Headlines

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ

ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ , ಶಾಲಾ ಮಕ್ಕಳಿಗೆ ಸಿಹಿ ಹಂಚಿಕೆ ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಸಾಗರ – ಹೊಸನಗರ ಕ್ಷೇತ್ರದ ಶಾಸಕರಾದ  ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ ಗವಟೂರು ನೇತ್ರತ್ವದಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ…

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹುಟ್ಟುಹಬ್ಬದ ಪ್ರಯುಕ್ತ ಫೆ. 22 ರಂದು ಇದೇ ಮೊದಲ ಬಾರಿ ಹೊಸನಗರ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರೊಂದಿಗೆ ಬೆರೆಯುವ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…

Read More

ಪೋಸ್ಟ್ ಮ್ಯಾನ್ ನ್ಯೂಸ್‌ ಇಂಫ್ಯಾಕ್ಟ್ – ಬಡ ವೃದ್ದೆಯ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ !

ಪವರ್‌ ಫುಲ್‌ ನ್ಯೂಸ್‌ಗೆ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ ! ಫ್ರೀಡಂ ಫೈಟರ್‌ ಮಡದಿ ಪರವಾದ ಹೋರಾಟಕ್ಕೆ ಜಯ! | ಸುದ್ದಿ ಇಂಪ್ಯಾಕ್ಟ್‌ಗೆ ಮನೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಮ್ಯಾನೇಜರ್‌! ಪಿಂಚಣಿ ಆಧಾರದ ಸಾಲಕ್ಕೆ ಕಟ್‌ ಆಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಮಡದಿಯ ಕಿವಿಚೈನ್‌ ಕಾಸು..  ಮನೆಗೆ ಬಂತು ವಾಪಸ್‌… ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಇಂಪ್ಯಾಕ್ಟ್‌ಗೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಕೋಣಂದೂರಿನ ಕೆನರಾ ಬ್ಯಾಂಕ್ ಮ್ಯಾನೇಜರ್‌!…

Read More

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ಫೆ 22 ರಂದು ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ ಸಂಭ್ರಮ | 10 ಸಾವಿರಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ರಿಪ್ಪನ್‌ಪೇಟೆ : ಫೆಬ್ರವರಿ 22 ರಂದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅದ್ದೂರಿಯಾಗಿ  ಆಚರಿಸಲಿದ್ದು 10,000 ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನೀರಿಕ್ಷೆ ಇದೆ ಎಂದು ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ…

Read More

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…

Read More

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ದೇಶಪ್ರೆಮ ದಿನ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಕರಾಳ ದಿನ ಆಚರಿಸಲಾಯಿತು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಮೇಣದಬತ್ತಿ ಬೆಳಗಿಸಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು. ವಿಶ್ವ ದೇಶಪ್ರೆಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ ವಂದೇ ಮಾತರಂ ,ವೀರ ಯೋಧರು ಅಮರರಾಗಲಿ ,ಸೆನಿಕರ ದಿನಾಚರಣೆ…

Read More

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್‌ ತಲುಪಲಿದೆ. ಫೆಬ್ರವರಿ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More

ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ – ಶಾಸಕರಿಂದ ಅಭಿನಂದನೆ

ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ – ಶಾಸಕರಿಂದ ಅಭಿನಂದನೆ ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಿಪ್ಪನ್‌ಪೇಟೆ ಸಮೀಪದ ಮಳವಳ್ಳಿ ಗ್ರಾಮದ ವಿಜಯ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಆನ್ಲೈನ್ ನಲ್ಲಿ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜಯ್ ಮಳವಳ್ಳಿ ಭಾರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಸ್ವಗೃಹದಲ್ಲಿ ಅಭಿನಂದಿಸಿ ಶುಭಾಶಯ ಕೋರಿದರು. ಈ ಸಂಧರ್ಭದಲ್ಲಿ ಪಕ್ಷದ ಮುಖಂಡರು…

Read More