ಬಡವರ ಕಣ್ಣೀರು ತಾಲೂಕ್ ಆಡಳಿತಕ್ಕೆ ಕಾಣಿಸುತ್ತಿಲ್ಲವೇ .???? : ಆರ್ ಎಂ ಮಂಜುನಾಥ್ ಗೌಡ
ತೀರ್ಥಹಳ್ಳಿ : ತಾಲೂಕಿನ ತಹಶೀಲ್ದಾರರು ಬಿಬಿಎಂಪಿ ಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದವರು ಈಗ ಹಳ್ಳಿಗೆ ಬಂದಿದ್ದಾರೆ, ಮಳೆಗಾಲದಲ್ಲಿ ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಅರಿವು ಅವರಿಗೆ ಹೆಚ್ಚು ತಿಳಿದಂತೆ ಇಲ್ಲ.ಕೊನೆ ಪಕ್ಷ ಬೇರೆಯವರ ಬಳಿ ಕೇಳಿ ತಿಳಿದುಕೊಂಡು ಬಡವರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ರಾಜ್ಯ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ತಾಲೂಕು ಆಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಬೆಟ್ಟಮಕ್ಕಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…