ಕಾಗೋಡು ಪುತ್ರಿ ರಾಜನಂದಿನಿ ಸಿಡಿಸಿದ ಹೊಸ ಬಾಂಬ್ : ಜಿಕೆಬಿ ಗೆ ಟಿಕೆಟ್ ತಪ್ಪಿಸಲು ಉರುಳಿಸಿದ ಹೊಸ ಅಸ್ತ್ರವೇ ????
ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದೆ ಪ್ರಬಲ ಆಕಾಂಕ್ಷಿಗಳು ಕೂಡ ತಮಗೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಜನ ಇದ್ದಾರೆ. ಸಾಗರದಿಂದಲೂ ಹಲವಾರು ಆಕಾಂಕ್ಷಿಗಳು ಕಾಂಗ್ರೆಸ್ ನಿಂದ ಟಿಕೆಟ್ ಪಡೆದುಕೊಳ್ಳಲು ಜೋರು ತಯಾರಿ ಕೂಡಾ ನಡೆಸುತ್ತಿದ್ದಾರೆ. ಆದರೆ ಇವತ್ತು ಸಾಗರದಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾಗೋಡು ತಿಮ್ಮಪ್ಪನವರು ಸ್ಪರ್ಧಿಸಲಿದ್ದಾರೆ ಅವರಿಗೆ ಟಿಕೆಟ್ ಸಿಗಲಿದೆ ಹಾಗೂ ಅವರು ಇನ್ನೂ ಜನಸೇವೆ ಮಾಡುವ…