ಜಿಲ್ಲಾ ಸುದ್ದಿ:
ಶ್ರೀಗಂಧ ಮರ ಕಡಿತಲೆ : ಪೊಲೀಸ್ ಅರಣ್ಯ ಸಂಚಾರಿ ದಳ ದಾಳಿ , ಓರ್ವನ ಬಂಧನ
ಶ್ರೀಗಂಧ ಮರ ಕಡಿತಲೆ : ಪೊಲೀಸ್ ಅರಣ್ಯ ಸಂಚಾರಿ ದಳ ದಾಳಿ , ಓರ್ವನ ಬಂಧನ ಸಾಗರ: ಸಾಗರ ಪೊಲೀಸ್ ಅರಣ್ಯ ಸಂಚಾರ ದಳ ಮತ್ತು ವಲಯ ಅರಣ್ಯಾಧಿಕಾರಿಗಳು ಜಂಟಿಯಾಗಿ ನಡೆಸಿದ ದಾಳಿಯಲ್ಲಿ, ಬರದವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಶ್ರೀಗಂಧ ಮರವನ್ನು ಕಡಿದಿದ್ದ ಆರೋಪದ ಮೇಲೆ ಒಬ್ಬರನ್ನು ಬಂಧಿಸಿದ್ದಾರೆ. ಮುಬಾರಕ್ ಬಿನ್ ಮಹಮ್ಮದ್ ಪಾಷಾ (ಎಸ್ಎನ್ ನಗರ, ಸಾಗರ) ಅವರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಅವರ ಬಳಿಯಿಂದ 35.107 ಕೆ.ಜಿ. ಶ್ರೀಗಂಧದ ತುಂಡುಗಳು, ಒಂದು ಕೈ ಗರಗಸ ಮತ್ತು ದ್ವಿಚಕ್ರ…
ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ
ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ ಶಿಕಾರಿಪುರ : ತೆರಿಗೆ ಸಂಗ್ರಹ ಹಣ ಅಂದೇ ಬ್ಯಾಂಕ್ಗೆ ಜಮೆ ಮಾಡದೆ ಅವ್ಯವಹಾರ ನಡೆಸಿದ್ದಾರೆ, ನೀರುಗಂಟಿ ಹುದ್ದೆಯಲ್ಲಿದ್ದವರಿಗೆ ಬಿಲ್ಕಲೆಕ್ಟರ್ ಹುದ್ದೆ ಅಕ್ರಮವಾಗಿ ನೀಡಿದ್ದಾರೆ ಎಂದು ಆರೋಪಿಸಿ ಗೊದ್ದನಕೊಪ್ಪ ಗ್ರಾ.ಪಂ. ಸದಸ್ಯರು ಕಚೇರಿಗೆ ಬೀಗಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಆಗಿದ್ದ ಇಮ್ತಿಯಾಜ್ ಅಹಮದ್ ನಾಲ್ಕು ಹಳ್ಳಿಗಳ ತೆರಿಗೆ ಸಂಗ್ರಹ ಹಣ ಬ್ಯಾಂಕ್ಗೆ ಕಟ್ಟದೇ ೮ರಿಂದ ೩೦ದಿನದವರೆಗೂ ಹಣ ಕೈಯಲ್ಲಿ ಇಟ್ಟುಕೊಂಡಿರುವ ದಾಖಲೆಗಳಿವೆ,…
ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ
ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡವಾಗಿ ಭಾರತಕ್ಕೆ ಕೀರ್ತಿ ತಂದ ತಂಡದಲ್ಲಿ ರಿಪ್ಪನ್ಪೇಟೆಯ ಕಾವ್ಯಾ.ವಿ ಕೂಡ ಭಾಗಿಯಾಗಿದ್ದರು. ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದುಕೊಟ್ಟ ಈ ಸಾಧನೆಯನ್ನು ಗುರುತಿಸಿ ಹೊಸನಗರ ತಾಲ್ಲೂಕು ತಹಶೀಲ್ದಾರ್ ಭರತ್ ರಾಜ್ ಅವರು ತಾಲ್ಲೂಕು ಆಡಳಿತದ ಪರವಾಗಿ ಕಾವ್ಯಾ ಅವರನ್ನು ಅವರ ಸ್ವಗೃಹವಾದ ಬರುವೆ ಗ್ರಾಮಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್ಷಿಪ್…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/25 ರಂದು ಬೆಳಿಗ್ಗೆ 09-30 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ತುರ್ತು ನಿರ್ವಹಣೆ…
ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ
ನಕಲಿ ಅಥವಾ ತಜ್ಞರಲ್ಲದ ಚರ್ಮವೈದ್ಯರಿಂದ ದೂರವಿರಿ – ಚರ್ಮ ವೈದ್ಯರ ಸಂಘದ ಮನವಿ ಶಿವಮೊಗ್ಗ: ಯಾವುದೇ ಚರ್ಮ ಚಿಕಿತ್ಸೆ ಪಡೆಯುವ ಮೊದಲು ವೈದ್ಯರ ಚರ್ಮರೋಗ ಪದವಿ ಮತ್ತು (kmc)ವೈದ್ಯಕೀಯ ಮಂಡಳಿಯ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕೆಂದು ಸಹ್ಯಾದ್ರಿ ಡೆರ್ಮಾ ಅಸೋಸಿಯೇಶನ್ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಂಘದ ಅಧ್ಯಕ್ಷ ಪ್ರೊ. ಡಾ!! ದಾದಾ ಪೀರ್, ಚರ್ಮ ರೋಗದ ಬಗ್ಗೆ ಸಾರ್ವಜನಿಕ ಜಾಗೃತಿ ಅಗತ್ಯವಾಗಿದೆ. ಚರ್ಮರೋಗ ವಿಭಾಗದಲ್ಲಿ ಅನಧಿಕೃತಮತ್ತು ನಕಲಿ ವೈದ್ಯಕೀಯ ಚಿಕಿತ್ಸೆ ತಡೆಗಟ್ಟುವುದು ಮುಖ್ಯವಾಹಿದೆ…
ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ
ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ ಸೊರಬ : ಶರಾವತಿ ಸಂತ್ರಸ್ಥರ ಸಮಸ್ಯೆ ಬಿಜೆಪಿಯ ಕೂಸು ಎಂದು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಜಿಲ್ಲೆಯ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವಿವೇಕತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್. ಹಾಲಪ್ಪ ಕಿಡಿಕಾರಿದರು. ಸೋಮವಾರ ಪಟ್ಟಣದಲ್ಲಿ ತಾಲೂಕಿನ ಬಿಜೆಪಿಯ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಜನಪರ…
ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ
ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ ಕಲಾ ಕೌಸ್ತುಭ ಕನ್ನಡ ರಾಜೋತ್ಸವದ ಸಮಾರೋಪ ಸಮಾರಂಭ ರಿಪ್ಪನ್ಪೇಟೆ: “ಕನ್ನಡ ನಮ್ಮ ಮಾತೃಭಾಷೆ ಮಾತ್ರವಲ್ಲ, ಭಾವನೆಗಳ ಅಭಿವ್ಯಕ್ತಿ. ಎರಡು ಸಾವಿರ ವರ್ಷಗಳ ಪಾರಂಪರ್ಯ ಹೊಂದಿರುವ ನಮ್ಮ ಕನ್ನಡ ಭಾಷೆ ಅತ್ಯಂತ ಪುರಾತನ,” ಎಂದು ರಾಜ್ಯ ಯುವ ಕರ್ನಾಟಕ ವೇದಿಕೆಯ ಸಂಸ್ಥಾಪಕ-ರಾಜ್ಯಾಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ, ಬಿಗ್ ಬಾಸ್ 9 ಫೈನಲಿಸ್ಟ್ ರೂಪೇಶ್ ರಾಜಣ್ಣ ಹೇಳಿದ್ದಾರೆ. ಕಲಾಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ…
ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್
ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್ ರಿಪ್ಪನ್ಪೇಟೆ: ಕೆ. ಹೊಸಕೊಪ್ಪದಲ್ಲಿ ನಡೆದ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ ವಾರ್ಷಿಕೋತ್ಸವ ಹಾಗೂ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಹಗ್ಗ-ಜಗ್ಗಾಟ ಸ್ಪರ್ಧೆ ಜರುಗಿತು. ನಿಯಮಿತ 8 ಸದಸ್ಯರ ತಂಡ ಮತ್ತು 600 ಕೆ.ಜಿ ಗರಿಷ್ಠ ತೂಕ ನಿಯಮದೊಂದಿಗೆ ನಡೆದ ಪೈಪೋಟಿಯಲ್ಲಿ ಬಿಳಿಕಿ ಗ್ರಾಮದ ಯುವಕರು ತೃತೀಯ ಸ್ಥಾನ ಗಳಿಸಿದರು. ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಕರ್ನಾಟಕ ರತ್ನ ಡಾ. ಪುನೀತ್…
RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ
RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಹಿರೇಮೈಥಿ ಗ್ರಾಮದಲ್ಲಿ జಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಸಂಭವಿಸಿ ಪರಸ್ಪರ ದೊಣ್ಣೆ, ಗುದ್ದಲಿ ಹಾಗೂ ಬೇಲಿ ಗೂಟಗಳಿಂದ ಹೊಡೆದಾಟ ನಡೆದ ಪರಿಣಾಮ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಾಗರ ಹಾಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ-ಪುರುಷರು ಸೇರಿದಂತೆ ಎರಡೂ ಕುಟುಂಬಗಳ ಹಲವು…
ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ
ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ರಿಪ್ಪನ್ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರ ವಿಶೇಷ ಅನುದಾನದಡಿಯಲ್ಲಿ 32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ…