Headlines

ಶಂಕಿತ ಭಯೋತ್ಪಾದಕ ಶಾರೀಕ್ ಸಹಚರರ ಮಾಹಿತಿ ಸಂಗ್ರಹಕ್ಕೆ ಶಿವಮೊಗ್ಗಕ್ಕೆ NIA ತಂಡ ಭೇಟಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ಮೂರು ತಿಂಗಳ ಹಿಂದೆ ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್ ನ ಸಹಚರರಾದ ಮಾಜ್ ಮುನೀರ್ ಅಹಮದ್ ಮತ್ತು ಶಿವಮೊಗ್ಗದ ಸಯ್ಯದ್…

Read More

ನಾಯಿಯನ್ನು ಭೇಟೆಯಾಡಲು ಬಂದ ಚಿರತೆ ಬೋನಿಗೆ ಬಿತ್ತು – ಅಂತೂ ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆಯನು ಸೆರೆ ಹಿಡಿದ ಅರಣ್ಯ ಇಲಾಖೆ|Leopard

ಹಲವು ದಿನಗಳಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ  ಭದ್ರಾವತಿ ತಾಲೂಕು  ಹರಮಘಟ್ಟ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದ್ದು ಚಿರತೆಯನ್ನ ನೋಡಲು ಜನ ಸಾಗರವೇ ಹರಿದು ಬಂದಿದೆ. ಸುಮಾರು 15 ದಿನಗಳ ಹಿಂದೆ 3 ಹಸುಗಳನ್ನ‌ ಭೇಟೆಯಾಡಿದ್ದ ಚಿರತೆ ಹಾವಳಿ ಗ್ರಾಮಸ್ಥರಲ್ಲಿ ಭಯವನ್ನ ಹುಟ್ಟಿಸಿತ್ತು. ಇದರಬೆನ್ನಲ್ಲೇ ಗ್ರಾಮಸ್ಥರು ಚಿರತೆಯನ್ನ ಹಿಡಿಯಲು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಹರಮಘಟ್ಟದ 200 ಮೀಟರ್ ವ್ಯಾಪ್ತಿಯಲ್ಲಿ ಬೋನು ಇಟ್ಟು ಅದರಲ್ಲಿ ನಾಯಿಯನ್ನ ಇಡಲಾಗಿತ್ತು….

Read More

ಅವಿಶ್ವಾಸ ಗೊತ್ತುವಳಿ: ಅಧಿಕಾರ ಕಳೆದುಕೊಂಡ ಹೆದ್ದಾರಿಪುರ ಗ್ರಾಪಂ ಅಧ್ಯಕ್ಷೆ ವನಿತಾ ಗಂಗಾಧರ್|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ವನಿತಾ ಗಂಗಾಧರ್ ತನ್ನ ‌ಸ್ಥಾನ ಕಳೆದುಕೊಂಡಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು ಓರ್ವರು ಮೃತಪಟ್ಟಿದ್ದಾರೆ, ಈ ಪೈಕಿ 11 ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಮತ ಚಲಾಯಿಸಿದ್ದಾರೆ.ಇದರಲ್ಲಿ 4 ಬಿಜೆಪಿ ಬೆಂಬಲಿತ ಸದಸ್ಯರು,5 ಕಾಂಗ್ರೆಸ್ ಬೆಂಬಲಿತರು ಹಾಗೂ 2 ಪಕ್ಷೇತರ ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ…

Read More

ಹೊಸನಗರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಮನೆ – ಉಟ್ಟ ಬಟ್ಟೆಯಲ್ಲಿಯೇ ಬೀದಿಗೆ ಬಿದ್ದ ಬಡ ಕುಟುಂಬ|Fire

ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕೂಡ್ಲಿಕೊಪ್ಪ ಸ್ವಾಮಿ ಎಂಬುವವರ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಸಂಭವಿಸಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿದೆ. ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಬಂದಿದ್ದಾರೆ. ನೋಡನೋಡುತ್ತಿದ್ದಂತೆ ಮನೆ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲಾ ಆವರಿಸಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ‌ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಹೊಸನಗರ ಅಗ್ನಿ ಶಾಮಕ ಸಿಬ್ಬಂದಿಗಳು ಅಳಿದುಳಿದ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟಿದ್ದಾರೆ. ಕೂಡ್ಲಿಕೊಪ್ಪ…

Read More

ರಿಪ್ಪನ್‌ಪೇಟೆ : ಹೆಚ್ಚಿದ ಬೀದಿ ನಾಯಿಗಳ ಉಪಟಳ -ಜೀವ ಬಲಿ ಪಡೆಯುವ ಮುನ್ನ ಎಚ್ಚೆತ್ತುಕೊಳ್ಳಲಿ ಗ್ರಾಮಾಡಳಿತ|Stray dogs attack

ರಿಪ್ಪನ್‌ಪೇಟೆ : ಇತ್ತೀಚಿನ ದಿನಗಳಲ್ಲಿ ಜನರಿಗೆ ನಾಯಿಗಳ ಮೇಲಿನ ಪ್ರೀತಿ ಹೆಚ್ಚಾಗ್ತಿದೆ. ಅದಕ್ಕಂತಲೇ ಅನೇಕ ಮಂದಿ ವಿವಿಧ ಜಾತಿಯ ನಾಯಿಗಳನ್ನು ಮನೆಗೆ ತಂದು ಸಾಕಲು ಮುಂದಾಗಿದ್ದಾರೆ. ಆದರೆ  ಕೆಲ ಬಡಾವಣೆಯಲ್ಲಿರುವ ರಾಕ್ಷಸ ರೂಪದ ಬೀದಿ ನಾಯಿಗಳ ಕಾಟದಿಂದ ಮಕ್ಕಳನ್ನು ಮನೆಯಿಂದ ಹೊರ ಕಳಿಸುವುದಕ್ಕೂ ಪೋಷಕರು ಭಯಪಡುವ ಕಾಲ ಬಂದಿದೆ. ನಿನ್ನೆಯ ದಿನ ಭದ್ರಾವತಿಯಲ್ಲಿ ನಾಯಿ‌ ದಾಳಿಗೆ ಮಗು ಸಾವನ್ನಪ್ಪಿದ ಬೆನ್ನಲ್ಲೇ ಶಿವಮೊಗ್ಗ ನಗರದಲ್ಲಿ ಇಂದು ನಾಲ್ಕು ವರ್ಷದ ಮಗು ಮೇಲೆ ನಾಯಿ ದಾಳಿ ನಡೆಸಿದೆ.ಅದೇ ತರಹದ ಪ್ರಕರಣವೊಂದು…

Read More

ಬಟ್ಟೆಮಲ್ಲಪ್ಪದಲ್ಲಿ ನೂತನವಾಗಿ ಅನಾವರಣಗೊಂಡಿದ್ದ ಎಸ್ ಬಂಗಾರಪ್ಪರವರ ನಾಮಫಲಕವನ್ನು ರಾತ್ರೋರಾತ್ರಿ ಕಿತ್ತು ಹಾಕಿದ ಕಿಡಿಗೇಡಿಗಳು – ಆಮ್ ಆದ್ಮಿ ಪಕ್ಷದಿಂದ ಆಕ್ರೋಶ|Bangarappa

ನಾಡುಕಂಡ  ದಿಟ್ಟ ನೇರ  ನಡೆ  ನುಡಿ ವ್ಯಕ್ತಿತ್ವದ  ಧೀಮಂತ್  ರಾಜಕಾರಣಿ ರಾಜ್ಯದ  ಮಾಜಿ  ಮುಖ್ಯ ಮಂತ್ರಿ ಎಸ್. ಬಂಗಾರಪ್ಪ  ರವರ ಹೆಸರನ್ನು ಬಟ್ಟೆ ಮಲ್ಲಪ್ಪ ಸರ್ಕಲ್ ಗೆ ಆಮ್ ಆದ್ಮಿ ಪಕ್ಷ ಹಾಗೂ ಕೆಲ ಸಂಘಟನೆಗಳ  ವತಿಯಿಂದ ಕಳೆದ 6 ದಿನಗಳ ಹಿಂದೆ ನಾಮಕರಣ  ಮಾಡಲಾಗಿತ್ತು. ಹಾಗೆಯೇ  ನಾಮ ಫಲಕವನ್ನು ಅಳವಡಿಸಲಾಗಿತ್ತು. ಇದನ್ನು ಸಹಿಸದ ಕೆಲ ದುಷ್ಕರ್ಮಿಗಳು ನಾಮ ಫಲಕವನ್ನು ಕಿತ್ತೊಗೆದಿದ್ದಾರೆ ಎಂದು ಹೊಸನಗರ ತಾಲೂಕು ಆಮ್ ಆದ್ಮಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ಸಾಗರ ನಗರಸಭೆ ಅಧಿಕಾರಿಗಳ ಗೂಂಡಾವರ್ತನೆ – ಬಡ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ಅಧಿಕಾರಿಗಳು|Sagara

ಸಾಗರ : ನಗರಸಭೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಬಳಿ ಬೀದಿ ಬದಿಯಲ್ಲಿ ಹೊಟ್ಟೆಪಾಡಿಗೆ ಹಣ್ಣು ವ್ಯಾಪಾರ ಮಾಡುವವರನ್ನು ನಗರಸಭೆ ಅಧಿಕಾರಿಗಳು ಬೀದಿಗೆ ತಳ್ಳಿದ್ದಾರೆ.ರಾತ್ರೋರಾತ್ರಿ ಕಳ್ಳರ ಹಾಗೆ ಬಂದು ಅಂಗಡಿಗಳನ್ನು ತೆರವುಗೊಳಿಸಿ ಬಡವರ ಮೇಲೆ ತಮ್ಮ ಶೂರತನ ಮೆರೆದಿದ್ದಾರೆ. ಸಾಲ ಮಾಡಿ ತಂದು ನಾಲ್ಕಾಣೆ ಲಾಭಕ್ಕೆ ಮಾರಾಟ ಮಾಡಿ ತನ್ನ ಹಾಗೂ ಕುಟುಂಬದ ಹೊಟ್ಟೆಪಾಡಿಗಾಗಿ ತಂದಿದ್ದ ಹಣ್ಣುಗಳನ್ನು ರಸ್ತೆಯ ತುಂಬ ಚೆಲ್ಲಾಡಿ ರಾಕ್ಷಸರಂತೆ ವರ್ತಿಸಿದ್ದಾರೆ. ಸಾಗರ ನಗರ ವ್ಯಾಪ್ತಿಯಲ್ಲಿ ಬಹುತೇಕ ಬಡವರು,ಅವಿದ್ಯಾವಂತರು ದೊಡ್ಡ ದೊಡ್ಡ ಮಳಿಗೆಯನ್ನು ಬಾಡಿಗೆ ಪಡೆದು…

Read More

ರಿಪ್ಪನ್‌ಪೇಟೆ : 24 ಗಂಟೆಯೊಳಗೆ ಸರ್ಕಾರಿ ವೈದ್ಯರ ವರ್ಗಾವಣೆಗೊಳಿಸುವಂತೆ ಗ್ರಾಮಸ್ಥರ ಒಕ್ಕೊರಲ ಆಗ್ರಹ|Ripponpet

ರಿಪ್ಪನ್‌ಪೇಟೆ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ವೈದರಿಲ್ಲದೇ ರೋಗಿಗಳು ಹಾಗೂ ಆಕಸ್ಮಿಕ ಅಪಘಾತಕ್ಕೀಡಾದವರು ಪರಿತಪಿಸುವಂತಾಗಿದ್ದು ಕೂಡಲೇ ನಾಲ್ವರು ವೈದ್ಯಾಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಒಕ್ಕೊರಲಿನಿಂದ ಆಗ್ರಹಿಸಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಕುವೆಂಪು ಸಭಾ ಭವನದಲ್ಲಿ 2022-23 ನೇ ಸಾಲಿನ ಗ್ರಾಮ ಸಭೆಯಲ್ಲಿ ಹೆಸರಿಗೆ ನಾಲ್ವರು ವೈದ್ಯಾಧಿಕಾರಿಗಳಿದ್ದರೂ ಕೂಡಾ ರಾತ್ರಿ ವೇಳೆ ಅರೋಗ್ಯ ಕಾರ್ಯಕರ್ತೆಯೇ ವೈದ್ಯರಾಗಿ ಹೆರಿಗೆ ಮಾಡಿಸುವುದು ಮತ್ತು ತುರ್ತು ಚಿಕಿತ್ಸೆ ನೀಡುವಂತಾಗಿದೆ ಹಾಗಾದರೆ ನಮ್ಮೂರಿಗೆ ಇಂತಹ ಬೇಜವಾಬ್ದಾರಿ ವೈದ್ಯಾಧಿಕಾರಿಗಳು ಏಕೆ…

Read More

ಕಾಗೋಡು ತಿಮ್ಮಪ್ಪ ಹೆಂಡ ಮತ್ತು ಸಿಗರೇಟ್ ಮಾರುತ್ತಾರೆ ಎಂದ ಹರತಾಳು ಹಾಲಪ್ಪ : ಶಾಸಕರ ವಿರುದ್ದ ಕಾಂಗ್ರೆಸ್ ಕಿಡಿಕಿಡಿ- ಪ್ರತಿಭಟನೆಯ ಎಚ್ಚರಿಕೆ|Sagara

ಸಾಗರ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ವಿರುದ್ಧ ಶಾಸಕ ಹಾಲಪ್ಪ ಹರತಾಳು ಸರ್ಕಾರಿ ಕಾರ್ಯಕ್ರಮದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಶಾಸಕರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳದೆ ಹೋದಲ್ಲಿ ಅವರ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ನಗರ ಯೋಜನಾ ಪ್ರಾಧಿಕಾರ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಲಪ್ಪ, ಹಿರಿಯ ಮುತ್ಸದ್ಧಿ ಹಾಗೂ ಮಾಜಿ ಸಚಿವ ಕಾಗೋಡು…

Read More

ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರೀಕನನ್ನಾಗಿ ಮಾಡುತ್ತದೆ – ಡಾ.ಎಸ್ ರಾಧಾಕೃಷ್ಣನ್|humcha

ಹುಂಚ : ಇಲ್ಲಿನ ಶ್ರೀ ರಂಗರಾವ್ ಸ್ಮಾರಕ ಸಭಾಭವನ , ಶ್ರೀ ಪದ್ಮಾoಬಾ ಪ್ರೌಢಶಾಲೆಯಲ್ಲಿ ದ್ವಿತೀಯ ವರ್ಷದ ನವೋದಯ ಮತ್ತು ಮುರಾರ್ಜಿ ಶಾಲೆಗಳ ಪ್ರವೇಶಕ್ಕೆ ಉಚಿತ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವನ್ನು ಭಾನುವಾರ ಹುಂಚಾ ಅತಿಶಯ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ –  ಶ್ರೀ ಡಾ: ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಹಮ್ಮಿಕೊಳ್ಳಲಾಗಿತ್ತು.  ಶಿಬಿರದಲ್ಲಿ ಹುಂಚಾ ಗ್ರಾಮ ವ್ಯಾಪ್ತಿಯ ಮತ್ತು ಸುತ್ತಮುತ್ತಲಿನ 13 ಶಾಲೆಗಳಿಂದ 5ನೇ ತರಗತಿಯಲ್ಲಿ ಓದುತ್ತಿರುವ, ನವೋದಯ ಮತ್ತು ಮುರಾರ್ಜಿ ಪ್ರವೇಶ ಪರೀಕ್ಷೆ…

Read More