Headlines

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿ ನಡುರಾತ್ರಿ ದಿಡೀರ್ ಬೆಂಕಿ : ತಪ್ಪಿತು ಭಾರಿ ಅನಾಹುತ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಸಮೀಪವಿರುವ ಸುಲ್ತಾನ್ ಮಾರ್ಕೆಟ್’ನಲ್ಲಿ ನಡುರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುಲ್ತಾನ್ ಮಾರ್ಕೆಟ್’ನ ಗುಜರಿ ಅಂಗಡಿಗಳ ಮುಂದೆ ಇಡಲಾಗಿದ್ದ ಟಯರ್ ಮತ್ತು ಇತರೆ ಗುಜರಿಗೆ ವಸ್ತುಗಳು ಧಗಧಗ ಹೊತ್ತಿ ಉರಿದಿವೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಿ ವಸ್ತುಗಳು ಇರಿಸಿದ್ದ ಸ್ಥಳದ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್’ಫಾರ್ಮರ್ ಇದೆ….

Read More

ರಿಪ್ಪನ್ ಪೇಟೆ : 4.30 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಹರತಾಳು ಹಾಲಪ್ಪ : ಫೆ.12 ರಂದು ಧರ್ಮಸ್ಥಳಕ್ಕೆ ಆರೋಪಿತರಿಗೆ ಶಾಸಕ ಹಾಲಪ್ಪ ಆಹ್ವಾನ

ರಿಪ್ಪನ್ ಪೇಟೆ : ಸುಳ್ಳು ಹೇಳಿಕೆ ಕೊಟ್ಟು ಪಲಾಯನಗೈಯುವ ಹುಡುಗಾಟದ ಕೆಲಸವನ್ನು ಮಾಡದೇ ಫೆಬ್ರವರಿ 12 ರಂದು ಧರ್ಮಸ್ಥಳದ ಶ್ರೀಮಂಜುನಾಥನ ಸನ್ನಿಧಿಗೆ ಬಂದು ನಾನು ಹಣ ಪಡೆದಿರುವುದನ್ನು ಸಾಬೀತುಪಡಿಸಲಿ ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಸವಾಲು ಹಾಕಿದರು. ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪೂಜಾರದಿಂಬದಲ್ಲಿ  ಬುಧವಾರ ನೂತನವಾಗಿ ನಿರ್ಮಾಣವಾಗಿರುವ 4.30 ಕೋಟಿ ವೆಚ್ಚದ ಪಿಎಂಜಿಎಸ್ ವೈ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ನಂತರ ಮಾತನಾಡಿದ ಶಾಸಕರು ಸಾಗರ ಕ್ಷೇತ್ರದಲ್ಲಿ ವ್ಯಕ್ತಿಯೋರ್ವ ನನ್ನ…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರ ಆಣೆ ಪ್ರಮಾಣ ಪಂಥಾಹ್ವಾನಕ್ಕೆ ಶಾಸಕ ಹಾಲಪ್ಪರಿಂದ ಡೇಟ್ ಫಿಕ್ಸ್ : ಸವಾಲು ಸ್ವೀಕರಿಸುವರೇ ಮಾಜಿ ಶಾಸಕರು???

ಸಾಗರದಲ್ಲಿ ಆಣೆ ಪ್ರಮಾಣದ ರಾಜಕೀಯ ಮೇಲಾಟ ತಾರಕಕ್ಕೇರಿದ್ದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಶಾಸಕ ಹಾಲಪ್ಪ ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ, ತಾಕತಿದ್ದರೆ ಕಮೀಷನ್ ಪಡೆದಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಬಹಿರಂಗ ಸವಾಲಿಗೆ ಇಂದು ಪ್ರತಿಕ್ರಿಯಿಸಿರುವ ಶಾಸಕ ಹರತಾಳು ಹಾಲಪ್ಪ ಪ್ರಮಾಣ ಮಾಡುವ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ…

Read More

ಡಿಜಿಟಲ್ ಕಲಿಕೆ,ನವೋದ್ಯಮಕ್ಕೆ ಒತ್ತು ನೀಡಿರುವ ಬಜೆಟ್ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ಇನ್ನಿತರ ವಸತಿ ಯೋಜನೆಗಳಿಗೆ ಒತ್ತು ನೀಡುವುದರೊಂದಿಗೆ, ಕೇಂದ್ರ ಸರ್ಕಾರದ ದೂರದೃಷ್ಟಿಯ ಈ ಬಜೆಟ್ ರಾಜ್ಯದ ‘ಸರ್ವರಿಗೂ ಸೂರು’ ಒದಗಿಸುವಲ್ಲಿ ಸ್ಫೂರ್ತಿ ನೀಡಲಿದೆ…

Read More

ಈ ಬಾರಿಯ ಕೇಂದ್ರ ಸರಕಾರದ ಬಜೆಟ್ ನಿರಾಶಾದಾಯಕ : ಅರ್ ಎ ಚಾಬುಸಾಬ್

ರಿಪ್ಪನ್ ಪೇಟೆ : ಕೇಂದ್ರ ಸರ್ಕಾರದ ಈ ವರ್ಷದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಬಡವರ ಮತ್ತು ಮಧ್ಯಮ ವರ್ಗದವರ ನಿರೀಕ್ಷೆಯನ್ನು ಹುಸಿ ಯನ್ನಾಗಿ ಮಾಡಿದೆ ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಅಸಮಧಾನ ವ್ಯಕ್ತಪಡಿಸಿದ್ದಾರೆ.  ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕಿನಿಂದ ಎರಡು ವರ್ಷಗಳಿಂದ ಲಕ್ಷಾಂತರ ಮಂದಿ ಸತ್ತಿದ್ದಾರೆ, ಕೋಟ್ಯಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ, ಜನರಿಗೆ ಏನಾದ್ರೂ ಕೊಡುಗೆ ಸಿಗುತ್ತೆ ಎಂಬ ನಿರೀಕ್ಷೆಯಿತ್ತು, ಆದರೆ ಈ ಬಜೆಟ್ ಬಡವರ, ಜನಸಾಮಾನ್ಯರ ಪರ…

Read More

ಮರಳು ಲಾರಿ ಮಾಲೀಕರಿಂದ ಶಾಸಕ ಹರತಾಳು ಹಾಲಪ್ಪರವರಿಗೆ ಕಮಿಷನ್ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ಸಿದ್ಧ: ಬೇಳೂರು ಗೋಪಾಲಕೃಷ್ಣ

ಹೊಸನಗರ: ಹೊಸನಗರ-ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ, ತಾಕತ್ತಿದ್ದರೆ ಹಾಲಪ್ಪನವರು ಕಮೀಷನ್ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಹೊಸನಗರ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ  ಬೇಳೂರು ಗೋಪಾಲಕೃಷ್ಣರವರು ಸವಾಲು ಹಾಕಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ  ಅವರು ತಾವು ಪ್ರಾಮಾಣಿಕರು ಮರಳು ಮಾಧ್ಯಮದವರಿಂದ…

Read More

ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮೊದಲ ಆದ್ಯತೆ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೆ ಬಿಜೆಪಿ ಸರಕಾರಗಳ ಮೊದಲ ಆದ್ಯತೆಯಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು . ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ  ಯಳಗಲ್ಲು ಗ್ರಾಮದಲ್ಲಿ ಸುಮಾರು 26.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಶಂಕುಸ್ಥಾಪನೆ ಮತ್ತು ಕೋಡೂರು ಗ್ರಾಮದ ಸ.ನಂ.14ರಲ್ಲಿ ಪಿಕಪ್ ಚಾನಲ್ ಕಾಮಗಾರಿ ಶ್ರೀ ಶಂಕರೇಶ್ವರ ದೇವಸ್ಥಾನದ ರಸ್ತೆ, ಹಳೇಕೋಟೆ ರಸ್ತೆ ಮರು ಡಾಂಬರಿಕರಣ…

Read More

ಸೊರಬ ಪುರಸಭೆ ಅಧಿಕಾರ ಬಿಜೆಪಿ ತೆಕ್ಕೆಗೆ : ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ ಆಯ್ಕೆ

ಸೊರಬ: ಭಾರಿ ಕುತೂಹಲ ಮೂಡಿಸಿದ್ದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ವೀರೇಶ್ ಮೇಸ್ತ್ರಿ ಅಧ್ಯಕ್ಷರಾಗಿ ಆಯ್ಕೆಯಾದರು. ಶುಕ್ರವಾರ ನಡೆದ ಅಧ್ಯಕ್ಷರ ಚುನಾವಣೆಗೆ ಬಿಜೆಪಿಯಿಂದ ವೀರೇಶ್ ಮೇಸ್ತ್ರಿ, ಕಾಂಗ್ರೆಸ್‌ನಿಂದ ಸುಲ್ತಾನಾ ಬೇಗಂ ನಾಮಪತ್ರ ಸಲ್ಲಿಸಿದ್ದರು. ವೀರೇಶ್ ಮೇಸ್ತ್ರಿ 8 ಮತಗಳನ್ನು ಹಾಗೂ ಕಾಂಗ್ರೆಸ್‌ನ ಸುಲ್ತಾನಾ ಬೇಗಂ 4 ಮತಗಳನ್ನು ಪಡೆದರು. ಅಧ್ಯಕ್ಷರಾಗಿದ್ದ ಎಂ.ಡಿ. ಉಮೇಶ್ ವಿರುದ್ಧ ಸ್ವ‍ಪಕ್ಷದ ಸದಸ್ಯರೇ ಸೆ.27ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಇದರಿಂದ ಚುನಾವಣೆ ನಡೆಯಿತು.  ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ…

Read More

ಮಲೆನಾಡಿಗರ ನಿದ್ರೆಗೆಡಿಸಿರುವ ಮಂಗನ ಖಾಯಿಲೆ :ಇಂದು ಜಿಲ್ಲೆಯಲ್ಲಿ ಎರಡನೇ ಪ್ರಕರಣ ದಾಖಲು

 ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಪತ್ತೆಯಾಗಿದೆ. ಇದೇ ತಿಂಗಳಲ್ಲಿ ಕಂಡುಬಂದ ಎರಡನೇ ಪ್ರಕರಣ ಇದಾಗಿದೆ‌. ಶಾಲೆಯ ಶಿಕ್ಷಕ ರಾಘವೇಂದ್ರ ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಒಂದು ವಾರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೌದು, ಮಲೆನಾಡಿಗರನ್ನು ಈ ಪರಿ ನಿದ್ದೆಗೆಡುವಂತೆ ಮಾಡಿದೆ ಮಂಗನ ಕಾಯಿಲೆ. ಕ್ಯಾಸನೂರ್ ಡಿಸೀಸ್ ಎಂದೂ ಕರೆಯಲ್ಪಡುವ ಮಂಗನ ಕಾಯಿಲೆ ಈಗಾಗಲೇ ಜಿಲ್ಲೆಯಲ್ಲಿ ಇಬ್ಬರಲ್ಲಿ ಆವರಿಸಿದೆ. ಏನಿದು ಮಂಗನ ಕಾಯಿಲೆ? ಮಂಗನ ಕಾಯಿಲೆ ಕೆ ಎಫ್…

Read More

ಜಾಗದ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ವ್ಯಕ್ತಿ : ಮನವೊಲಿಸಿ ಕೆಳಗಿಳಿಸುವಲ್ಲಿ ಪಿಎಸ್ ಐ ಶಿವಾನಂದ ಕೋಳಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿ :

ಖಾಸಗಿ ವ್ಯಕ್ತಿಗಳು ತನ್ನ ಮನೆಯನ್ನು ನೆಲಸಮಗೊಳಿಸಿ ಅನ್ಯಾಯ ಎಸಗಿದ್ದಾರೆ ಹಾಗೂ ಈ ಬಗ್ಗೆ ಯಾರು ಸೂಕ್ತ ರೀತಿಯಲ್ಲಿ ನ್ಯಾಯ ದೊಕಿಸಿಕೊಟ್ಟಿಲ್ಲ ಎಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತ ಪ್ರಸಂಗ ಹೊಸನಗರ ತಾಲೂಕಿನ ಕೋಡೂರು ಗ್ರಾಮದಲ್ಲಿ ನಡೆಯಿತು. ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡೂರಿನ ಶಾಂತಪುರ ವಾಸಿ ಕೃಷ್ಣಮೂರ್ತಿ ಅಲಿಯಾಸ್ ಮೀಸೆ ಕೃಷ್ಣ ಬಿನ್ ಹುಚ್ಚನಾಯ್ಕ (47) ಎಂಬಾತನು ಗ್ರಾಮ ಪಂಚಾಯಿತಿ ಎದುರುಗಡೆ ಇರುವ ಏರ್ ಟೆಲ್ ಟವರ್ ನ ಸುಮಾರು 150 ಅಡಿಗಳಷ್ಟು…

Read More