ಜಿಲ್ಲಾ ಸುದ್ದಿ:
“ನಡತೆ ಶುದ್ಧವಾದರೆ ಜೀವನ ದಿವ್ಯ” — ಮಳಲಿ ಶ್ರೀಗಳು | ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ
A Mahashivaratri religious program was held with devotion at Sri Haleshwara Temple in Halugudde village near Ripponpete, where Malali Math Peethadhipathi Dr. Gurunagabhushana Shivacharya Swamiji delivered spiritual discourse highlighting the importance of righteous conduct. “ನಡತೆ ಶುದ್ಧವಾದರೆ ಜೀವನ ದಿವ್ಯ” — ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ ರಿಪ್ಪನ್ಪೇಟೆ: ಮಹಾಶಿವರಾತ್ರಿಯ ಅಂಗವಾಗಿ ರಿಪ್ಪನ್ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಧರ್ಮ…
ರಿಪ್ಪನ್ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ
Kerehalli Sundaresha has been appointed as the new President of Ripponpete Mahashakti Kendra, with GD Mallikarjun and Katte Arun as General Secretaries, following official orders issued by Hosanagara Mandal President N Satish. ರಿಪ್ಪನ್ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ ರಿಪ್ಪನ್ಪೇಟೆ: ಪಟ್ಟಣದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಕೆರೆಹಳ್ಳಿ ಸುಂದರೇಶ್ ಅವರನ್ನು…
ರಿಪ್ಪನ್ಪೇಟೆಯಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ – ಪಂಚಾಯಿತಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ
Severe drinking water crisis in Ripponpete Gram Panchayat limits has triggered public anger as borewells have dried up and authorities failed to provide tanker water, leaving residents struggling for basic needs. ರಿಪ್ಪನ್ಪೇಟೆ: ಕಳೆದ ಒಂದು ತಿಂಗಳಿನಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಗವಟೂರು, ಬರುವೆ, ಕೆರೆಹಳ್ಳಿ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನಕ್ಕೆ ಒಂದೇ…
ದುರ್ಬಲ ಕಲಾವಿದರ ಬದುಕಿಗೆ ಬೆಳಕು ನೀಡುತ್ತಿರುವ ಪಟ್ಲ ಸತೀಶ್ ಶೆಟ್ಟಿ – ಶಾಸಕ ಬೇಳೂರು ಗೋಪಾಲಕೃಷ್ಣ
Patla Satish Shetty’s Patla Foundation continues to support Yakshagana artists and students by providing free training, housing support, and financial aid, becoming a ray of hope for underprivileged folk artists in Hosanagara. ದುರ್ಬಲ ಕಲಾವಿದರ ಬದುಕಿಗೆ ಬೆಳಕು ನೀಡುತ್ತಿರುವ ಪಟ್ಲ ಸತೀಶ್ ಶೆಟ್ಟಿ – ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ : ಇನ್ನೊಬ್ಬರಿಗೆ ಸಹಾಯ ಮಾಡುವುದರಿಂದ ಯಾರೂ ಬಡವರಾಗುವುದಿಲ್ಲ ಬದಲಾಗಿ ಅದು ಹೃದಯವನ್ನು ಶ್ರೀಮಂತಗೊಳಿಸುತ್ತದೆ….
ರಿಪ್ಪನ್ಪೇಟೆ: ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ – ಹಿಂದೂ ಜಾಗರಣ ವೇದಿಕೆಯಿಂದ ಸ್ಮರಣಾ ಕಾರ್ಯಕ್ರಮ
Rippanpet: Tribute to Pulwama martyrs – Memorial program by Hindu Jagran Vedike ರಿಪ್ಪನ್ಪೇಟೆ: ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ – ಹಿಂದೂ ಜಾಗರಣ ವೇದಿಕೆಯಿಂದ ಸ್ಮರಣಾ ಕಾರ್ಯಕ್ರಮ POSTMAN NEWS KANNADA ರಿಪ್ಪನ್ಪೇಟೆ: 2019ರ ಫೆಬ್ರವರಿ 14ರಂದು ಜಮ್ಮು–ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಹುತಾತ್ಮರಾದ ದುರ್ಘಟನೆ ಇಡೀ ದೇಶವನ್ನು ದುಃಖದಲ್ಲಿ ಮುಳುಗಿಸಿತ್ತು. ದೇಶದ ಭದ್ರತೆಗೆ ತಮ್ಮ ಅಮೂಲ್ಯ ಪ್ರಾಣಗಳನ್ನು ಅರ್ಪಿಸಿದ ಆ ವೀರ ಯೋಧರ…
ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ
ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ ಹುಂಚ ಮಂಡಲ ಹಿಂದೂ ಸಂಗಮ ಕಾರ್ಯಕ್ರಮ | ಬೃಹತ್ ಶೋಭಾಯಾತ್ರೆ POSTMAN NEWS KANNADA ಹುಂಚ: ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬಂತಹ ಸಿದ್ಧಾಂತವು ಹಿಂದುಗಳನ್ನು ಜಾಗೃತಗೊಳಿಸಿ ಭಾರತ ವಿಶ್ವಗುರುವನ್ನಾಗಿಸಿದೆ. ಹಿಂದೂ ಸಮಾಜ ಜಗತ್ತಿನ ಅತ್ಯಂತ ಹಿರಿಯ ಸಮಾಜ, ವಸುದೈವ ಕುಟುಂಬಕಂ ಎಂಬ ಸಂದೇಶವನ್ನು ಸಾರಿದ ಸಂಸ್ಕೃತಿ ನಮ್ಮದು ಎಂದು ಆರ್ ಎಸ್ ಎಸ್ ತಾಲೂಕು ಕಾರ್ಯವಾಹ ಅಶ್ವಥ್ ಕುಮಾರ್ ಹೇಳಿದರು….
ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ
ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ ಯಡಮನೆ ಗ್ರಾಮದ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ವಿಚಾರದಲ್ಲಿ ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ರೈತರ ಹಿತ ಕಾಯಲು ಸರ್ಕಾರ ಬದ್ಧ. ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ…
ಶತಮಾನಗಳ ನಂಬಿಕೆಯ ಸಾಕ್ಷಿಯಾಗಿ ನಿಂತಿರುವ ಕೊಡಚಾದ್ರಿಯ ಅಮ್ಮನವರು–ಕಾಲಭೈರವ ದೇವಸ್ಥಾನ
Explore the ancient Sri Kshetra Kodachadri temple during the Mahashivaratri Jatra on Feb 15, 2026. ಪುರಾತನ ಪರಂಪರೆ, ರಹಸ್ಯ ತ್ರಿಶೂಲ ಮತ್ತು ಶಿವರಾತ್ರಿ ಸಂಪ್ರದಾಯಗಳು ಇಂದಿಗೂ ಜೀವಂತ ಅಮ್ಮನವರು ಮತ್ತು ಕಾಲಭೈರವ ದೇವಸ್ಥಾನ: ಪಶ್ಚಿಮಘಟ್ಟದ ದಟ್ಟ ಅರಣ್ಯಗಳ ನಡುವೆ, ಕೊಡಚಾದ್ರಿ ಪರ್ವತದ ಶಿಖರದಲ್ಲಿ ನೆಲೆಸಿರುವ ಅಮ್ಮನವರು–ಕಾಲಭೈರವ ದೇವಸ್ಥಾನ ಶತಮಾನಗಳ ಪುರಾತನ ಇತಿಹಾಸ ಹಾಗೂ ಆಧ್ಯಾತ್ಮಿಕ ಮಹಿಮೆಯನ್ನು ತನ್ನೊಳಗೆ ಹೊತ್ತುಕೊಂಡಿದೆ. ಈ ದೇವಾಲಯ ಕೇವಲ ಪೂಜಾ ಸ್ಥಳವಲ್ಲ, ಬದಲಾಗಿ ತಲೆತಲೆಮಾರುಗಳಿಂದ ಸಾಗಿಬಂದ ನಂಬಿಕೆ,…
ಅರಣ್ಯ ಇಲಾಖೆಯ ತೆರವು ನೋಟಿಸ್ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ
Former Karnataka minister ಹರತಾಳು ಹಾಲಪ್ಪ visits Edamane village in Sagar taluk, slams Forest Department eviction notices, and assures protection to 16 families living on ancestral land. ಅರಣ್ಯ ಇಲಾಖೆಯ ತೆರವು ನೋಟಿಸ್ಗೆ ತಿರುಗೇಟು: ಎಡಮನೆ ರೈತರ ಪರ ಹರತಾಳು ಹಾಲಪ್ಪ ಸ್ಪಷ್ಟ ಘೋಷಣೆ ಸಾಗರ ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಚನ್ನಗೊಂಡ ಗ್ರಾಮ ಪಂಚಾಯಿತಿಯ ಕಟ್ಟಿನಕಾರು ಸಮೀಪದ ಎಡಮನೆ ಪ್ರದೇಶದ ಕುಟುಂಬಗಳಿಗೆ ಅರಣ್ಯ ಇಲಾಖೆ ತೆರವು ನೋಟಿಸ್…
ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು
MLA Gopalakrishna Beluru inaugurated the bhoomi pooja for a ₹1.20 crore road asphalting project in Kenchanala near Ripponpete, highlighting Karnataka government guarantee schemes and rural development initiatives. ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್ಪೇಟೆ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಹಿಂದುಳಿದ ವರ್ಗಗಳ ಜೀವನದಲ್ಲಿ ಆರ್ಥಿಕ ಸ್ಥಿರತೆ ತಂದುಕೊಟ್ಟಿದ್ದು, ಸಾಮಾನ್ಯ ವರ್ಗ ಗಟ್ಟಿಯಾಗಿ ನಿಲ್ಲುವಂತೆ ಮಾಡುವಲ್ಲಿ…