Headlines

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ…

Read More

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು

ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು ರಿಪ್ಪನ್ ಪೇಟೆಯಲ್ಲಿ SSF ವತಿಯಿಂದ ಸೌಹಾರ್ದ ನಡಿಗೆ ರಿಪ್ಪನ್ ಪೇಟೆ : ಮುಸಲ್ಮಾನರ ನಿಷ್ಟೆ , ಕ್ರೈಸ್ತರ ಕರುಣೆ , ಹಿಂದೂಗಳ ಭಾವೈಕ್ಯತಯಿಂದ ಸಮಾಜದಲ್ಲಿ ನಿಜವಾದ ಸೌಹಾರ್ದತೆಯ ಭಾವನೆ ಬೆಳಸಲು ಸಾಧ್ಯ ಎಂದು ಮಳಲಿ ಮಠದ ಪೀಠಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ SSF ರಾಜ್ಯ ಘಟಕದ ವತಿಯಿಂದ ಆಯೋಜಿಸಲಾದ ಸೌಹಾರ್ದ ನಡಿಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…

Read More

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡಗೆ  ನ್ಯಾಯಾಲಯ ಜಾಮೀನು ನೀಡಿದೆ. ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಐ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯದ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ…

Read More

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ

ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ :  ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….

Read More

ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ

ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ ತೀರ್ಥಹಳ್ಳಿ : ರಾಷ್ಟ್ರಕವಿ ಕುವೆಂಪು ಅವರು ಓದಿದ ಶಾಲೆ ಈಗ ನಿರ್ವಹಣೆ ಇಲ್ಲದೆ ಸೋರುತ್ತಿದೆ. ಶತಮಾನದ ಇತಿಹಾಸ ಇದ್ದಂತಹ ಶಾಲೆಯಲ್ಲಿ ಈಗ ಸಂಪೂರ್ಣ ನೀರಿನ ಹೊಳೆ ಹರಿಯುತ್ತಿದೆ. ಸರ್ಕಾರಿ ಶಾಲೆಗೆ ಇದೆಂತಹ ಅವಸ್ಥೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಅಂಚೆ ಕಛೇರಿ ಪಕ್ಕದಲ್ಲಿ ಇರುವ ಶತಮಾನದ ಇತಿಹಾಸ ಹೊಂದಿದ, ಅದರಲ್ಲೂ ರಾಷ್ಟ್ರ ಕವಿ ಕುವೆಂಪು ಅವರು ಓದಿದ್ದ ಶಾಲೆಯಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಮಳೆಗಾಲದಲ್ಲಿ ಸೋರುತ್ತಿದೆ. ಶಾಲೆಯಲ್ಲಿ…

Read More

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ

RIPPONPETE | ಅತಿಯಾದ ಕೆಲಸದ ಒತ್ತಡ,ಕಡಿಮೆ ಸಂಬಳ – ಆಶಾ ಕಾರ್ಯಕರ್ತೆಯರಿಂದ ಸಾಮೂಹಿಕ ರಾಜೀನಾಮೆ ರಿಪ್ಪನ್ ಪೇಟೆ : ಅತಿಯಾದ ಕೆಲಸದ ಒತ್ತಡ ಹಾಗೂ ಕಡಿಮೆ ಸಂಬಳದಿಂದ ಬೇಸತ್ತ ಐದು ಜನ ಆಶಾ ಕಾರ್ಯಕರ್ತೆಯರು ಸಾಮೂಹಿಕವಾಗಿ ರಾಜೀನಾಮೆ ನೀಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಆಶಾ ಕಾರ್ಯಕರ್ತೆಯರಾದ ಶರಾವತಿ , ಪದ್ಮಾವತಿ , ನಗೀನಾ , ಸುಶೀಲ ಮತ್ತು ಹಸೀನಾ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ನಾವುಗಳು ಸುಮಾರು 16 ವರ್ಷದಿಂದ…

Read More

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ವರದಿಯನ್ನಾಧರಿಸಿ ಗ್ರಾಮ-ಓನ್ ಕೇಂದ್ರದ ಲೈಸೆನ್ಸ್(ಐಡಿ)ನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ…

Read More

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್   ರಿಪ್ಪನ್ ಪೇಟೆ : ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್ ಹೇಳಿದರು ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗರ್ತಿಕೆರೆ ಪದವಿಪೂರ್ವ ಕಾಲೇಜಿನಲ್ಲಿ ಮಾದಕ…

Read More

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ನಿಟ್ಟೂರು ಭಾಗದಲ್ಲಿ ಮುಂಗಾರು ಮಳೆ ರಭಸವಾಗಿ  ಸುರಿಯುತ್ತಿರುವುದು ಮುಂದುವರೆದಿರುವುದು ವರದಿಯಾಗಿದ್ದು ಈ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರೊಂದಿಗೆ ಚರ್ಚಿಸಿದ್ದು, ಅವರ ಸೂಚನೆಯಂತೆ, ಇದೇ ರೀತಿ ಪರಿಸ್ಥಿತಿ ತಾಲ್ಲೂಕಿನ  ಕೆಲವು ಭಾಗದಲ್ಲಿಯೂ ಇರುವ ಕಾರಣ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುವ  ಪರಿಸ್ಥಿತಿಯಿದ್ದಲ್ಲಿ ಎಸ್ ಡಿಎಂಸಿ ಯವರೊಂದಿಗೆ ಚರ್ಚಿಸಿ ರಜೆ ನೀಡಲು ಕ್ರಮವಹಿಸಲು ತಾಲೂಕಿನ ಎಲ್ಲಾ ಶಾಲೆಯ…

Read More

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ

ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮುಖ್ಯ : ಪಿಎಸ್ಐ ರಾಜುರೆಡ್ಡಿ ರಿಪ್ಪನ್ ಪೇಟೆ : ಪ್ರತಿಯೊಬ್ಬ ವಿದ್ಯಾರ್ಥಿ ಹಾಗೂ ಯುವ ಸಮೂಹ ರಸ್ತೆ ಸುರಕ್ಷತೆಯ ಬಗ್ಗೆ ಅರಿವನ್ನು ಹೊಂದಿರಬೇಕು ಆಗ ಮಾತ್ರ ಅಪಘಾತಗಳಿಂದ ಉಂಟಾಗುವ ಸಾವು ನೋವುಗಳಿಂದ ಮತ್ತು  ಅಪಾಯದಿಂದ ಪಾರಾಗಬಹುದು ಎಂದು ರಿಪ್ಪನ್ ಪೇಟೆಯ ನೂತನ  ಪಿಎಸ್ಐ ರಾಜುರೆಡ್ಡಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಹಾಗೂ ಪೊಲೀಸ್ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಸ್ತೆ…

Read More