Headlines

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ರಿಪ್ಪನ್ ಪೇಟೆ : ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಹಾಲುಗುಡ್ಡೆಯ ಆನೆಕೆರೆ ಗ್ರಾಮದ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಆನೆಕೆರೆ ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ ಹೊಸನಗರ, ಜುಲೈ 25: ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಸ್ಥಳೀಯ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಕೋಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ಸರ್ಕಾರದ ಅವಧಿಯಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಬದಲಾಗಿದ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಅಡಚಣೆಯಿಂದ…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ…

Read More

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಿಪ್ಪನ್ ಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ  ಬಿದ್ದು ಹಾನಿ ಸಂಭವಿಸಿದೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮಂಜುಳಾ ರಾಘವೇಂದ್ರ ಎಂಬುವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ…

Read More

RIPPONPETE | ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು

ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು ನಂತರ ಸ್ಥಳೀಯರ ನೆರವಿನಿಂದ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದು ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೆ ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿಹೋಗಿದೆ. ಕಾರು ಚಲಾಯಿಸುತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ನಡೆದಿದೆ. ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ ( 54) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ನಾಳೆ (ಜುಲೈ 25, ಶುಕ್ರವಾರ) ರಜೆ ಘೋಷಿಸಲಾಗಿದೆ. ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ…

Read More

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!” ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್‌ಗಳ…

Read More

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಶಿವಮೊಗ್ಗ : ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿ ಅಶಾಂತಿ  ಮೂಡಿಸಿರುವ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ನ ಜಿಡಿ ಮಂಜುನಾಥ್ ನೇತೃತ್ವದಲ್ಲಿ ಎಸ್ಪಿ ಮಿಥುನ್ ಕುಮಾರ್ ಗೆ ಮನವಿ ಸಲ್ಲಿಸಲಾಯಿತು.  ಜು.21 ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ…

Read More

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ ರಿಪ್ಪನ್ ಪೇಟೆ – ಹೊಸನಗರ ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಸ್ಥಾನಕ್ಕೆ ಗರ್ತಿಕೆರೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಬಷೀರ್ ಅಹಮದ್ ಹೆಚ್ ಎಂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತುತ ಗರ್ತಿಕೆರೆ ಗ್ರಾಪಂ ಸದಸ್ಯರಾಗಿರುವ ಬಷೀರ್ ಅಹಮದ್ ಹೆಚ್ ಎಂ ಅವರು ಸ್ಥಳೀಯ ರಾಜಕಾರಣದಲ್ಲಿ ಸಕ್ರೀಯರಾಗಿದ್ದು, ಗ್ರಾಮೀಣ…

Read More

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…

Read More