂಡಂತೆ ಮತ ಪಡೆದಿದ್ದಾರೆ. ಬರುವೆ 1 ಬೇಳೂರು ಗೋಪಾಲಕೃಷ್ಣ – 486 ಹರತಾಳು ಹಾಲಪ್ಪ – 371 ಬರುವೆ…
Election Result | ಆರಗ ಜ್ಞಾನೇಂದ್ರ , ಬೇಳೂರು ಗೋಪಾಲಕೃಷ್ಣ ಗೆಲುವು – ಗೆಲುವಿನ ಅಂತರವೆಷ್ಟು..???
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಆರಗ ಜ್ಞಾನೇಂದ್ರ ಗೆಲುವಿನ ನಗೆ ಬೀರಿದ್ದಾರೆ. 19ನೇ ಸುತ್ತು ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ರವರಿಗಿಂತ 12080 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ 16000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಬೇಳೂರು ಗೋಪಾಲಕೃಷ್ಣ 88143 ಮತ ಪಡೆದರೆ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 72227…
Election | ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆ
ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆಯನ್ನು ಸಾಧಿಸಿದ್ದಾರೆ. 11.10 ನಿಮಿಷದ ಫಲಿತಾಂಶದ ಪ್ರಕಾರ 35001 ಮತ ಗಳಿಸಿದ್ದಾರೆ . ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 25994 ಮತ ಗಳಿಸಿದ್ದಾರೆ. ಬೇಳೂರು ಗೋಪಾಲಕೃಷ್ಣ 9007 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಆಮ್ ಆದ್ಮಿಯ ದಿವಾಕರ್ 412 ಮತ ಗಳಿಸಿದ್ದಾರೆ.