ಜಿಲ್ಲಾ ಸುದ್ದಿ:
ಹೃದಯಾಘಾತದಿಂದ ರೈತ ಸಾವು : ಅರಣ್ಯಾಧಿಕಾರಿಗಳ ಕಿರುಕುಳವೇ ರೈತನ ಸಾವಿಗೆ ಕಾರಣ : ಆರ್ ಎಂಎಂ ಮತ್ತು ಬೇಳೂರು ಆರೋಪ
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದ ನೆಣೆಬಸ್ತಿ ಗ್ರಾಮದ ರೈತ ಶಬ್ಬೀರ್ ಅಹಮದ್ (71) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದು ಈ ಸಾವಿಗೆ ಅರಣ್ಯ ಇಲಾಖೆಯ ಅಧಿಕಾರಿಗಳೇ ನೇರ ಕಾರಣ ಎಂದು ಜಂಟಿ ಪತ್ರೀಕಾಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ಹಾಗೂ ಮಾಜಿ ಶಾಸಕ,ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಹಲವಾರು ದಶಕಗಳಿಂದ ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಅರಣ್ಯ ಒತ್ತುವರಿ ಜಾಗ ತೆರವಿಗೆ…
ಭರ್ಜರಿ 20 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್ಪೇಟೆ ಗಣಪತಿ ವಿಸರ್ಜನೆ :
ರಿಪ್ಪನ್ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ ಗಣೇಶೋತ್ಸವದ ಗಣಪತಿ ವಿಸರ್ಜನೆ 20 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವದ ಬಳಿಕ ಶಾಂತಿಯುತವಾಗಿ ನೆರವೇರಿದೆ. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 20 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ನಿನ್ನೆ ಸಂಜೆ 4.30 ಕ್ಕೆ ಆರಂಭವಾಗಿದ್ದ ಮೆರವಣಿಗೆ ಇಂದು ಮಧ್ಯಾಹ್ನ12.30 ಕ್ಕೆ ಕೊನೆಗೊಂಡು ವಿಸರ್ಜನೆ ನೆರವೇರಿತು. ರಾಜ್ಯ ಗೃಹ…
ರಿಪ್ಪನ್ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ
ರಿಪ್ಪನ್ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟç ಸೇನಾ ಸೇವಾ ಸಮಿತಿಯ ೫೫ ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ ೬ ಗಂಟೆಗೆ ಅರಂಭಗೊಂಡಿತು. ಕರೋನಾ ಕಾರಣ ಕಳೆದೆರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ಯುವಕರ ಮಹಿಳೆಯರು ಪುಟಾಣಿ ಮಕ್ಕಳ ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ…
ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಗೆ ಪ್ರವೇಶ ಪಡೆಯಲು ಹೆಲ್ಮೆಟ್ ಕಡ್ಡಾಯಗೊಳಿಸಲಿ : ಬೇಳೂರು ಆರೋಪ
ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ರೋಗಿಗಳು ಸೇರಿದಂತೆ ಪ್ರತಿಯೊಬ್ಬರು ಶಿರ ಕವಚ (ಹೆಲ್ಮೇಟ್) ಧರಿಸುವುದು ಕಡ್ಡಾಯಗೊಳಿಸಲಿ ಎಂದು ಗೋಪಾಲಕೃಷ್ಣ ಬೇಳೂರು ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹೆಲ್ಮೆಟ್ ಧರಿಸಿ ಜೀವ ಉಳಿಸಿಕೊಳ್ಳಿ ಈ ನಿಯಮ ಇನ್ನು ಮುಂದೆ ಈ ಸರ್ಕಾರಿ ಆಸ್ಪತ್ರೆಗೆ ಪ್ರವೇಶ ಪಡೆಯಲು ಕಡ್ಡಾಯ ಮಾಡಬೇಕಾಗಿದೆ ಎಂದರು. ಸರ್ಕಾರಿ ಆಸ್ಪತ್ರೆ ಕಟ್ಟಡವು ಶಿಥಿಲಗೊಂಡಿದ್ದು ಮೇಲ್ಚಾವಣಿಯ ಸಿಮೆಂಟಿನ ಗಾರೆ ಸೀಲಿಂಗ್ ಗಳು ಅತಿಯಾದ…
ನಾಳೆ ರಿಪ್ಪನ್ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??
ರಿಪ್ಪನ್ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ ನಾಳೆ(10-09-2022) ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದೆ.ಈ ಬಾರಿ ಅದ್ದೂರಿ ಮೆರವಣಿಗೆಗೆ ಸಿದ್ದತೆ ನಡೆಸಲಾಗಿದೆ. ಕೊರೊನಾ ಹಿನ್ನಲೆಯಲ್ಲಿ ಕಳೆದ ಎರಡು ವರ್ಷ ಅದ್ದೂರಿ ಮೆರವಣಿಗೆ ನಡೆದಿರಲಿಲ್ಲ ನಾಳೆ ನಡೆಯುವ ಅದ್ದೂರಿ ಮೆರವಣಿಗೆಯಲ್ಲಿ ಕಲಾ ತಂಡಗಳು,ಮಂಗಳವಾದ್ಯ,ಚಂಡೇಮೇಳ ,ಡೊಳ್ಳು ಕುಣಿತ ,ಕಹಳೆ ಸೇರಿದಂತೆ ವಿವಿಧ ಜಾನಪದ ಕಲಾ…
ಶಿವಮೊಗ್ಗ ಹಿಂದೂ ಮಹಾ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ
ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಗಣಪನಿಗೆ ಪೂಜೆ ಸಲ್ಲಿಸುವ ಮೂಲಕ ರಾಜಬೀದಿ ಉತ್ಸವಕ್ಕೆ ಚಾಲನೆ ನೀಡಿದರು. ನಗರದಲ್ಲಿ ಮೆರವಣಿಗೆ ಸಾಗುವ ಹಾದಿಯಲ್ಲಿ ಹೆಜ್ಜೆ ಹೆಜ್ಜೆಗೂ ಪೊಲೀಸರ ಕಣ್ಗಾವಲಿದ್ದು,. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಿಸಿ ಕ್ಯಾಮೆರಾ, ವಿಡಿಯೋ ಕ್ಯಾಮೆರಾ, ರ್ಯಾಪಿಡ್ ಆಕ್ಷನ್ ಫೋರ್ಸ್ ಸಹ ಬೀಡುಬಿಟ್ಟಿದೆ. ಗಾಂಧಿ ಬಜಾರ್, ಸೇರಿದಂತೆ ಹಲವು ಕಡೆಗಳಲ್ಲಿ ಪ್ರಸಾದ ವಿನಿಯೋಗ,…
ಕೆರೆಹಳ್ಳಿ ಹೋಬಳಿಯ ಭಾರಿ ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ :
ರಿಪ್ಪನ್ ಪೇಟೆ ; ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಈಚೆಗೆ ಸುರಿದ ಭಾರಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಅವರು ಅಧಿಕಾರಿಗಳ ಜತೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬೆಳ್ಳೂರು ಪಂಚಾಯಿತಿ ವ್ಯಾಪ್ತಿಯ ತೊಗರೆ ಹಳ್ಳದ ಸಂಪರ್ಕ ರಸ್ತೆ, ಗಾಮನಗದ್ದೆ – ಚಿಲುಮೆ ಜಡ್ಡು ರಸ್ತೆ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೇರಿ ಮಚಲಿ ಜಡ್ಡು ಸಂಪರ್ಕ ರಸ್ತೆಯ ದುಸ್ಥಿತಿ ಕಣ್ಣಾರೆ ಕಂಡರು. ಮಳೆ…
ಭಾರತ ದೇಶವನ್ನು 3 ತುಂಡು ಮಾಡಿದವರಿಂದಲೇ ಈಗ ಜೋಡೋ ಯಾತ್ರೆ ಶುರುವಾಗಿದೆ : ಕೆ ಎಸ್ ಈಶ್ವರಪ್ಪ
‘ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಯಾತ್ರೆ ಶುರು ಮಾಡಿರುವುದು ಬಹಳ ಸಂತೋಷದ ವಿಚಾರ. ಯಾಕೆಂದರೆ, ದೇಶವನ್ನು ಮೂರು ತುಂಡು ಮಾಡಿದವರೇ ಅವರು’ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಗೇಲಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯಕೋಸ್ಕರ ಬಲಿದಾನ ಮಾಡಿದ ಸಾವಿರಾರು ಜೀವಗಳಿಗೆ ಬೆಲೆಯೇ ಇಲ್ಲ ಎನ್ನುವ ಹಾಗೆ ಅಖಂಡ ಭಾರತವನ್ನು ಮೂರು ತುಂಡು ಮಾಡುವ ಪಾಪದ ಕೆಲಸ ಮಾಡಿದ್ದು ಕಾಂಗ್ರೆಸ್’ ಎಂದು ಹೇಳಿದರು. ‘ಹೀಗೆ ದೇಶವನ್ನು ತುಂಡು ಮಾಡಿದ ಆ ಪಾಪದ ಪ್ರಾಯಶ್ಚಿತ್ತವಾಗಿ…
ಭದ್ರಾವತಿ ಹಿಂದೂ ಮಹ ಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ : ಎಲ್ಲೆಡೆ ರಾರಾಜಿಸುತ್ತಿವೆ ಕೇಸರಿ ಧ್ವಜ : ಡೊಳ್ಳು ಕುಣಿತ ,ವೀರಗಾಸೆ,ಗೊಂಬೆ ಕುಣಿತದೊಂದಿಗೆ ಸಾಗುತ್ತಿದೆ ಬೃಹತ್ ಮೆರವಣಿಗೆ
ಭದ್ರಾವತಿ : ಹಿಂದೂ ಮಹಾ ಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆಗೆ ಹೊಸ ಮನೆ ಮುಖ್ಯರಸ್ತೆ ತಮಿಳು ಶಾಲೆ ಬಳಿ ಮಧ್ಯಾಹ್ನ 12ರ ಸಮಯದಲ್ಲಿ ಶಾಸಕ ಬಿ. ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಡೊಳ್ಳು ಕುಣಿತ ವೀರಗಾಸೆ ಗೊಂಬೆ ನೃತ್ಯ ಕೋಲಾಟ ಕಂಸಾಳೆ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಆರಂಭಗೊಂಡ ಉತ್ಸವ ಮೆರವಣಿಗೆ ಮಧ್ಯಾಹ್ನ 3ರ ವೇಳೆಗೆ ರಂಗಪ್ಪ ವೃತ್ತ ತಲುಪಿತು. ಮೆರವಣಿಯುದ್ದಕ್ಕೂ ಭಕ್ತರಿಂದ, ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ, ಮೈಸೂರ್ ಪಾಕ್, ಲಾಡು ವಿತರಣೆ ಜೊತೆಗೆ…
395 ಕೋಟಿ ರೂ. ವೆಚ್ಚದಲ್ಲಿ ಚಕ್ರಾ ಡ್ಯಾಂ ನಿಂದ ಸೂಡೂರುವರೆಗೆ ಶಾಶ್ವತ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ : ಹರತಾಳು ಹಾಲಪ್ಪ
ರಿಪ್ಪನ್ಪೇಟೆ : ಚಕ್ರಾ ಡ್ಯಾಂ ನಿಂದ ಸೂಡೂರು ಗ್ರಾಮದವರೆಗೂ ಬರುವ ಅನೇಕ ಹಳ್ಳಿಗಳಿಗೆ ಕುಡಿಯುವ ನೀರು ಹರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅವರು ಕೆರೆಹಳ್ಳಿ ಹೋಬಳಿಯಲ್ಲಿ ಮಳೆಹಾನಿ ವೀಕ್ಷಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿ ಈಗಾಗಲೇ ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶರಾವತಿ ನದಿಯಿಂದ ಮತ್ತು ಅಂಬ್ಲಿಗೊಳ ಡ್ಯಾಂ ನಿಂದ ನೂರಾರು ಹಳ್ಳಿಗಳ ರೈತ ನಾಗರೀಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ…