ಜಿಲ್ಲಾ ಸುದ್ದಿ:
RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ
RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ ರಿಪ್ಪನ್ಪೇಟೆ;-ಶ್ರದ್ದಾ ಭಕ್ತಿಯಿಂದ ಗೌರಮ್ಮ ದೇವಿಯ ಪೂಜಾ ಕಾರ್ಯಕ್ರಮ ಜರುಗಿತು.ಇತಿಹಾಸ ಪ್ರಸಿದ್ದ ಶ್ರೀಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಗೌರಮ್ಮ ದೇವಿಯನ್ನು ದೇವಸ್ಥಾನದ ಪ್ರಧಾನ ಆರ್ಚಕ ಚಂದ್ರಶೇಖರಭಟ್ ಮತ್ತು ಗುರುರಾಜ್ಭಟ್ ಇವರ ನೇತೃತ್ವದಲ್ಲಿ ಪಕ್ಕದ ಬಾವಿಯಲ್ಲಿ ಗಂಗೆಯನ್ನು ಸುಮಂಗಳೆಯರು ತರುವುದರೊಂದಿಗೆ ಗೌರಿಯನ್ನು ಪ್ರತಿಷ್ಟಾಪಿಸಿ ವಿಶೇಷ ಅಲಂಕಾರ ಪೂಜೆಯೊಂದಿಗೆ ಮಹಾಂಮಗಳಾರತಿ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಮತ್ತು ಮುತೈದೆಯರು ಸೇರಿದಂತೆ ಹಲವು ಭಕ್ತರು ಪಾಲ್ಗೊಂಡು ದೇವಿಗೆ ಹರಿಕೆ ಹಣ್ಣು ಕಾಯಿ…
ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ
ಬಾಲಕ-ಬಾಲಕಿಯರ ವಾಲಿಬಾಲ್ – ಪ್ರಥಮ ಸ್ಥಾನ ಪಡೆದು ತಾಲ್ಲೂಕ್ ಮಟ್ಟಕ್ಕೆ ಆಯ್ಕೆ ರಿಪ್ಪನ್ಪೇಟೆ;-ಪಠ್ಯದೊಂದಿಗೆ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಬಲಿಷ್ಟವಾಗಿರಲು ಸಾಧ್ಯವೆಂದು ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜುರೆಡ್ಡಿ ಹೇಳಿದರು. ರಿಪ್ಪನ್ಪೇಟೆಯ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಅಯೋಜಿಸಲಾದ ೧೪ ವರ್ಷದೊಳಗಿನ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ “ವಾಲಿಬಾಲ್ ‘’ಪ್ರಥಮ ಸ್ಥಾನ ಪಡೆದ ಶ್ರೀ ಬಸವೇಶ್ವರ ಕನ್ನಡ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ಆಟೋಟದಲ್ಲಿ ಭಾಗವಹಿಸುವುದು ಮುಖ್ಯ ಸೋಲು ಗೆಲುವು…
ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ, ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್
ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…
ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್ಪಿ ಮಿಥನ್ ಕುಮಾರ್ ಕರೆ
ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್ಪಿ ಮಿಥನ್ ಕುಮಾರ್ ಕರೆ ರಿಪ್ಪನ್ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ಇಂದು ರಿಪ್ಪನ್ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ…
ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ
ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ ಎಂದು ಮಂಗಳೂರಿನ ಪ್ರಖ್ಯಾತ ಅಂಕಣ ಬರಹಗಾರರು ಮತ್ತು ಹಿಂದೂ ವಾಗ್ಮಿ ಆದರ್ಶ ಗೋಖಲೆ ಹೇಳಿದರು. ಹೊಸನಗರದಲ್ಲಿ ಹಿಂದೂ ಮಹಾ ಧರ್ಮಸ್ಥಳ ಭಕ್ತಾಧಿಗಳು ವೇದಿಕೆಯಿಂದ ಕೊಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀಧರ್ಮಸ್ಥಳ ಮಂಜುನಾಥ ಸ್ವಾಮಿ ಪುಣ್ಯ ಸನ್ನಿಧಿಗೆ ಕಳಂಕ ತಂದಿರುವವರ…
ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್
ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…
ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ
ಗಣೇಶೋತ್ಸವ , ಈದ್ ಮಿಲಾದ್ ಶಾಂತಿ ಸಭೆ | ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ – ಅಡಿಷನಲ್ ಎಸ್ ಪಿ ಕಾರ್ಯಪ್ಪ ಎ ಜಿ ರಿಪ್ಪನ್ ಪೇಟೆ : ಗಣೇಶೋತ್ಸವ ಈದ್ಮಿಲಾದ್ ಹಬ್ಬಕ್ಕೆ ಡಿಜೆ ಸಂಪೂರ್ಣ ನಿಷೇಧಿಸಲಾಗಿದ್ದು, ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದೆಂದು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ ಜಿ ಕಾರ್ಯಪ್ಪ ತಿಳಿಸಿದರು. ರಿಪ್ಪನ್ಪೇಟೆ ಪೊಲೀಸ್ ಇಲಾಖೆಯವರು ಶಿವಮಂದಿರದಲ್ಲಿ ಆಯೋಜಿಸಲಾದ ಶಾಂತಿಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಣೇಶೋತ್ಸವ ಮತ್ತು ಈದ್ಮಿಲಾದ್ ಹಬ್ಬಗಳು ಶಾಂತಿ…
ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ
ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸಿ – ಜಿಲ್ಲಾಧಿಕಾರಿ ಕರೆ ಶಿವಮೊಗ್ಗ : ಆಗಸ್ಟ್ 21 : : ಆಗಸ್ಟ್ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್ಅಚರಿಸಲಿರುವ ಈದ್ಮಿಲಾದ್ಹಬ್ಬಗಳನ್ನು ಸರ್ವ ಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸಲು ಅಗತ್ಯವಿರುವ ಸಿದ್ಧತೆಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಡಳಿತದ ವತಿಯಿಂದ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು. ಅವರು ಇಂದು ನಗರದ ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ…
ಶಾರ್ಟ್ ಸರ್ಕ್ಯೂಟ್ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ
ಶಾರ್ಟ್ ಸರ್ಕ್ಯೂಟ್ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಲಕ್ಷಣ್ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ದಂಪತಿಗಳು ವಾಸಿಸುತ್ತಿದ್ದರು. ದಂಪತಿಗಳು ಹೊರಗೆ ಹೋದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಯಲ್ಲಿ ಬೆಂಕಿ…
ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ
ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ ರಿಪ್ಪನ್ ಪೇಟೆ : ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಳೆ (ಆ.21) ಬೆಳಗ್ಗೆ 10:30ಕ್ಕೆ ರಿಪ್ಪನ್ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ…