ಜಿಲ್ಲಾ ಸುದ್ದಿ:
ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ
ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಪ್ರಜ್ವಲ್: ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಹುಂಚ : ಇತ್ತೀಚೆಗೆ ಪ್ರಕಟವಾದ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಗೊಂಡ ಪ್ರಜ್ವಲ್ ಅವರಿಗೆ ಇಂದು ಅವರ ಹುಟ್ಟೂರಾದ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್ ವತಿಯಿಂದ ಆತ್ಮೀಯ ಸನ್ಮಾನ ಏರ್ಪಡಿಸಲಾಗಿತ್ತು. ಹುಂಚ ಗ್ರಾಮದ ಪ್ರಜ್ವಲ್ ನಿವಾಸಕ್ಕೆ ತೆರಳಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಹಿರಿಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಪ್ರಜ್ವಲ್ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಇದೇ ಸಂಧರ್ಭದಲ್ಲಿ…
ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!
ಶಿವಮೊಗ್ಗ ನಗರದಲ್ಲಿ ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ ಅಪಮಾನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.! ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ….
ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ
ಹೊಸನಗರ | ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ HOSANAGARA | ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದರು. ಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಾಲ್ಲೂಕು ಇಲಾಖೆಯ ಸಹಾಯಕ ಗ್ರೇಡ್ 2ತಹಶೀಲ್ದಾರ್ ರಾಕೇಶ್ ಅವರು ಬಿಟ್ಟೋರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಹೃದಯಾಘಾತ…
ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ
ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಿಪ್ಪನ್ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸಾರ್ವಜನಿಕರಿಗೆ ಸಮರ್ಪಕವಾಗಿ ಸ್ಪಂದಿಸುತಿದ್ದು ಯಾವುದೇ ರೀತಿಯಲ್ಲಿಯೂ ತೊಂದರೆಯಾಗುತ್ತಿಲ್ಲ ಬಿಜೆಪಿ ಪಕ್ಷದ ಮುಖಂಡರು ಶಾಸಕ ಬೇಳೂರು ಗೋಪಾಲಕೃಷ್ಣ ರವರ ಕಾರ್ಯ ವೈಖರಿಯನ್ನು ಸಹಿಸದೇ ಆಸ್ಪತ್ರೆಯ ಬಗ್ಗೆ ನಿರಾಧಾರ ಆರೋಪ ಮಾಡುತಿದ್ದಾರೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಹೇಳಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ…
ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜೂನ್ 05 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ…
ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ
ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ ರಿಪ್ಪನ್ಪೇಟೆ;- ಪಟ್ಟಣದ ಪ್ರಾಥಮಿಕಆರೋಗ್ಯಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಶುಕ್ರವಾರ ಬೆಳಗ್ಗೆ ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಬಿಜೆಪಿ ಪಕ್ಷದವರು ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವಿರೇಶ್ ಆಲುವಳ್ಳಿ ನೇತೃತ್ವದಲ್ಲಿ ಆಸ್ಪತ್ರೆಗೆ ಬೇಟಿ ನೀಡಿ ಇರುವ ವೈದ್ಯರ ಬಳಿ ಚರ್ಚೆ ನಡೆಸಿ…
RIPPONPETE | ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು
ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು ಗುರುವಾರ ಸಂಜೆ ಮನೆ ಹಿಂಭಾಗದಲ್ಲಿದ್ದ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡುತಿದ್ದಾಗ ಏಕಾಏಕಿ ಕೊಟ್ಟಿಗೆ ಕುಸಿದು ಬಿದ್ದ ಹಿನ್ನಲೆಯಲ್ಲಿ ವೃದ್ದೆ ಇಂದಿರಾ ಗಂಭೀರ ಗಾಯಗೊಂಡಿದ್ದಾರೆ.ರಸ್ತೆ ಸಂಪರ್ಕ ಸರಿಯಿಲ್ಲದ ಕಾರಣ ಸ್ಥಳೀಯರು ವೃದ್ದೆಯನ್ನು ಟ್ರ್ಯಾಕ್ಟರ್ ಮೂಲಕ ಆಸ್ಪತ್ರೆಗೆ ಕರೆ ತಂದಿದ್ದಾರೆ, ಶಿವಮೊಗ್ಗ ಜಿಲ್ಲಾದ್ಯಂತ ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ…
ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ holiday declared for schools and colleges across Hosanagara taluk today ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 04 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ,…
RIPPONPETE | ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ
ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ ರಿಪ್ಪನ್ ಪೇಟೆ : ಗಣಿತ ಶಾಸ್ತ್ರದಲ್ಲಿ ಪಿಎಚ್ಡಿ ಪದವಿಯನ್ನು ಪಡೆದ ರಿಪ್ಪನ್ಪೇಟೆ ಪಟ್ಟಣದ ವಿದ್ಯಾರ್ಥಿನಿ ಡಾ. ಹರ್ಷಿತ ಎ ರವರಿಗೆ ಪಟ್ಟಣದ ಬ್ರಾಹ್ಮಣ ಮಹಾಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪಟ್ಟಣದ ಶ್ರೀ ರಾಮಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಿತ ಶಾಸ್ತ್ರದಲ್ಲಿನ “ಎ ಸ್ಟಡಿ ಆನ್ ಡಾಮಿನೇಷನ್ ಸ್ಟ್ರೈಕಾಮ್ ಹ್ಯಾಮಿಂಗ್ ಅಂಡ್ ಟೋಪಾಲಾಜಿಕಲ್ ಇಂಡಿಸಸ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ ಎಜುಕೇಷನ್…
ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ…