Headlines

ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ

Accidental fire destroys 1.5 acres of sugarcane crop in Kallur village, causing an estimated loss of ₹4–5 lakh to farmer Shanmukhappa. Case registered at Ripponpet police station. ರಿಪ್ಪನ್ ಪೇಟೆ: ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಗ್ರಾಮದ ಸರ್ವೆ ನಂಬರ್ 60ರಲ್ಲಿ ಕೃಷಿ ಮಾಡುತ್ತಿದ್ದ…

Read More

ಶ್ರೀ ರಾಮನವಮಿ ಸಂಭ್ರಮ: ವಿನಾಯಕ ವೃತ್ತದಲ್ಲಿ ಕೋಸಂಬರಿ–ಪಾನಕ ವಿತರಣೆ

Sri Ram Navami celebrated with devotion at Vinayaka Circle in Ripponpete, where Hindu Jagarana Vedike distributed kosambari and panaka to devotees ರಿಪ್ಪನ್ ಪೇಟೆ: ಪಟ್ಟಣದ ವಿನಾಯಕ ವೃತ್ತದಲ್ಲಿ ಶ್ರೀ ರಾಮನವಮಿ ಹಬ್ಬವನ್ನು ಭಕ್ತಿಭಾವದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಮಭಕ್ತರು ಉತ್ಸಾಹದಿಂದ ಪಾಲ್ಗೊಂಡರು. ಹಬ್ಬದ ಅಂಗವಾಗಿ ಭಕ್ತರಿಗೆ ಕೋಸಂಬರಿ ಹಾಗೂ ಪಾನಕವನ್ನು ಪ್ರಸಾದವಾಗಿ ವಿತರಿಸಲಾಯಿತು. ಬಿಸಿಲಿನ ತಾಪಮಾನದಲ್ಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಪಾರದರ್ಶಕವಾಗಿ ನೆರವೇರಿದ ಕಲಾ ಕೌಸ್ತುಭ ಸಂಘದ ಲಕ್ಕಿ ಡ್ರಾ

Kala Kaustubha Kannada Sangha successfully conducted a transparent lucky draw event in Rippon Pete as part of its 32nd Kannada Rajyotsava celebrations, earning public trust and appreciation. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು. ಸಂಘದ 32ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಈ ಲಕ್ಕಿ…

Read More

ಮಲೆನಾಡಿನಲ್ಲಿ ಟಗರಿನ ಕಾಳಗ ಸಂಭ್ರಮ: ನಾಳೆಯಿಂದ ಕೆಂಚನಾಳದಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

A state-level ram fight competition is set to take place in Kenchanala village near Ripponpet, marking a first for the Malnad region and promoting traditional rural sports and culture. ರಿಪ್ಪನ್ ಪೇಟೆ : ಕೆಂಚನಾಲ ಗ್ರಾಮವು ಭಾನುವಾರ (ಮಾ.29) ಗ್ರಾಮೀಣ ಕ್ರೀಡೆಗಳ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗವನ್ನು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ…

Read More

ಚಿಕಿತ್ಸೆಗೆ ಹಣವಿಲ್ಲ, ಬಿಪಿಎಲ್ ಕಾರ್ಡೂ ಇಲ್ಲ: ಕಣ್ಣಿನ ಕ್ಯಾನ್ಸರ್ ವಿರುದ್ಧ ಕಂದಮ್ಮನ ಹೋರಾಟ , ಬಡ ಪೋಷಕರ ಪರದಾಟ

A heartbreaking case from Hosanagara where a two-year-old child suffers from eye cancer, while poor parents struggle for treatment and BPL card due to Aadhaar issues. ಹೊಸನಗರ : ಬದುಕು ಕೆಲವೊಮ್ಮೆ ಇಷ್ಟು ಕಠಿಣ ಪರೀಕ್ಷೆ ಎದುರುಗೊಳ್ಳುತ್ತದೆ ಎಂಬುದಕ್ಕೆ ಎಡಚಿಟ್ಟೆ ಗ್ರಾಮದ ಈ ಕರುಣಾಜನಕ ಕತೆ ಸಾಕ್ಷಿಯಾಗಿದೆ. ಎರಡು ವರ್ಷದ ಕಂದಮ್ಮ ಪೃಥ್ವಿ ತನ್ನ ಬಾಲ್ಯದ ನಗುವನ್ನೇ ಕಳೆದುಕೊಂಡು, ಕಣ್ಣು ಕ್ಯಾನ್ಸರ್ ಎಂಬ ಭೀಕರ ರೋಗದೊಂದಿಗೆ ಹೋರಾಟ…

Read More

ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಲಾರಿ

A parked goods lorry caught fire near the railway goods shed in Shivamogga early morning, likely due to a short circuit. No casualties were reported, but the vehicle was severely damaged. ಶಿವಮೊಗ್ಗ : ನಗರದ ರೈಲ್ವೆ ಸ್ಟೇಷನ್ ಸಮೀಪದ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಗೂಡ್ಸ್ ಲಾರಿಯೊಂದರಲ್ಲಿ ಇಂದು ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಸುಮಾರು 5 ಗಂಟೆ…

Read More

ತಂದೆಯ ಅಂತ್ಯಕ್ರಿಯೆಯ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

A Shivamogga student writes her Class 10 exam despite her father’s death, showing remarkable courage and determination amid personal tragedy. ಶಿವಮೊಗ್ಗ: ತಂದೆಯ ಸಾವಿನ ದುಃಖದ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ಘಟನೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿದ್ಯಾರ್ಥಿನಿ ಶರಣ್ಯ, ಭಾವನಾತ್ಮಕ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ. ಮಂಗಳವಾರ ರಾತ್ರಿ ಆಕೆಯ ತಂದೆ ತಂಗರಾಜ್ ಅನಾರೋಗ್ಯದ…

Read More

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಗ್ರಾಮೀಣ ಪ್ರತಿಭೆ ಆಯ್ಕೆ

Keerthi S, an 8th-grade student from a government high school in Harishi village, Soraba taluk, has been selected for the Zee Kannada Sa Re Ga Ma Pa Junior mega audition, bringing pride to her village. ಸೊರಬ: ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆ, ವಿದ್ಯಾನಗರದ 8ನೇ ತರಗತಿ ವಿದ್ಯಾರ್ಥಿನಿ ಕೀರ್ತಿ ಎಸ್ ಅವರು ತಮ್ಮ ಸಂಗೀತ ಪ್ರತಿಭೆಯಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಹೆಜ್ಜೆ ಇಟ್ಟಿದ್ದಾರೆ….

Read More

ಬೆಳ್ಳೂರು ವ್ಯಾಪ್ತಿಯಲ್ಲಿ ಗಾಳಿ-ಮಳೆಗೆ ಮನೆಗಳ ಹಾನಿ: ಅಧಿಕಾರಿಗಳ ಸ್ಥಳ ಪರಿಶೀಲನೆ

Heavy rain and strong winds caused damage to houses in Dobaillu village near Belluru in Hosanagara taluk of Shivamogga district. Revenue officials inspected the affected areas and assessed the losses. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೋಬೈಲು ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಯಿಂದ ಮನೆಗಳಿಗೆ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿರುವುದು ವರದಿಯಾಗಿದೆ. ದೊಬೈಲು ಗ್ರಾಮದ ನಿವಾಸಿಗಳಾದ ಚಂದ್ರಪ್ಪ ದೇವರಗದ್ದೆ…

Read More

ರಿಪ್ಪನ್ ಪೇಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಟಾಟಾ ಏಸ್ ಮೇಲೆ ಉರುಳಿದ ತೆಂಗಿನಮರ , ತಪ್ಪಿದ ಭಾರಿ ಅನಾಹುತ

Heavy rain with hailstorm in Ripponpete caused a coconut tree to fall on a Tata Ace vehicle in Shabarishanagara, narrowly avoiding a major tragedy; vehicle severely damaged. ರಿಪ್ಪನ್ ಪೇಟೆ: ಪಟ್ಟಣದಲ್ಲಿ ಇಂದು ಆಲಿಕಲ್ಲು, ಗುಡುಗು ಸಹಿತ ಸುರಿದ ಭಾರೀ ಮಳೆಯ ಪರಿಣಾಮವಾಗಿ ಟಾಟಾ ಏಸ್ ಲಗೇಜ್ ವಾಹನದ ಮೇಲೆ ತೆಂಗಿನಮರ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸದೇ ಭಾರಿ…

Read More