ಜಿಲ್ಲಾ ಸುದ್ದಿ:
ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು
ಗ್ರಾಮೀಣ ಸಮಸ್ಯೆಗಳನ್ನು ಎತ್ತಿಹಿಡಿಯುವಲ್ಲಿ ಪತ್ರಕರ್ತರ ಪಾತ್ರ ಅಪಾರ – ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರ: “ಮಾಧ್ಯಮವು ಕೇವಲ ಸುದ್ದಿಯನ್ನು ಹಂಚುವ ಸಾಧನವಲ್ಲ, ಅದು ಸಮಾಜದ ದಿಕ್ಕು ತೋರಿಸುವ ಕನ್ನಡಿಯಾಗಿದೆ, “ಗ್ರಾಮೀಣ ಪ್ರದೇಶದ ಹತ್ತು ಹಲವು ಸಮಸ್ಯೆಗಳನ್ನು ಎತ್ತಿ ಹಿಡಿದು, ಅವುಗಳಿಗೆ ಪರಿಹಾರ ಕಲ್ಪಿಸಲು ರಾಜಕಾರಣಿಗಳ ಗಮನ ಸೆಳೆಯುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅಪಾರ,” ಎಂದು ಅವರು ಹೇಳಿದರು. ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಹೊಸನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿಟ್ಟೂರು ಸರ್ಕಾರಿ ಪದವಿ ಪೂರ್ವ…
ಶ್ರೀಗಂಧದ ತುಂಡು ಮಾರುತ್ತಿದ್ದ ಇಬ್ಬರ ಬಂಧನ
ಶ್ರೀಗಂಧದ ತುಂಡು ಮಾರುತ್ತಿದ್ದ ಇಬ್ಬರ ಬಂಧನ Two arrested for selling sandalwood ಶಿವಮೊಗ್ಗ: ಶ್ರೀಗಂಧದ ಮರ ಕಡಿದು ಸಣ್ಣ ತುಂಡುಗಳನ್ನಾಗಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೊಡ್ಡಪೇಟೆ ಪೊಲೀಸರು ಅಶೋಕನಗರ ಚಾನಲ್ ಬಳಿ ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ೧೫ ಸಾವಿರ ರೂ.ಮೌಲ್ಯದ ೩ ಕೆ.ಜಿ ೫೨೦ ಗ್ರಾಂ ತೂಕದ ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಸಾದಿಕ್ ಬೇಗ್ (೪೬) ಮತ್ತು ನಿಜಾಮುದ್ದಿನ್ (೫೨) ಬಂಧಿತರು. ಅಶೋಕ ನಗರ ಚಾನಲ್ ಬಳಿ ಆರೋಪಿಗಳು ಮರದ ತುಂಡುಗಳನ್ನು…
ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು
ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು ಸಾಗರ ತಾಲೂಕಿನ ಆನಂದಪುರದ ಸಮೀಪದ ಹೊಸೂರು ಸೇತುವೆ ಬಳಿ ನೆಕ್ಸನ್ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನ ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಾಗರದಿಂದ ಹೊಸೂರಿನತ್ತ ತೆರಳುತ್ತಿದ್ದ ನೆಕ್ಸನ್ ಕಾರಿಗೆ, ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾದ ಪರಿಣಾಮ, ಕಾರು ರಸ್ತೆ ಬದಿಯ ಲೈಟ್ ಕಂಬಕ್ಕೂ ಢಿಕ್ಕಿ ಹೊಡೆದು ಹಾನಿಗೊಳಗಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ…
ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ
ಧರ್ಮಸ್ಥಳ ಪ್ರಕರಣ – ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ.ಆ.7: ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳ ಕರ್ನಾಟಕದಲ್ಲಿ ಒಂದು ರೀತಿಯ ಕಾಶಿಯ ಇದ್ದಂಗೆ. ಆದರೆ ಇಂದು ಅದರ ವಿಚಾರವಾಗಿ ಪರ ಮತ್ತು…
HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
HOSANAGARA | ನಿಟ್ಟೂರಿನಲ್ಲಿ ನಾಳೆ ಪತ್ರಿಕಾ ದಿನಾಚರಣೆ ,ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ತಾಲೂಕ್ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಗಸ್ಟ್ 08 ರಂದು ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಲಾಗಿದೆ. ನಿಟ್ಟೂರು ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 11-30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಲಿದ್ದು,…
ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ
ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ KSRTC bus driver assaulted for overtaking – both arrested ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಇಬ್ಬರನ್ನು ಬಂಧನಕ್ಕೆ ಒಳಪಡಿಸಲಾಗಿದೆ. ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮೋಹನ್ ಎಂಬುವರ ಮೇಲೆ ಬಸ್ ಓವರ್ ಟೆಕ್…
ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್ಸಿಟಿ ರೈಲಿನ ಬೋಗಿಗಳು
ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…
RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ
RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗವಾದ ಹೊಸನಗರ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಇದೀಗ ಜನರನ್ನು ಹೈರಾಣು ಮಾಡಿದೆ. ಹೊಸನಗರದ ಬೆಳ್ಳೂರು , ಹೆದ್ದಾರಿಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯಲು ಆರಂಭಿಸಿವೆ. ಕೆಲವು ಕಡೆಗಳಲ್ಲಿ ಮಳೆ ನೀರೇ ರಸ್ತೆಗಳ ಮೇಲೆ ಹರಿಯುತ್ತಿದೆ. ಪರಿಣಾಮವಾಗಿ ಸಾರ್ವಜನಿಕರಿಗೆ…
ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್
ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್ ರಿಪ್ಪನ್ ಪೇಟೆ : ಆತ್ಮಸಾಕ್ಷಿ ಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ ಎಂದು ಹಿರಿಯ ವ್ಯವಹಾರಗಳ ಜಿಲ್ಲಾ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಎಂ.ಎಸ್. ಸಂತೋಷ್ ಹೇಳಿದರು. ಅಮೃತ(ಗರ್ತಿಕೆರೆ) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತದಾರ ಸಾಕ್ಷರತಾ ಸಂಘ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗಿದ್ದ ಕಾನೂನಿನ ಅರಿವು ಮತ್ತು…
ಶಿವಮೊಗ್ಗದ ಆರ್ಎಸ್ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ
ಶಿವಮೊಗ್ಗದ ಆರ್ಎಸ್ಎಸ್ ಕಚೇರಿ ಮಧುಕೃಪಾದಲ್ಲಿ ಆಕಸ್ಮಿಕ ಬೆಂಕಿ ಶಿವಮೊಗ್ಗ: ನಗರದ ಪಂಚವಟಿ ಕಾಲೋನಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕಚೇರಿ ಮಧು ಕೃಪಾ ಕಟ್ಟಡದ ಕೊನೆಯ ಮಹಡಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡದಿಂದ ಕಚೇರಿಯಲ್ಲಿದ್ದ ಕೆಲವು ವಸ್ತುಗಳು ಸುಟ್ಟು ಹೋಗಿವೆ. ಪ್ರಮುಖವಾಗಿ ಹಾಸಿಗೆ ಮತ್ತು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ…