ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಅಸ್ತಿತ್ವಕ್ಕೆ |SJKPS
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕ ಇಂದು ಅಸ್ತಿತ್ವಕ್ಕೆ ಬಂದಿದೆ. ಹೊಸನಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಯಡಗೆರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಘಟಕ ಅಸ್ತಿತ್ವಕ್ಕೆ ಬಂದಿತು. ನೂತನ ಅಧ್ಯಕ್ಷರಾಗಿ ವೆಂಕಟೇಶ್ ಮೂರ್ತಿ,ಉಪಾಧ್ಯಕ್ಷರಾಗಿ ನಾರಾಯಣ್ ಕಾಮತ್ ಮತ್ತು ರಫಿ ರಿಪ್ಪನ್ಪೇಟೆ ಪ್ರಧಾನ ಕಾರ್ಯದರ್ಶಿಯಾಗಿ ರಿ.ರಾ. ರವಿಶಂಕರ್ ಕಾರ್ಯದರ್ಶಿಯಾಗಿ ಹೆಚ್ ಎಸ್ ನಾಗರಾಜ್ ಕೋಶಾಧಿಕಾರಿಯಾಗಿ ರವಿರಾಜ್ ಎಂ.ಜಿ. ಭಟ್ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ದೀಪಕ್ ಸ್ವರೂಪ್…