Headlines

ಖಾಸಗಿ ಬಸ್ ಚಾಲಕ – ನಿರ್ವಾಹಕರಿಗೆ ಸಮವಸ್ತ್ರ ಕಡ್ಡಾಯ – ಎಸ್ ಪಿ|Uniform

ಖಾಸಗಿ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯದಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಎಚ್ಚರಿಸಿದರು. ತಪಾಸಣೆಯ ವೇಳೆ ಸಮವಸ್ತ್ರ ಧರಿಸದಿರುವುದು ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ನಿಶ್ಚಿತ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಎಚ್ಚರಿಸಿದರು. ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆರ್‌ಟಿಒ ಗಂಗಾಧರ್‌ ಅವರೊಂದಿಗೆ ಸೇರಿ ಶಿವಮೊಗ್ಗದ ಖಾಸಗಿ ಬಸ್‌ಗಳ ಮಾಲೀಕರ ಸಭೆ ನಡೆಸಿದ ಅವರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ…

Read More

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಗೆ ಬೇಳೂರು ಗೋಪಾಲಕೃಷ್ಣ ಅರ್ಜಿ|beluru

ಸಾಗರ ವಿಧಾನಸಭಾ ಕ್ಷೇತ್ರದ ಮುಂದಿನ ಚುನಾವಣೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಪಕ್ಷದ ನಿಯಾಮವಳಿಯಂತೆ ಇಂದು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿದರು. ರಾಜ್ಯ ರಾಜಕಾರಣದಲ್ಲಿ ರಂಗುರಂಗಿನ ವ್ಯಕ್ತಿತ್ವ,ನೇರ ನುಡಿಯ ಮೂಲಕ ತನ್ನದೇ ಆದಂತಹ ಛಾಪು ಮೂಡಿಸಿಕೊಂಡು ಗ್ರಾಮೀಣ ಪ್ರದೇಶದಿಂದ ಹಿಡಿದು ನಗರ ಪ್ರದೇಶದವರೆಗೂ ಅಪಾರ ಅಭಿಮಾನಿಗಳನ್ನು ಹೊಂದಿರುವ ಬೇಳೂರು ಗೋಪಾಲಕೃಷ್ಣ ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ…

Read More

ಚೆಲುವೆಯ ಅಂದದ ಮುಖವನ್ನು ಹೋಲುವ ಕೀಟ ಪ್ರತ್ಯಕ್ಷ – ಮಲೆನಾಡ ಪ್ರಕೃತಿಯಲ್ಲೊಂದು ರೋಚಕ ಘಟನೆ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗರಕೊಡಿಗೆ ಗ್ರಾಮ ವಿಚಿತ್ರವಾದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಈ ಗ್ರಾಮದ ಎಂ ಸಿ ಸುಬ್ರಮಣ್ಯ ಎಂಬುವರ ಮನೆಯಲ್ಲಿ ಚೆಲುವೆಯ ಅಂದದ ಮುಖವನ್ನು ಹೊತ್ತು ಕೀಟ ಒಂದು ಪ್ರತ್ಯಕ್ಷವಾಗಿ ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿ ಕೆಲಕಾಲ ಅಲ್ಲಿಯ ಸಂಚರಿಸಿ ನಂತರ ಕಣ್ಮರೆಯಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮನೆಯವರು ಅದರದೊಂದು ಫೋಟೋವನ್ನು ತೆಗೆದಿಟ್ಟುಕೊಂಡು ನಡೆದ ಘಟನೆಯ ಸಾಕ್ಷಿಯನ್ನಾಗಿಸಿದ್ದಾರೆ. ಹೌದು! ಚೆಲುವೆಯನ್ನು ಪೃಕೃತಿಗೆ ಹೋಲಿಸುತ್ತಾರೆ. ಆದರೆ ಪ್ರಕೃತಿಯಲ್ಲಿನ ಜೀವಿಯೊಂದು ಚೆಲುವೆಯ ಅಂದದ ಮುಖವನ್ನು ಹೊತ್ತು ತಂದಿತ್ತು. ಇಂತಹದೊಂದು ವಿಸ್ಮಯದ…

Read More

ಅರಸಾಳು ಗ್ರಾಪಂ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ- ಚುಕ್ಕಾಣಿ ಹಿಡಿದ ಬಿಜೆಪಿ ಬೆಂಬಲಿತರು – ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ|Arasalu

ರಿಪ್ಪನ್‌ಪೇಟೆ : ರಾಜೀನಾಮೆಯಿಂದ ತೆರವಾಗಿದ್ದ ಅರಸಾಳು ಗ್ರಾಪಂನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಕೆ.ಎನ್. ಉಮೇಶ್ ಕಡೆಗದ್ದೆ ಹಾಗು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಾಂತಕುಮಾರಿ ರವೀಂದ್ರ ಆಯ್ಕೆಯಾಗಿದ್ದಾರೆ. ಒಟ್ಟು 12 ಸಂಖ್ಯಾ ಬಲದ ಸದಸ್ಯರನ್ನು ಹೊಂದಿರುವ ಅರಸಾಳು ಗ್ರಾಪಂಗೆ ಈ ಹಿಂದಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿಜೆಪಿ ಬೆಂಬಲಿತ ಉಮೇಶ್ ಕಡೆಗದ್ದೆಗೆ 7 ಮತ, ಪ್ರತಿಸ್ಪರ್ಧಿ…

Read More

ಮಣಿಪಾಲ ಆರೋಗ್ಯಕಾರ್ಡ್ 2022 ರ ನೋಂದಾವಣೆಯನ್ನು 30ನೇ ನವೆಂಬರ್ 2022 ರವರೆಗೆ ವಿಸ್ತರಣೆ | ಕಾರ್ಡ್ ಚಿಕ್ಕದು – ಸೌಲಭ್ಯ ದೊಡ್ಡದು -ಡಾ. ಅವಿನಾಶ್ ಶೆಟ್ಟಿ|Manipal card

ರಿಪ್ಪನ್‌ಪೇಟೆ : ಸಾರ್ವಜನಿಕ ಬೇಡಿಕೆಯ ಮೇರೆಗೆ ಮಣಿಪಾಲ ಆರೋಗ್ಯಕಾರ್ಡ್ 2022 ರ ನೋಂದಾವಣೆಯನ್ನು 30ನೇ ನವೆಂಬರ್ 2022 ರವರೆಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ಹೇಳಿದರು.  ಪಟ್ಟಣದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪಾಲ ಆರೋಗ್ಯಕಾರ್ಡ್ (MAC) ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಆರಂಭಿಸಲಾಯಿತು. ಮಣಿಪಾಲ್ ಕಾರ್ಡ್ “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಈ ವರ್ಷದ ದ್ಯೇಯ…

Read More

ಮನೆಗೆ ಬೆಂಕಿ ಇಟ್ಟು ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ – ರಿಪ್ಪನ್‌ಪೇಟೆಯ ಗವಟೂರು ಗ್ರಾಮದಲ್ಲೊಂದು ಅಮಾನವೀಯ ಘಟನೆ|Ripponpet

ರಿಪ್ಪನ್‌ಪೇಟೆ;- ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗವಟೂರು ಗ್ರಾಮದ ಸರ್ವೇ ನಂಬರ್ ೧೬೯ ರ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದ ಗಂಗಮ್ಮ ಕೋಂ ಎಸ್.ಚಂದ್ರಪ್ಪ ಎಂಬುವರ ಮೇಲೆ ಸದರಿ ಗ್ರಾಮದ ನಿವಾಸಿಗಳು ಜಾಗದ ವಿಚಾರದಲ್ಲಿ ಗಲಾಟೆ ಮಾಡಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಎಸಗಿ ವಾಸಿಸುತ್ತಿದ್ದ ಮನೆಗೆ ಬೆಂಕಿ ಹಚ್ಚಿ ಸಂಪೂರ್ಣ ನಾಶಗೊಳಿಸಿರುವ ಘಟನೆ ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಜಾಗದ ವಿಚಾರದಲ್ಲಿ ಕೇಸ್ ನ್ಯಾಯಾಲಯದಲ್ಲಿದ್ದು ನ್ಯಾಯಾಲಯದ ತೀರ್ಪು…

Read More

ಹೆಲ್ಮೆಟ್ ಧರಿಸಿ ಸೈಕಲ್ ತುಳಿದು ಬೈಕ್ ಪ್ರಯಾಣಿಕರಿಗೆ ವಿಭಿನ್ನ ರೀತಿಯಲ್ಲಿ ಜಾಗೃತಿ ಮಾಡಿಸಿದ 72 ರ ಹರೆಯದ ಸಾಮಾಜಿಕ ಹೋರಾಟಗಾರ|Ripponpet

ರಿಪ್ಪನ್‌ಪೇಟೆ : 72 ವರ್ಷದ ಹಿರಿಯ ನಾಗರಿಕರೊಬ್ಬರು ತಮ್ಮ ಇಳಿ ವಯಸ್ಸಿನಲ್ಲಿಯೂ ಜನರಿಗೆ ಹೆಲ್ಮೆಟ್‌ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅದೂ ಸೈಕಲ್‌ ಮೂಲಕ ಎಂಬುದು ಮತ್ತೊಂದು ವಿಶೇಷ ಮೂರು ತಲೆಯ ಹೆಲ್ಮೆಟ್‌ ಹಾಕಿ, ತಮ್ಮ ಹಳೇ ಸೈಕಲ್‌ ಏರಿ ರಸ್ತೆಯುದ್ದಕ್ಕೂ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದಲ್ಲಿ ಜನಪರ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತರಾಗಿರುವ ಟಿ.ಆರ್.ಕೃಷ್ಣಪ್ಪ, ಸೈಕಲ್ ಸವಾರಿಯ ಮೂಲಕ ವಿಭಿನ್ನ ರೀತಿಯಲ್ಲಿ ಮೂರು ಹೆಲ್ಮೆಟ್ ಹಾಕಿಕೊಂಡು ಜನರಲ್ಲಿ ಜಾಗೃತಿ…

Read More

ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ದ ಆಕ್ರೋಶಗೊಂಡು ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಯುವಕ – ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತವರಣ|Shivamogga

ಶಿವಮೊಗ್ಗ : ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವಕನೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತನ್ನ ಬೈಕ್ ಗೆ ಬೆಂಕಿ ಹಚ್ಚಿ ತನ್ನ ಆಕ್ರೋಶವನ್ನು ಹೊರಹಾಕಿದ್ದಾನೆ.  ಈ ಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.  ಬೈಕ್ ಗೆ ಬೆಂಕಿ ಹಚ್ಚಿದ್ದ ಗಾಡಿಕೊಪ್ಪ ಸಮೀಪದ ಡಾ.ಅಂಬೇಡ್ಕರ್ ನಗರದ ರಾಜು (29) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜು, ತನ್ನ ಬೈಕಿಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಆಕ್ರೋಶ…

Read More

ಅರಿವಿನ ದಾರಿ ಸುಖ ಶಾಂತಿಗೆ ಮೂಲ – ಶ್ರೀ ರಂಭಾಪುರಿ ಜಗದ್ಗುರುಗಳು|Malali

ರಿಪ್ಪನ್‌ಪೇಟೆ : ಮನುಷ್ಯನ ಜೀವನ ಅರಿವು ಆದರ್ಶಗಳಿಂದ ಸದೃಢಗೊಳ್ಳಬೇಕು.ಅರಿವಿನ ದಾರಿ ಸುಖ ಶಾಂತಿಯ ಬದುಕಿಗೆ ಮೂಲ ಅಡಿಪಾಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಳಲಿ ಮಹಾಸಂಸ್ಥಾನ ಮಠದಲ್ಲಿ ಅಯೋಜಿಸಲಾದ ಕಾರ್ತೀಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಹೊರಗಿರುವ ಕತ್ತಲೆ ಕಳೆಯಲು ದೀಪ ಬೇಕು. ಮನುಷ್ಯನ ಒಳಗಿರುವ ಅಜ್ಞಾನ ಎಂಬ ಕತ್ತಲೆ ಕಳೆಯಲು ಗುರು ಬೋಧಾಮೃತ ಅವಶ್ಯಕ. ದೀಪ ಬೆಳಗುತ್ತಿದೆ. ಆದರೆ ಉರಿಯುತ್ತಿಲ್ಲ….

Read More

ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ 2 ವರ್ಷ ವಯೋಮಿತಿ ಹೆಚ್ಚಳ :

ಪೊಲೀಸ್ ಅಭ್ಯರ್ಥಿಗಳ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‍ಸಿ/ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32…

Read More