Headlines

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಬಿ ಜಿ ನಾಗರಾಜ್|congress

ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು – ಕಾಂಗ್ರೆಸ್ ಪಟಗುಪ್ಪೆಯಲ್ಲಿ ಶರಾವತಿ ಹಿನ್ನೀರು ಹಬ್ಬ ಆಚರಣೆಗೆ ಕಾಂಗ್ರೆಸ್ ಪಕ್ಷದ ವಿರೋಧ ಹೊಸನಗರ : ಶಾಸಕ ಎಚ್. ಹಾಲಪ್ಪ ಹರತಾಳು ಅಧ್ಯಕ್ಷತೆಯಲ್ಲಿ ಮಾ.೪ರಂದು ತಾಲೂಕಿನ ಪಟಗುಪ್ಪೆಯಲ್ಲಿ ಏರ್ಪಡಿಸಿರುವ ಶರಾವತಿ ಹಿನ್ನೀರು ಹಬ್ಬ ಎನ್ನುವ ಕರ‍್ಯಕ್ರಮದ ಆಯೋಜನೆಯು ಆಯೋಜಕರ ವಿಕೃತ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ ಆರೋಪಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಶರಾವತಿ ಮುಳುಗಡೆ ಎನ್ನುವುದು ಈ…

Read More

ರಿಪ್ಪನ್‌ಪೇಟೆಯಲ್ಲಿ ಶಿವಾಜಿ ಜಯಂತಿ ಅಂಗವಾಗಿ ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ|shivaji jayanthi

ರಿಪ್ಪನ್‌ಪೇಟೆಯಲ್ಲಿ  ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ ರಿಪ್ಪನ್‌ಪೇಟೆ;- ಛತ್ರಪತಿ ಶಿವಾಜಿ 393 ನೇ ಜಯಂತೋತ್ಸವ  ಅಂಗವಾಗಿ  ರಿಪ್ಪನ್‌ಪೇಟೆ ಮರಾಠ ಸಮಾಜದವರು ಸಾಗರ ರಸ್ತೆಯಲ್ಲಿನ ಮರಾಠ ಸಮಾಜದ ಭವನದಿಂದ ಬೈಕ್ ರ‍್ಯಾಲಿ ನಡೆಸಿದರು. ಶಿವಮೊಗ್ಗ ರಸ್ತೆಯಿಂದ ವಿನಾಯಕ ವೃತ್ತ – ತೀರ್ಥಹಳ್ಳಿ ರಸ್ತೆ- ಹೊಸನಗರ ರಸ್ತೆ  ರಸ್ತೆಯ ಮೂಲಕ ಸಾಗರ ರಸ್ತೆಯಲ್ಲಿನ ಮರಾಠ ಸಮಾಜದವರೆಗೆ ಬೈಕ್ ರ‍್ಯಾಲಿ ನಡೆಸಿದರು. ಬೈಕ್ ರ‍್ಯಾಲಿಯಲ್ಲಿ ಛತ್ರಪತಿ ವೀರ ಶಿವಾಜಿಯ ಪರವಾದ ಘೋಷಣೆ ಕೂಗುತ್ತಾ ಭಗವಾಧ್ವಜವನ್ನು ಹಿಡಿದು ನೂರಾರು ಬೈಕ್‌ಗಳೊಂದಿಗೆ ರ‍್ಯಾಲಿ ನಡೆಸಿ…

Read More

ಬಹು ಸಂಸ್ಕೃತಿಯ ಈ ದೇಶದಲ್ಲಿ ಎಲ್ಲರ ಮೆಚ್ಚುಗೆಗೆ ಬಿಜೆಪಿ ಪಾತ್ರವಾಗುತ್ತಿದೆ – ಗೃಹ ಸಚಿವ ಆರಗ ಜ್ಞಾನೇಂದ್ರ|BJP

ಬಹು ಸಂಸ್ಕೃತಿಯ ಈ ದೇಶದಲ್ಲಿ ಎಲ್ಲರ  ಮೆಚ್ಚುಗೆಗೆ ಬಿಜೆಪಿ ಪಾತ್ರ ಆಗುತ್ತಿದೆ – ಗೃಹಸಚಿವ ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಅತ್ಯಂತ ಸಂತೋಷದಾಯಕವಾದ ದಿನ, ನಮ್ಮ ಇಶಾನ್ಯ ರಾಜ್ಯಗಳಲ್ಲಿ ಮೂರು ರಾಜ್ಯದಲ್ಲಿ ಚುನಾವಣೆ ನೆಡೆದಿತ್ತು. ಇಂದು ಫಲಿತಾಂಶ ಹೊರ ಬಂದಿದೆ. ಮೂರರಲ್ಲಿ ಎರಡು ಸ್ಪಷ್ಟ ಬಹುಮತವನ್ನು ಪಡೆದು ತನ್ನ ರಾಜ್ಯಭಾರ ಮಾಡಲು ಸಜ್ಜಾಗಿದೆ. ಇನ್ನೊಂದು ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು. ಗುರುವಾರ ಕೊಪ್ಪ ಸರ್ಕಲ್ ನಲ್ಲಿ ಕಾರ್ಯಕರ್ತರ ಜೊತೆ ಸಂಭ್ರಮ…

Read More

ನಾಳೆ (03-03-2023) ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಛತ್ರಪತಿ ಶಿವಾಜಿ ಜಯಂತ್ಯೋತ್ಸವ

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಮರಾಠಾ ಸಮಾಜದ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಮರಾಠ ಸಂಘ ಹಾಗೂ ಕ್ಷತ್ರಿಯ ಮರಾಠ ಯುವ ವೇದಿಕೆ ವತಿಯಿಂದ ನಾಳೆ 03/03/2023 ರಂದು ಸಂಜೆ 4.30 ಗಂಟೆಗೆ ಅದ್ದೂರಿಯಾಗಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ , ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ,ಮಾಜಿ…

Read More

ಬೇಲಿ ಸವರುವಾಗ ಹೆಜ್ಜೇನು ದಾಳಿ – ಗಂಡ,ಹೆಂಡತಿಗೆ ಐಸಿಯು ನಲ್ಲಿ ಚಿಕಿತ್ಸೆ|honeybee

ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ ಮಾಡಿದ ಹಿನ್ನಲೆಯಲ್ಲಿ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇ ಇಡಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಇವತ್ತು ಮನೆ ಹಿಂಭಾಗದಲ್ಲಿ ಬೇಲಿ ಸವರುತ್ತಿದ್ದರು. ಈ ವೇಳೆ ಹೆಜ್ಜೇನುಗಳು ದಾಳಿ ನಡೆಸಿವೆ. ಕೂಡಲೆ ಅವರನ್ನು ಆನವಟ್ಟಿ ಸಮುದಾಯ ಕೇಂದ್ರಕ್ಕೆ ದಾಖಲು ಮಾಡಲಾಯಿತು. ಇವತ್ತು ಬೆಳಗ್ಗೆ ಮತ್ತೆ ಹಿತ್ತಲ ಬಳಿಯಲ್ಲಿ ಬೇಲಿ…

Read More

ರಿಪ್ಪನ್‌ಪೇಟೆ : ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೇಯಸ್ ಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಅಭಿನಂದನೆ|BJP

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶ್ರೇಯಸ್ ಗೆ ಬಿಜೆಪಿ ಶಕ್ತಿ ಕೇಂದ್ರದಿಂದ ಅಭಿನಂದನೆ ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಪಂ ತಳಲೆ ವಾರ್ಡ್ ನ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಶ್ರೇಯಸ್ ರವರಿಗೆ ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಪಕ್ಷದ ಕಛೇರಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಫೆ.25 ರಂದು ನಡೆದ ಉಪ ಚುನಾವಣೆಯಲ್ಲಿ ಸಮೀಪದ ಸ್ಪರ್ಧಿಗಿಂತ 87 ಮತಗಳ ಅಂತರದಿಂದ ಗೆಲುವು ಸಾಧಿಸಿದ ಶ್ರೇಯಸ್ ರವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ…

Read More

ರಿಪ್ಪನ್‌ಪೇಟೆ : ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ|Lake

“ಚಿಕ್ಕಬೀರನ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ’’ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ಮುಖ್ಯ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಚಿಕ್ಕಬೀರನ ಕೆರೆಯು ಹೂಳೆತ್ತುವ ಕಾಮಗಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳ ಕೇತಾರ್ಜಿರಾವ್ ಚಾಲನೆ ನೀಡಿದರು. ಚಿಕ್ಕಬೀರನ ಕೆರೆಯ ಅಭಿವೃದ್ದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ 12 ಲಕ್ಷ ರೂ ವಿಶೇಷ ಅನುದಾನ ನೀಡಿದ್ದು ಈ ಹಿನ್ನಲೆಯಲ್ಲಿ ಇಂದು ` ನಮ್ಮೂರು ನಮ್ಮ ಕೆರೆ’’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದಾಗಿ ಒಣಗಿ ಹೋದ ಕೆರೆಗಳ ಸಂರಕ್ಷಣೆಯೊಂದಿಗೆ…

Read More

ರಿಪ್ಪನ್‌ಪೇಟೆ : ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ – ತಪ್ಪಿದ ಭಾರಿ ಅನಾಹುತ|Fire

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬೆಂಕಿ ಹತ್ತಿದ ಮಾಹಿತಿ ಸಿಕ್ಕ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಅಗ್ನಿಶಾಮಕ ಸಿಬ್ಬಂಧಿ ಕಾರ್ಯಾಚರಣೆಯನ್ನು ಕೈಗೊಂಡಿದ್ದರಿಂದಾಗಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಂದೆಡೆಗೆ ಅಗ್ನಿ ಅವಘಡ ಸಂಭವಿಸಿದ ಸ್ಥಳದ ಕೂದಲೆಳೆ ಅಂತರದಲ್ಲಿ ಮರದ ಸಾಮಿಲ್ ಹಾಗೂ ಪೆಟ್ರೋಲ್ ಬಂಕ್ ಇತ್ತು ಸ್ಥಳೀಯರ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರಿ ದೊಡ…

Read More

ಹೆದ್ದಾರಿಪುರ ಗ್ರಾಪಂ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು|GP

ರಿಪ್ಪನ್‌ಪೇಟೆ : ಸದಸ್ಯರೊಬ್ಬರ ನಿಧನದ ಹಿನ್ನಲೆಯಲ್ಲಿ ಹೆದ್ದಾರಿಪುರ ಗ್ರಾಪಂನ ತಳಲೆ  ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೇಯಸ್ ಗೆಲುವು ಸಾಧಿಸಿದ್ದಾರೆ. ಶ್ರೇಯಸ್  ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸುರೇಶ್ ಬೇಕರಿ ಅವರಿಂದ 87 ಮತಗಳ ಅಂತರದಿಂದ ಗೆಲುವು ಪಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಒಟ್ಟು 594 ಮತದಾನವಾಗಿತ್ತು. ಈ ಪೈಕಿ ಶ್ರೇಯಸ್ ಅವರು 279 ಮತಗಳನ್ಮು ಪಡೆದುಕೊಂಡಿದ್ದಾರೆ. ಸುರೇಶ್ ಬೇಕರಿ ಅವರು 192 ಮತಗಳನ್ನು ಪಡೆದುಕೊಂಡಿದ್ದಾರೆ.ಕಾಂಗ್ರೆಸ್ ಬೆಂಬಲಿತ ಮಂಜಣ್ಣ 120 ಮತಗಳನ್ನು ಪಡೆದಿದ್ದಾರೆ‌. 3 ಮತಗಳು…

Read More

ಹೊಸನಗರ ತಾಲೂಕಿಗೆ ನೂತನ ತಹಶೀಲ್ದಾರ್ ನೇಮಕ – ಯಾರು ಗೊತ್ತಾ..??? ಈ ಸುದ್ದಿ ನೋಡಿ|tranfer

ಹೊಸನಗರ ತಾಲೂಕಿನ ನೂತನ ತಹಶೀಲ್ದಾರರಾಗಿ ಕೆ ಪುರಂದರ ಅವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ ಹೊರಡಿಸಿದೆ.  ಕೆ ಪುರಂದರ ಅವರು ಪ್ರಸ್ತುತ ಉಡುಪಿ ಜಿಲ್ಲೆಯ ಹೆಬ್ರಿ ತಾಲುಕಿನ ತಹಶೀಲ್ದಾರ್(ಗೇಡ್ 1) ಆಗಿ‌ ಕಾರ್ಯ ನಿರ್ವಹಿಸುತಿದ್ದು ಅವರನ್ನು ಹೊಸನಗರ ತಾಲೂಕ್ ವಿ ರಾಜೀವ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ನಿಯುಕ್ತಿಗೊಳಿಸಲಾಗಿದೆ. ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದ ಹಿನ್ನಲೆಯಲ್ಲಿ ಕೆ ಪುರಂದರ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ವರ್ಗಾವಣೆಯಾಗಿ…

Read More