ಜಿಲ್ಲಾ ಸುದ್ದಿ:
RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ ; ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ ಮುಂಭಾಗ ನ.27ಕ್ಕೆ ಪ್ರತಿಭಟನೆ
RIPPONPETE | ಆನೆ ಹಾವಳಿಗೆ ತತ್ತರಿಸಿದ ರೈತ – ತತ್ತಕ್ಷಣ ಆನೆ ಸ್ಥಳಾಂತರ – ಪರಿಹಾರಕ್ಕೆ ಒತ್ತಾಯಿಸಿ ಅರಣ್ಯ ಕಛೇರಿ ಮುಂಭಾಗ ನ.27ಕ್ಕೆ ಪ್ರತಿಭಟನೆ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಆನೆ ಹಾವಳಿ ತೀವ್ರಗೊಂಡಿದ್ದು, ರೈತರ ಬೆಳೆಗಳಿಗೆ ಅಪಾರ ನಷ್ಟ ಉಂಟಾಗಿರುವುದಲ್ಲದೆ, ಮಾನವ ಜೀವಕ್ಕೂ ಅಪಾಯ ಎದುರಾಗುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಆನೆಗಳ ದಾಳಿಯಿಂದ ರೈತರ ಪ್ರಾಣ ಬಲಿಯಾದ ಘಟನೆಗಳು ಸಂಭವಿಸಿದ್ದು, ಜನರು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ…
ರಿಪ್ಪನ್ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ
ರಿಪ್ಪನ್ಪೇಟೆ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು : ಕಸ್ತೂರಿ ಕನ್ನಡ ಸಂಘ ಆಯೋಜಿಸಿರುವ ಎರಡು ದಿನಗಳ ಉತ್ಸವಕ್ಕೆ ಇಂದು ಚಾಲನೆ ಇಂದು ನಗೆ ಹಬ್ಬ , ನಾಳೆ ಮೂರು ಮುತ್ತು ತಂಡದಿಂದ ಹಾಸ್ಯ ನಾಟಕ ರಿಪ್ಪನ್ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ರಾಜ್ ಅಭಿಮಾನಿ ಬಳಗ ವತಿಯಿಂದ ಆಯೋಜಿಸಿರುವ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭ ಈ ಬಾರಿ ಎರಡು ದಿನಗಳ ವೈವಿಧ್ಯಮಯ ಸಾಂಸ್ಕೃತಿಕ – ಮನರಂಜನಾ ಕಾರ್ಯಕ್ರಮಗಳೊಂದಿಗೆ ಭರ್ಜರಿಯಾಗಿ ನಡೆಯಲಿದೆ ಎಂದು ಕಸ್ತೂರಿ…
ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ
ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ರಿಂದ ‘ಸಹಕಾರಿ ರತ್ನ’ ಪುರಸ್ಕೃತ ಎಂ ಎಂ ಪರಮೇಶ್ ಗೆ ಸನ್ಮಾನ ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ (ಡಿಸಿಸಿ ಬ್ಯಾಂಕ್) ನೂತನ ನಿರ್ದೇಶಕರಾದ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರಾದ ಶ್ರೀಕಾಂತ್ ರವರು ಇಂದು ರಿಪ್ಪನ್ ಪೇಟೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭಾನುವಾರ ವಿಶೇಷ ಭೇಟಿ ನೀಡಿದರು. ಪ್ರದೇಶದ ಸಹಕಾರ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ವ್ಯಕ್ತಿತ್ವಗಳನ್ನು ಗುರುತಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸನ್ಮಾನ ಕಾರ್ಯಕ್ರಮದಲ್ಲಿ,…
ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ
ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ “ಗಾಂಧೀಜಿಯನ್ನು ಕೊಂದವರೂ ವಿದ್ಯಾವಂತರು’” — ಕಿಮ್ಮನೆ ರತ್ನಾಕರ್ ಅಮೃತದಲ್ಲಿ ಗುರುವಂದನೆ : ಹಿರಿಯ ಶಿಕ್ಷಕರು–ಸಾಧಕರಿಗೆ ಸನ್ಮಾನ ರಿಪ್ಪನ್ ಪೇಟೆ : ಮಕ್ಕಳಿಗೆ ಶಿಕ್ಷಣದ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸನ್ಮಾರ್ಗದಲ್ಲಿ ಸಾಗಲು ಶಿಕ್ಷಕರು ಬೋಧನೆ ಮಾಡಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗರ್ತಿಕೆರೆಯಲ್ಲಿ ನಡೆದ ಅಮೃತ ಸ್ನೇಹಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ ಶಿಕ್ಷಣ ವ್ಯಕ್ತಿತ್ವ ನಿರ್ಮಾಣದೊಂದಿಗೆ ವ್ಯಕ್ತಿ ನಿರ್ಮಾಣ ಮಾಡುತ್ತದೆ. ನೌಕರಿಗಾಗಿ ಶಿಕ್ಷಣವಾಗದೆ ಬದುಕಿಗೆ ಮಾರ್ಗದರ್ಶನವಾಗಬೇಕು. ಇಂದು ಸಮಾಜಘಾತುಕ…
ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಮನವಿ
ಟಾಂ ಟಾಂ ಶಾಸಕರು ಸಮಾಧಾನದಿಂದ ವರ್ತಿಸಲಿ – ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಮನವಿ ಶಿವಮೊಗ್ಗ: ಧರ್ಮಕ್ಕಿಂತ ಕಾನೂನೇ ಮುಖ್ಯ. ಶಾಂತಿಗಾಗಿ ಹೋರಾಟ ಮಾಡಬೇಕೆ ಹೊರತು ನಗರ ವಾಸಿಗಳ ಮನವನ್ನು ಕದಡುವ ಕೆಲಸವನ್ನಲ್ಲ. ಆರ್ ಎಂಲ್ ನಗರದಲ್ಲಿ ನಡೆದ ಹಲ್ಲೆಯನ್ನು ಕೋಮುಬಣ್ಣಕ್ಕೆ ತಿರುಗಿಸಿ, ಊರಲ್ಲೆಲ್ಲ ಟಾಂ ಟಾಂ ಹೊಡೆದು ಲಾಭ ಪಡೆಯಲು ಮುಂದಾದ ಶಾಸಕರು ಒಂದು ಕೋಮಿನ ತುಷ್ಟೀಕರಣಕ್ಕೆ ಮುಂದಾಗಿದ್ದಾರೆ. ಹೀಗೆ ಮಾಡುವ ಮುನ್ನ ತಾಳ್ಮೆ ವಹಿಸಬೇಕಿತ್ತೆಂದು ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್ ಹೇಳಿದ್ದಾರೆ….
ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು
ರಿಪ್ಪನ್ ಪೇಟೆ : ಪೋಸ್ಟ್ ಮ್ಯಾನ್ ನ್ಯೂಸ್ ಕಚೇರಿ ಉದ್ಘಾಟನೆ ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ: “ಮಾಧ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಯಂತ್ರವಲ್ಲ, ಅದು ಸಂವಿಧಾನದ ನಾಲ್ಕನೆಯ ಅಂಗವಾಗಿ ಸಾರ್ವಜನಿಕರ ಧ್ವನಿ ಮತ್ತು ಪ್ರಜಾಪ್ರಭುತ್ವದ ಶಕ್ತಿ. ವರದಿಗಾರಿಕೆಯಲ್ಲಿ ನೇರವಂತಿಕೆ, ನೈಜತೆ ಹಾಗೂ ಪತ್ರಕರ್ತರ ನಿಷ್ಠೆ ಉಳಿಯುವ ಮಟ್ಟಕ್ಕೆ ಸಮಾಜದಲ್ಲಿಯೂ ವಿಶ್ವಾಸ ಮತ್ತು ಗೌರವ ಉಳಿಯುತ್ತದೆ” ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ…
ಗರ್ತಿಕೆರೆಯಲ್ಲಿ ನ.23ಕ್ಕೆ ಅಮೃತ ಸ್ನೇಹ ಸಮ್ಮಿಲನ , ಶಾಲಾ ಪುನರ್ಮಿಲನ
ಗರ್ತಿಕೆರೆಯಲ್ಲಿ ನ.23ಕ್ಕೆ ಅಮೃತ ಸ್ನೇಹ ಸಮ್ಮಿಲನ , ಶಾಲಾ ಪುನರ್ಮಿಲನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಅವರಣದಲ್ಲಿ ಅಮೃತ ಸ್ನೇಹ ಸಮ್ಮಿಲನ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನ. 23 ರ ಭಾನುವಾರ ಬೆಳಗ್ಗೆ 9.30 ಕ್ಕೆ ಅಮೃತ ಸ್ನೇಹ ಸಮ್ಮಿಲನ ‘ಶಾಲಾ ಪುನರ್ಮಿಲನ ಮತ್ತು ಶಿಕ್ಷಕರ ಸಮಾಗಮ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಮೃತ ಗ್ರಾಮ ಪಂಚಾಯಿತ್ ಅಧ್ಯಕ್ಷ ಸಚಿನ್ಗೌಡ ತಿಳಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜ್ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ…
ವ್ಯಕ್ತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ
ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಕಾಣೆಯಾಗಿರುವ ಘಟನೆ ನಡೆದಿದೆ. ಪಟ್ಟಣದ ಮದೀನ ಕಾಲೋನಿ ನಿವಾಸಿ ಮೀನು ವ್ಯಾಪಾರದಲ್ಲಿ ತೊಡಗಿದ್ದ ಬರ್ಕತ್ ಅಲಿ ಬಿನ್ ಹಾದಿ ಬಾಷಾ ಅವರು ನವೆಂಬರ್ 13, 2025 ರಂದು ಮನೆಯಿಂದ ಹೋದವರು ಮನೆಗೆ ವಾಪಾಸಾಗಿಲ್ಲ ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾನ್ಯವಾಗಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಬರ್ಕತ್ ಅಲಿ ಅವರು ಆ ದಿನದಿಂದ ಯಾವುದೇ ರೀತಿಯ ಸಂಪರ್ಕಕ್ಕೂ ಸಿಗದ ಹಿನ್ನೆಲೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ…
ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ
ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ ರಿಪ್ಪನ್ ಪೇಟೆ: ಸಮಾಜಮುಖಿ ಕಾರ್ಯಗಳ ಮಾಡುವುದರ ಮೂಲಕ ಜೀವನದಲ್ಲಿ ನೆಮ್ಮದಿಯನ್ನು ಕಾಣಬಹುದು ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಬ್ಬರು ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ, ಜೀವನದ ಒತ್ತಡವನ್ನು ತೊಡೆದು ಹಾಕಲು ಏಕೈಕ ಮಾರ್ಗ ಸಮಾಜ ಸೇವೆ ಎಂದು ರೋಟರಿ ಜಿಲ್ಲಾ 31 82ರ ಜಿಲ್ಲಾ ಗವರ್ನರ್ ಕೆ ಪಾಲಕ್ಷ ಹೇಳಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ…
ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ
ರಿಪ್ಪನ್ ಪೇಟೆ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ – ಸಮಾರೋಪ ಸಮಾರಂಭ ಸಹಕಾರ ಸಂಘಗಳು ಗ್ರಾಮೀಣ ಜನರಿಗೆ ಉಪಯುಕ್ತವಾಗಿದೆ: ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಪಟ್ಟಣದ ವಿಶ್ವಮಾನವ ಒಕ್ಕಲಿಗರ ಸಭಾಭವನದಲ್ಲಿ ನವೆಂಬರ್ 20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಸಭಾಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮವನ್ನು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಆರ್. ಎಂ. ಮಂಜುನಾಥ್…