Headlines

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ ಶಿವಮೊಗ್ಗ: ಜಿಲ್ಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆರಗ ಜ್ಞಾನೇಂದ್ರ ಕುರಿತು ಮಾಡಿದ ಏಕವಚನದ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಹಿರಿಯ ನಾಯಕ ಹಾಗೂ ಹಾಲಿ ಶಾಸಕರಾದ ಜ್ಞಾನೇಂದ್ರ ಕುರಿತು ಹಗುರ ಸ್ವರೂಪದ ಮಾತು ಬಳಸಿರುವುದು ರಾಜಕೀಯ ಶಿಸ್ತಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕರು ಆರೋಪಿಸಿದ್ದಾರೆ. ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿಲಾಶ್…

Read More

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ ರಿಪ್ಪನ್‌ಪೇಟೆ;-  ಹೊಸನಗರ ತಾಲೂಕಿನ ಅರಸಾಳು -ಕೆಂಚನಾಲ -ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ದಿಢೀರ್ ಕಾಣಿಸಿಕೊಂಡಿರುವ  ಕಾಡು ಆನೆಗಳು ರೈತರು ಬೆಳೆದ ಬಾಳೆ ಮತ್ತು ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು ದ್ವಂಸಗೊಳಿಸಿರುವ ಪ್ರದೇಶಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅರಣ್ಯಇಲಾಖೆಯ ಮತ್ತುಕಂದಾಯ ಇಲಾಖೆ ಆಧಿಕಾರಿಗಳೊಂದಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಹಾನಿಗೊಳಗಾಗಿರುವ ರೈತರಿಗೆ ವೈಯಕ್ತಿಕ ಧನ ಸಹಾಯವನ್ನು ನೀಡಿ…

Read More

ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ

ಮಹಿಳೆ ಮಾತೃರೂಪಿಣಿ , ಶಕ್ತಿರೂಪಿಣಿ – ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗ : ಮಹಿಳೆಯರನ್ನು ಗೌರವದಿಂದ ಕಾಣುವುದು ಈ ನೆಲದ ಸಂಸ್ಕೃತಿ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆ ಪೂಜನೀಯಳು ಹಾಗೂ ಮಾತೃರೂಪಿಣಿ , ಶಕ್ತಿರೂಪಿಣಿ  ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶನಿವಾರ ಆದಿಚುಂಚನಗಿರಿ ಸಮುದಾಯ ಭವನದಲ್ಲಿ  ಶಾಶತಿ ಮಹಿಳಾ ವೇದಿಕೆಯಿಂದ ಆಯೋಜಿಸಿದ್ದ ರಾಜ್ಯೋತ್ಸವ, ವಾರ್ಷಿಕೋತ್ಸವ, ಗರ್ಭಿಣಿಯರಿಗೆ ಸೀಮ೦ತ ಕಾರ್ಯಕ್ರಮ  ಉದ್ಘಾಟಿಸಿ,  ಸನ್ಮಾನ ಸ್ವೀಕರಿಸಿ ಮಾತನಾಡಿ ಸಮಾಜದಲ್ಲಿ ಹೆಣ್ನಿಗೆ ಇರುವಷ್ಟು ಹೆಸರು ಇನ್ನಾರಿಗೂ ಇಲ್ಲ. ತಾಯಂದಿರು ಮಕ್ಕಳನ್ನು ಸಮಾಜಕ್ಕೆ…

Read More

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ

ಡಿ ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು : ಹೊಸನಗರ ಒಕ್ಕಲಿಗರ ಸಂಘ ಆಗ್ರಹ ರಿಪ್ಪನ್ ಪೇಟೆ : ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘವು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರಿಗೆ ಆಗ್ರಹಿಸಿದೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ನಾಯಕರು, ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿ, ಸಂಘಟನೆ ಬಲಪಡಿಸಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ ಕನ್ನಡಾಂಬೆಯ ಭವ್ಯ ಮೆರವಣಿಗೆ – ಕಲಾಕೌಸ್ತುಭ ಸಂಘದಿಂದ ಅದ್ದೂರಿ ರಾಜ್ಯೋತ್ಸವ ಸಂಭ್ರಮ ರಿಪ್ಪನ್ ಪೇಟೆ : ಪಟ್ಟಣದ ಕಲಾಕೌಸ್ತುಭ ಕನ್ನಡ ಸಂಘದ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾದ ಕರುನಾಡ ಕನ್ನಡ ಹಬ್ಬದ ಸಂಭ್ರಮಾಚರಣೆಯ ಕನ್ನಡಾಂಬೆಯ ಭವ್ಯ ಮೆರವಣಿಗೆ ಜನಮೆಚ್ಚುಗೆ ಗಳಿಸಿತು. ಮಹಿಳಾ ಡೊಳ್ಳುಕುಣಿತ, ವೀರಗಾಸೆ, ಮಕ್ಕಳ ಛದ್ಮವೇಷಗಳ ಕಲಾಕರ್ಷಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿತು. ಕನ್ನಡಾಂಬೆಯ ಮೆರವಣಿಗೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜುರೆಡ್ಡಿ ಕನ್ನಡ ಬಾವುಟವನ್ನು ಎತ್ತಿಹಿಡಿದು…

Read More

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ – ಮಧು ಬಂಗಾರಪ್ಪ

ಜಿಲ್ಲಾ ಯೋಜನಾ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ : ಮಧು ಬಂಗಾರಪ್ಪ ಶಿವಮೊಗ್ಗ : 2026-27 ನೇ ಸಾಲಿಗೆ ಜಿಲ್ಲಾ ಪಂಚಾಯತ್, ತಾ.ಪಂ, ಗ್ರಾ.ಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಷಿಕ ಕರಡು ಅಭಿವೃದ್ದಿ ಯೋಜನೆಗೆ ರೂ. 68 ಸಾವಿರ ಕೋಟಿ ಅನುದಾನ ಬೇಡಿಕೆಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿ…

Read More

ಪ್ರೀತಿಸಿ ಮದುವೆಯಾದ ಪತ್ನಿಗೆ ಜಾತಿ ನಿಂದನೆ – ಪತಿಗೆ ನಾಲ್ಕು ವರ್ಷದ ಕಠಿಣ ಶಿಕ್ಷೆ

ಪ್ರೀತಿಸಿ ಮದುವೆಯಾದ ಪತ್ನಿಗೆ ಜಾತಿ ನಿಂದನೆ – ಪತಿಗೆ ನಾಲ್ಕು ವರ್ಷದ ಕಠಿಣ ಶಿಕ್ಷೆ ಶಿವಮೊಗ್ಗ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಜಾತಿ ನಿಂದನೆ ಮಾಡಿದ ದೋಷ ದೃಢಪಟ್ಟ ಹಿನ್ನೆಲೆಯಲ್ಲಿ, ಶಿಕಾರಿಪುರ ತಾಲ್ಲೂಕಿನ ಹಿತ್ತಲ ಗ್ರಾಮದ ಗೌಡರ ಬೀದಿ ನಿವಾಸಿ ಎಸ್‌.ಈ. ಚಿದಾನಂದ (43) ಅವರಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷದ ಕಠಿಣ ಶಿಕ್ಷೆ ಹಾಗೂ ₹11.05 ಲಕ್ಷ ದಂಡವನ್ನು ವಿಧಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ, ಹೆಚ್ಚುವರಿಯಾಗಿ 1.02 ವರ್ಷದ ಸಾದಾ ಶಿಕ್ಷೆ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆಯಲ್ಲಿ ನಾಳೆಯಿಂದ ಮೂರು ದಿನಗಳ ಕಲಾಕೌಸ್ತುಭ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಜಾತ್ರೆ ರಿಪ್ಪನ್ ಪೇಟೆ : ನವೆಂಬರ್‌ 28ರಿಂದ 30ರವರೆಗೆ ಅವಿರತ ಮೂರು ದಿನಗಳು ರಿಪ್ಪನ್‌ಪೇಟೆ ಸಂಸ್ಕೃತಿಯ ನಾದದಿಂದ ಕೂಗಲಿದ್ದು, ಕಲಾ ಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಜರುಗಲಿವೆ ಎಂದು ಸಂಘದ ಅಧ್ಯಕ್ಷ ಮುರುಳಿಧರ ಹಾಗೂ ಕಾರ್ಯದರ್ಶಿ ಬಳೆಗಾರ ರಾಮಚಂದ್ರ ಮಾಹಿತಿ ನೀಡಿದ್ದಾರೆ. ನ. 28: ರಾಜ್ಯೋತ್ಸವ ಹಬ್ಬದ ಶುಭಾರಂಭ…

Read More

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ

ಅಧಿಕಾರಕ್ಕಾಗಿ ರಾಜ್ಯ ಸರ್ಕಾರ ಶಾಸಕರ ಖರೀದಿ ಕೇಂದ್ರ ಆರಂಭಿಸಿದೆ : ಹರತಾಳು ಹಾಲಪ್ಪ ವ್ಯಂಗ್ಯ ಸಾಗರ: “ಅಧಿಕಾರ ಉಳಿಸಿಕೊಳ್ಳಲು ಸರ್ಕಾರ ಶಾಸಕರ ಖರೀದಿ ಕೇಂದ್ರ ಪ್ರಾರಂಭಿಸಿದೆ. ಆದರೆ ರೈತರಿಗಾಗಿ ಮೆಕ್ಕೆಜೋಳ–ಭತ್ತ ಖರೀದಿ ಕೇಂದ್ರ ಆರಂಭಿಸಲು ಮಾತ್ರ ಸಮಯವಿಲ್ಲ,” ಎಂದು ಮಾಜಿ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು. ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಂಬಲಬೆಲೆಗೆ ಭತ್ತ ಮತ್ತು ಮೆಕ್ಕೆಜೋಳ ಖರೀದಿಯನ್ನು ತಕ್ಷಣ ಆರಂಭಿಸಬೇಕೆಂದು ಸರ್ಕಾರವನ್ನು…

Read More

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

ಅಂಧ ಮಹಿಳೆಯರ T20 ಚಾಂಪಿಯನ್ ತಂಡದ ರಿಪ್ಪನ್ ಪೇಟೆಯ ಕಾವ್ಯಾಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ ಟಿ20 ಅಂಧರ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಭಾರತದ ಮಹಿಳಾ ಅಂದರ ತಂಡವು ಗೆಲುವು ಸಾಧಿಸಿತ್ತು. ಈ ಗೆಲುವಿಗೆ ಹರ್ಷವನ್ನು ರಿಪ್ಪನ್ ಪೇಟೆಯ ಕಾವ್ಯಾ.ವಿ ಕೂಡ ಕಾರಣ ಎಂಬ ವಿಷಯ ತಿಳಿದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತದ ಅಂಧರ ಮಹಿಳಾ…

Read More