Headlines

ಕಾರ್ಮಿಕ ಸಾವನ್ನಪ್ಪಿದ ಸುದ್ದಿ ಮನೆಯವರಿಗೆ ತಿಳಿಸಲು ಹೋದ ಮಾಲೀಕನೂ ಹೃದಯಾಘಾತದಿಂದ ಸಾವು :

ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ. ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲುಕುವ ಘಟನೆ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರಗ ಗೇಟ್ ಸಮೀಪ ನಡೆದಿದೆ. ಕೂಲಿ ಕಾರ್ಮಿಕ ಬರ್ಮಪ್ಪ (55) ಎಂಬಾತ ಎಂದಿನಂತೆ ನಿವೃತ್ತ ಶಿಕ್ಷಕ ದುಗ್ಗಪ್ಪಗೌಡ(75) ಎಂಬುವರ ತೋಟದಲ್ಲಿ ಕೆಲಸ ಮಾಡಲು ಬಂದಿದ್ದ.ಅನೇಕ ವರ್ಷಗಳಿಂದ ಇವರ ಮನೆಯಲ್ಲಿ ಕೆಲಸ ಕೂಡ ಮಾಡುತ್ತ ಇದ್ದ ಮದ್ಯಾಹ್ನದವರೆಗೆ ಲವಲವಿಕೆಯಿಂದ…

Read More

ಅಂದಾಸುರದ ಮೇಲಿನಕೇರಿ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟು ಗೌರವ ಸೂಚಿಸಿದ ಗ್ರಾಮಸ್ಥರು :

ಅಂದಾಸುರ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಅಂದಾಸುರ ಮೇಲಿನ ಕೇರಿಗೆ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂದು ನಾಮಕರಣ ಮಾಡಲಾಗಿದೆ.ಅಂದಾಸುರದ ಓಂ ಫ್ರೆಂಡ್ಸ್ ಯುವಕ ಸಂಘದವರು ಇಲ್ಲಿನ ಮೇಲಿನಕೇರಿಯ ವೃತ್ತಕ್ಕೆ ಪುನೀತ್ ರಾಜಕುಮಾರ್ ವೃತ್ತ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ಈ ಸಂಧರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಖೈರಾ ಅಧ್ಯಕ್ಷರಾದ ರಾಜಣ್ಣ ,ಸೋಮೇಶ ಗ್ರಾಪಂ ಸದಸ್ಯರು ಆಚಾಪುರ,ಶಿಕ್ಷಕರಾದ ಇಂದಿರಾ,ವಕೀಲರಾದ ದಾಸನಕೊಪ್ಪ ವಾಸು,ವೀಣಾ ಹಾಗೂ ಗ್ರಾಮಸ್ಥರೆಲ್ಲಾ ಉಪಸ್ಥಿತರಿದ್ದರು….

Read More

ಬಟ್ಟೆಮಲ್ಲಪ ಕರವೇ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ :

  ಕರ್ನಾಟಕ ರಕ್ಷಣಾ ವೇದಿಕೆ ಬಟ್ಟೆಮಲ್ಲಪ್ಪ ಘಟಕದಿಂದ ರಿಪ್ಪನ್ ಪೇಟೆ ಕುಕ್ಕಳಲೆ ಸಂಪರ್ಕ ರಸ್ತೆಗೆ ಅಳವಡಿಸಿದ್ದ ಕನ್ನಡದ ಮೇರು ನಟ ಪುನೀತ್ ರಾಜಕುಮಾರ ನಾಮಫಲಕಕ್ಕೆ ಮಸಿ ಬಳಿದಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಶಾಂತಿಯುತ ಹೋರಾಟವನ್ನು ನಡೆಸಲಾಯಿತು. ಪುನೀತ್ ನಾಮಫ಼ಲಕಕ್ಕೆ  ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಈ ಸಂಧರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ತಾಲೂಕು ಅಧ್ಯಕ್ಷ ಹೆಚ್ ಆರ್ ರಾಘವೇಂದ್ರ. ಘಟಕದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಾಗರಾಜ್…

Read More

ಲಾರಿ – ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಭದ್ರಾವತಿ : ಕಾರೇಹಳ್ಳಿಯ ತಾಳೇ ಎಣ್ಣೆಯ ಫ್ಯಾಕ್ಟರಿ ಬಳಿ ಲಾರಿ ಮತ್ತು ಬೈಕ್ ನಡುವೆ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಸಾವು ಕಂಡಿರುವ ಘಟನೆ ನಡೆದಿದೆ. ಕಾರೇಹಳ್ಳಿ ಫ್ಯಾಕ್ಟರಿಯ ಬಳಿ KA-17-B-6710 ಕ್ರಮ ಸಂಖ್ಯೆಯ ಲಾರಿಯೊಂದು ಬೈಕ್ ಸವಾರನಿಗೆ ಗುದ್ದಿದೆ. ಬೈಕ್ ಸವಾರ ಗಾಯಗೊಂಡು ಬಿದ್ದಿದ್ದಾನೆ. ಹಿಂಬದಿಯಲ್ಲಿ ಬರುತ್ತಿದ್ದ ಸ್ಟೀಫನ್ ಕ್ರಿಸ್ಟೋಫರ್ ಎಂಬ ಚರ್ಚ್ ನ ಫಾದರ್ ಅವರನ್ನ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡ ವ್ಯಕ್ತಿ ಆನಂದ ಕುಮಾರ್ ಎಂದು ಗುರುತಿಸಲಾಗಿದ್ದು. ಅವರಿಗೆ ಹೆಚ್ಚಿನ…

Read More

ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಬಣ್ಣಹಚ್ಚಿದ ಪ್ರಕರಣ: ಕರವೇ ಹಾಗೂ ಕಸ್ತೂರಿ ಕನ್ನಡ ಸಂಘದಿಂದ ಭಾರಿ ಪ್ರತಿಭಟನೆ

ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿತ್ತು.ಗುರುವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ಪುನೀತ್ ರಾಜಕುಮಾರ್ ರವರ ನಾಮಫಲಕಕ್ಕೆ ಬಣ್ಣಹಚ್ಚಿ ವಿಕೃತಿ ಮೆರೆದಿದ್ದರು. ಈ ಘಟನೆಯನ್ನು ಖಂಡಿಸಿ ರಿಪ್ಪನ್ ಪೇಟೆಯ ಕಸ್ತೂರಿ ಕನ್ನಡ ಸಂಘ,ಕಲಾ ಕೌಸ್ತುಭ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ರಿಪ್ಪನ್’ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ…

Read More

ಪುನೀತ್ ರಾಜಕುಮಾರ್ ನಾಮಫಲಕವನ್ನು ಅಳಿಸಿದ ಕಿಡಿಗೇಡಿಗಳು:: ಕಿಡಿಗೇಡಿಗಳ ಬಂಧನಕ್ಕೆ ಕಸ್ತೂರಿ ಕನ್ನಡ ಸಂಘ ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಯ :

ರಿಪ್ಪನ್ ಪೇಟೆ :ಕನ್ನಡ ಚಲನಚಿತ್ರ ರಂಗದ ಮೇರುನಟ ಪುನೀತ್ ರಾಜಕುಮಾರ್ ಅವರ ಸವಿನೆನಪಿಗಾಗಿ ಪಟ್ಟಣದ ಸಾಗರದ ರಸ್ತೆಯಲ್ಲಿ ಕುಕ್ಕಳಲೆ ಗ್ರಾಮದ ಸಂಪರ್ಕ ರಸ್ತೆಗೆ ಊರಿನ ಗ್ರಾಮಸ್ಥರು ಹಾಗೂ ಕನ್ನಡಪರ ಸಂಘಟನೆ ಯವರು ಪುನೀತ್ ರಾಜ್ ಮಾರ್ ರಸ್ತೆ ಎಂದು ನಾಮಕರಣ ಮಾಡಿದ್ದರು. ಗುರುವಾರ ತಡರಾತ್ರಿ ಕೆಲವು ಕಿಡಿಗೇಡಿಗಳು ಆ ನಾಮಫಲಕಕ್ಕೆ ಬಿಳಿ ಬಣ್ಣವನ್ನು ಹಚ್ಚಿ ಅವಮಾನ ಎಸಗಿದ್ದಾರೆ.  ಕನ್ನಡ ಪರ ಸಂಘಟನೆಗಳು ಮತ್ತು ಗ್ರಾಮಸ್ಥರಿಂದ ಆಕ್ರೋಶ :  ಕನ್ನಡ ಸಿನಿಮಾ ರಂಗದ ಮೇರು ನಟ ಪುನೀತ್ ರಾಜಕುಮಾರ್…

Read More

ಅತಿಥಿ ಉಪನ್ಯಾಸಕರು ಶೂ ಪಾಲಿಶ್, ಬಾರ್ ಗಳಲ್ಲಿ ವೇಟರ್ ಗಳಾಗಿ ಕೆಲಸ ಮಾಡುವ ದುಸ್ಥಿತಿ ಬಂದಿದ್ದರೂ ಸರ್ಕಾರ ಜಾಣಕುರುಡು ತೋರುತ್ತಿದೆ : ತೀರ್ಥಹಳ್ಳಿ ಅತಿಥಿ ಉಪನ್ಯಾಸಕರ ಆರೋಪ , ಪ್ರತಿಭಟನೆ

ತೀರ್ಥಹಳ್ಳಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಹರ್ಷ ಶಾನುಬೋಗ್ ರವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ವ್ಯವಸ್ಥೆಯಲ್ಲಿ 11 ಸಾವಿರದಿಂದ 13 ಸಾವಿರೂ ವೇತನ ಪಡೆದು ಇಂದಿನ ಬೆಲೆ ಏರಿಕೆ ಯುಗದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ ಇಂಥ ಶೋಚನೀಯ ಪರಿಸ್ಥಿತಿಯನ್ನು ಎದುರಿಸಲಾಗದೆ  ಹಲವಾರು…

Read More

ಅಡುಗೆ ಮನೆ ಸೇರಿಕೊಂಡಿದ್ದ ಕಾಳಿಂಗ ಸರ್ಪ ವನ್ನು ರಕ್ಷಿಸಿದ ಮಳೆ ಕಾಡಿನ ಉರಗ ತಜ್ಞ ಅಜಯಗಿರಿ :

ಮುಂಜಾನೆ ಎದ್ದು ಅಡಿಗೆ ಮನೆಗೆ ಹೋದಾಗ ಬೃಹತ್ ಕಾಳಿಂಗ ಸರ್ಪವು ಮೂಲೆಯಲ್ಲಿ ಮಲಗಿರುವುದನ್ನು ಕಂಡು ಮನೆಯವರು ಹೌಹಾರಿದ್ದಾರೆ. ಹೊಸನಗರ ತಾಲೂಕಿನ ನಗರ ಹೋಬಳಿ ಕೆಸರೆ ಸಮೀಪದ ಕೂಡ್ಲುಕೊಪ್ಪ ಮಂಜಪ್ಪ ಎಂಬುವವರ ಮನೆಯ ಅಡುಗೆ ಮನೆಯಲ್ಲಿ ಸೇರಿಕೊಂಡಿದ್ದ ಬೃಹತ್ ಕಾಳಿಂಗ ಸರ್ಪ. ಈ ಬಗ್ಗೆ ಮನೆಯವರು ಆಗುಂಬೆ ಮಳೆಕಾಡಿನ ಉರಗ ತಜ್ಞ ಅಜಯಗಿರಿ ಯವರಿಗೆ ವಿಷಯ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಜಯಗಿರಿ ಮಂಜಪ್ಪ ರವರ ಅಡುಗೆ ಮನೆ ಸೇರಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಇಲಾಖೆಯ ಸಹಕಾರದೊಂದಿಗೆ…

Read More

ಶಿವಮೊಗ್ಗದ ಹಲವು ಲಾಡ್ಜ್ ಗಳ ಮೇಲೆ ದಿಡೀರ್ ದಾಳಿ – ತಪಾಸಣೆ

ಶಿವಮೊಗ್ಗ : ನಗರದ ಸುಮಾರು 28ಕ್ಕೂ ಅಧಿಕ ವಿವಿಧ ಲಾಡ್ಜ್ ಗಳಲ್ಲಿ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ. ನಗರದ ಕೆಲವು ಲಾಡ್ಜ್ ಗಳಲ್ಲಿ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲೂ ಪೊಲೀಸರು ಈ ರೀತಿ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಉಳಿದ ಲಾಡ್ಜ್ ತಪಾಸಣೆಯನ್ನು ನಾಳೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ಕೆಲವು…

Read More

ತೀರ್ಥಹಳ್ಳಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ಆತ್ಮಹತ್ಯೆ : ಅತಿಥಿ ಉಪನ್ಯಾಸಕರ ಮೇಲಿನ ಸರ್ಕಾರದ ನಿರ್ಲಕ್ಷ್ಯವೇ ಆತ್ಮಹತ್ಯೆಗೆ ಕಾರಣವಾಯಿತಾ ?????

ತೀರ್ಥಹಳ್ಳಿ: ಇಲ್ಲಿನ ಸರ್ಕಾರಿ ಪದವಿ ಕಾಲೇಜಿನ  ಗಣಕ ವಿಜ್ಞಾನ ವಿಭಾಗದ ಅತಿಥಿ ಉಪನ್ಯಾಸಕರಾಗಿದ್ದ  ಶ್ರೀಹರ್ಷ ಶಾನ್ ಬೋಗ್(38) ಇವರು ತಮ್ಮ ಹೆಬ್ರಿ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಶ್ರೀಹರ್ಷ ಸುಮಾರು 13 ವರ್ಷಕ್ಕೂ ಹೆಚ್ಚು ಕಾಲದಿಂದ ಈ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಅತ್ಯಂತ ಉತ್ತಮ ಉಪನ್ಯಾಸಕ ಎಂದು ಹೆಸರು ಪಡೆದವರು, ಕೊರೊನ ಸಂಕಷ್ಟ ಪರಿಸ್ಥಿತಿ ಜೀವನ ನಿರ್ವಹಣೆಯ ಕಷ್ಟ ಸಾಧ್ಯ, ಅತಿಥಿ ಉಪನ್ಯಾಸರಿಗೆ ಸರ್ಕಾರದ ಸೇವಾ ಭದ್ರತೆ ಆರ್ಥಿಕ ನೆರವು…

Read More