Headlines

ಅಕೇಶಿಯಾ ನೆಡುತೋಪಿನಲ್ಲಿ ಅಕ್ರಮ ಮರ ಕಡಿತಲೆ : ಪ್ರಕರಣ ದಾಖಲು

ರಿಪ್ಪನ್ ಪೇಟೆ ; ಹುಂಚ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಸರ್ವೇ ನಂಬರ್ 04  ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಗಡಿಭಾಗವಾದ ಹುಂಚದಕಟ್ಟೆ ಗ್ರಾಮದ ಸರ್ವೇ ನಂಬರ್ 18 ರಲ್ಲಿ ಅಕ್ರಮವಾಗಿ ಅಕೇಶಿಯಾ ನೆಡುತೋಪಿನಲ್ಲಿ ಅಕೇಶಿಯಾ  ಮರಗಳನ್ನು ಕಡಿತಲೆ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಅರಸಾಳು ವಲಯ ಅರಣ್ಯಾಧಿಕಾರಿಗಳು  ಇಬ್ಬರ ಮೇಲೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.  ಹುಂಚದ ಕಟ್ಟೆ ಗ್ರಾಮದ ಕುಪುಟಹಳ್ಳಿ ನಿವಾಸಿಗಳಾದ ರಾಮಚಂದ್ರ ಹಾಗೂ ಮುದ್ದಪ್ಪ ಎಂಬುವರ ಮೇಲೆ ಅರಸಾಳು ವಲಯ ಅರಣ್ಯಾಧಿಕಾರಿ kfa…

Read More

ರಿಪ್ಪನ್‌ಪೇಟೆ : ಶಾಲೆಯ ಮೇಲೆ ಉರುಳಿಬಿದ್ದ ಬೃಹತ್ ಮರ – ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮಳವಳ್ಳಿ ಗ್ರಾಮದಲ್ಲಿ ಶಾಲಾ ಸಮಯದಲ್ಲೇ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲೆ ಭಾರಿ ಮರವೊಂದು ಉರುಳಿಬಿದ್ದರೂ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಶಾಲೆಯ ಪಕ್ಕದಲ್ಲಿದ್ದ ದೊಡ್ಡಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಶಾಲೆಯ ಎರಡು ಛಾವಣಿ ಸಂಪೂರ್ಣ ಹಾನಿಯಾಗಿದೆ. ಇಂದು ಮೂಗೂಡ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವಿದ್ದ ಹಿನ್ನಲೆಯಲ್ಲಿ ಶಾಲೆಗೆ ಬಂದಿದ್ದ ಎಲ್ಲಾ ಮಕ್ಕಳನ್ನು ಬೆಳಿಗ್ಗೆ 9.30 ರ ಸಮಯಕ್ಕೆ ಮೂಗೂಡ್ತಿ…

Read More

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 15 ಲಕ್ಷದವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ :

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರವರ್ಗ-3 ರಡಿ 2(ಎ) ಯಿಂದ (ಎಫ್) ವರೆಗೆ ಬರುವ ಮರಾತ, ಮರಾಠ, ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾತ/ಕ್ಷತ್ರಿ ಮರಾಠ, ಕುಳವಾಡಿ ಜನರ ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜೀಬಾವು-ಜಲ ಭಾಗ್ಯ ಯೋಜನೆ(ಗಂಗಾ ಕಲ್ಯಾಣ ನೀರಾವರಿ ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಒಂದು ಕೊಳವೆ ಬಾವಿ…

Read More

ಶಿವಮೊಗ್ಗ ಯುವಕರಿಂದ ಜಗತ್ತಿನ ಅತಿ ಎತ್ತರದ ರಸ್ತೆಯಲ್ಲಿ ಪುನೀತ್ ಪೋಟೋ – ಕನ್ನಡ ಧ್ವಜ ಹಾರಾಟ

ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಹಿಮಾಚಲ ಪ್ರದೇಶದ ಖರದುಂಗ್ಲಾ(17,982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ. ಪ್ರಸ್ತುತ ಲಡಾಖ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ವಿನಯ್ ತಾಂದ್ಲೆ ಹಾಗೂ ಸ್ನೇಹಿತರಾದ ಪ್ರಮೋದ್, ಗೌತಮ್, ಹರೀಶ್, ಕಿರಣ್ ಅವರು ತಮ್ಮ ನೆಚ್ಚಿನ ನಾಯಕನ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರ ಪ್ರದೇಶದಲ್ಲಿ ಹಾರಿಸುವ ಸಲುವಾಗಿಯೇ ಪ್ರಯಾಣ ಬೆಳೆಸಿದ್ದರು. ಅಪ್ಪು ಕೇವಲ…

Read More

ಕೋಳಿ ಫಾರಂಗೆ ನುಗ್ಗಿದ ಹೆಬ್ಬಾವು : ಉರಗತಜ್ಞ ಸ್ನೇಕ್ ಕಿರಣ್ ರಿಂದ ರಕ್ಷಣೆ

ಕೋಳಿಗಳನ್ನು ತಿನ್ನಲು ಕೋಳಿ ಫಾರಂಗೆ ನುಗ್ಗಿದ್ದ ಹೆಬ್ಬಾವನ್ನು ಸ್ನೇಕ್ ಕಿರಣ್ ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ.‌ ಶಿವಮೊಗ್ಗ ತಾಲೂಕು ಗಾಜನೂರು ತುಂಗಾ ಅಣೆಕಟ್ಟೆ ಪಕ್ಕದ ಲಕ್ಷ್ಮೀ ಕೋಳಿ ಫಾರಂಗೆ ಬುಧವಾರ ಬೆಳಗ್ಗೆ, ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ಬಂದಿದೆ. ಕೋಳಿ‌ ಫಾರಂ ಪಕ್ಕದ ಅಡಿಕೆ ತೋಟದಲ್ಲಿ ಹೆಬ್ಬಾವು ಪತ್ತೆಯಾಗಿದೆ. ತೋಟದ ಕೆಲಸಕ್ಕೆ ಬಂದವರು ಹೆಬ್ಬಾವನ್ನು ಕಂಡು ಮಾಲೀಕರಿಗೆ ತಿಳಿಸಿದ್ದಾರೆ. ಮಾಲೀಕರಾದ ರಾಕೇಶ್ ಅವರು ತಕ್ಷಣ ಸ್ನೇಕ್ ಕಿರಣ್​ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದು ಅವರು, ಹೆಬ್ಬಾವನ್ನು ಸುರಕ್ಷಿತವಾಗಿ…

Read More

ಕೆಪಿಸಿಸಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಒಬಿಸಿ ಅಧ್ಯಕ್ಷ ಕ್ಯಾ.ಅಜಯ್ ಸಿಂಗ್ ಆದೇಶ ಹೊರಡಿಸಿದ್ದು, ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ತತಕ್ಷಣದಿಂದ ಜಾರಿಗೆ ಬರುವಂತೆ ಮಧು ಬಂಗಾರಪ್ಪ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Read More

ನಗರ ಶೂಟೌಟ್ ಪ್ರಕರಣ : ಅಂಬರೀಶ್ ಕೊಲೆ ಕೇಸನ್ನು ಮುಚ್ಚಿಹಾಕಲು ಗೃಹಸಚಿವ ಆರಗ ಜ್ಞಾನೇಂದ್ರ ಪ್ರಯತ್ನಿಸುತ್ತಿದ್ದಾರೆ – ಬೇಳೂರು ಆರೋಪ !!

ತೀರ್ಥಹಳ್ಳಿ : ನಗರ ಹೋಬಳಿಯ ನೇಗಿಲೋನಿ ಗ್ರಾಮದ ಅಂಬರೀಶ್ ಎನ್ನುವವರ ಗನ್ ಶಾಟ್ ಘಟನೆ ನಡೆದು 26 ದಿನವಾದರೂ ಕುಟುಂಬದವರಿಗೆ  ನ್ಯಾಯ ಸಿಕ್ಕಿಲ್ಲ. ಈ ಕೂಡಲೇ ಸರಿಯಾದ ರೀತಿಯಲ್ಲಿ ತನಿಖೆ ನೆಡೆಸಿ ಕುಟುಂಬದವರಿಗೆ ನ್ಯಾಯ ಕೊಡಿಸದಿದ್ದರೆ ಉಗ್ರ ಹೋರಾಟದ ನಡೆಸಲಾಗುವುದು ಎಂದು ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ನೇಗಿಲೋನಿ ಗ್ರಾಮದಲ್ಲಿ ಶೂಟೌಟ್ ಆಗಿದ್ದು ಬಡ ಕುಟುಂಬದ…

Read More

ನಾಳೆಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ : ಜಾತ್ರಾಮಹೋತ್ಸವಕ್ಕೆ ಎಲ್ಲಾ ಸಿದ್ದತೆಗಳನ್ನು ನಡೆಸಲಾಗಿದೆ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ  ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವಕ್ಕೆ ಸಕಲ ಸಿದ್ದತೆ ನಡೆಸಲಾಗಿದ್ದು ಸೆ.೧೩ ರಿಂದ ೨೩ ರವರೆಗೆ ಎರಡು ಮಂಗಳವಾರ ಎರಡು ಶುಕ್ರವಾರದೊಂದು ಜಾತ್ರೆ ಅಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಜೇನುಕಲ್ಲಮ್ಮ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷ ಬಿ.ಸ್ವಾಮಿರಾವ್ ತಿಳಿಸಿದರು.  ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪಿತೃಪಕ್ಷದಲ್ಲಿ ಹುಣ್ಣಿಮೆಯಿಂದ ಅಮವಾಸ್ಯೆಯವರೆಗೆ ಸೆಪ್ಟಂಬರ್ ೧೩ ಮತ್ತು ೧೬ ಹಾಗೂ ೨೦ ಮತ್ತು ೨೩ ಮಂಗಳವಾರ ಹಾಗೂ ಶುಕ್ರವಾರದೊಂದು ಈ ಜಾತ್ರಾಮಹೋತ್ಸವ ಜರುಗಲಿದೆ ಸಕಲ ಭಕ್ತಾಧಿಗಳು ಹೆಚ್ಚಿನ…

Read More

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಪಣ – ಸಂಸದ ಬಿ ವೈ ರಾಘವೇಂದ್ರ

ರಿಪ್ಪನ್ ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ ಸಮಾಜದ ಉನ್ನತಿಗಾಗಿ ಸಮುದಾಯ ಭವನಗಳ ನಿರ್ಮಾಣವಾಗಿದೆ ಕೆಲವು ಮಾತ್ರ ನಿರ್ಮಾಣ ಹಂತದಲ್ಲಿದ್ದು ಶೀಘ್ರ ಕೆಲಸವನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಸಂಸದರಾದ ಬಿ ವೈ ರಾಘವೇಂದ್ರ ತಿಳಿಸಿದರು. ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಶಿವ ಮಂದಿರ ಹಾಗೂ ಶ್ರೀ ರಾಮಭವನದ ಕಾಮಗಾರಿಯನ್ನು ವೀಕ್ಷಿಸಿ ನಂತರ ಅವರು ಮಾತನಾಡಿದರು.ನೂತನ ರೈಲ್ವೇ ಕಾಮಗಾರಿ, ವಿಮಾನ ನಿಲ್ದಾಣ, ನ್ಯಾಷನಲ್ ಹೈವೇ, ಸ್ಮಾರ್ಟ್ ಸಿಟಿ, ವಿಶ್ವ ವಿಖ್ಯಾತ ಜೋಗ ಜಲಪಾತದ ಅಭಿವೃದ್ಧಿ ಹಾಗೂ ಹೊಸನಗರ ತಾಲೂಕಿನ ಕೊಡಚಾದ್ರಿ…

Read More

ರಿಪ್ಪನ್‌ಪೇಟೆ ಸ್ನೇಹ ಬಳಗದ ವತಿಯಿಂದ ಮಾನವೀಯ ಕಾರ್ಯ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ಇಂದು ಪಟ್ಟಣದ ಹಲವು ಕಡೆ ಮಾನವೀಯ ಕಾರ್ಯಗಳನ್ನು ಕೈಗೊಳ್ಳಲಾಗಿತ್ತು. ಇತ್ತೀಚೆಗೆ 1995 96ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಗುರುವಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಇಂದು ಹೊರ ದೇಶಗಳಲ್ಲಿ & ಹೊರ ರಾಜ್ಯಗಳಲ್ಲಿ ಮತ್ತು ರಿಪ್ಪನ್ ಪೇಟೆಯ ಸುತ್ತಮುತ್ತಲೂ ಇರುವ ಸ್ನೇಹಿತರನ್ನು ಒಳಗೊಂಡು ಪಟ್ಟಣದ ಸುತ್ತಮುತ್ತಲಿನ ನೊಂದ ಕುಟುಂಬಕ್ಕೆ ಆಸರೆಯಾಗುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಹಾಲುಗುಡ್ಡೆಯ…

Read More