ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ
ದೂನದಲ್ಲಿ ಮಲೆನಾಡು ಕನ್ನಡಿಗರ ಸೇನೆ ವತಿಯಿಂದ ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್ ಪೇಟೆ : ಇಲ್ಲಿನ ದೂನ ಗ್ರಾಮದ ಮಲೆನಾಡು ಕನ್ನಡಿಗರ ಸೇನೆ ಮತ್ತು ಗೆಳೆಯರ ಬಳಗದ ವತಿಯಿಂದ ದೂನದಲ್ಲಿ ಸೇನೆಯ 3ನೇ ವರ್ಷದ ಸಂಭ್ರಮ ಹಾಗೂ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಲೆನಾಡು ಕನ್ನಡಿಗರ ಸೇನೆ ದೂನ ಘಟಕದ ಅಧ್ಯಕ್ಷ ಚಿರಂತ್ ಭಂಡಾರಿ ತಿಳಿಸಿದ್ದಾರೆ. ಬೆಳಗ್ಗೆ 9.00 ಗಂಟೆಗೆ ದೂನ ಸರ್ಕಲ್ನಲ್ಲಿ ಧ್ವಜಾರೋಹಣ ಜರುಗಲಿದ್ದು, ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ರಾಜು…