Headlines

ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ – ಕೆ ಟಿ ಈಶ್ವರ್

ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ “ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ” – ಕೆ ಟಿ ಈಶ್ವರ್ ರಿಪ್ಪನ್ ಪೇಟೆ :ಪ್ರಕೃತಿಯ ಕೊಡುಗೆಗಳನ್ನು ಎಣಿಸಲು ಸಾಧ್ಯವಿಲ್ಲ. ಮರಗಳು ಉಸಿರಾಟಕ್ಕೆ ಆಮ್ಲಜನಕ ನೀಡುತ್ತವೆ, ನದಿಗಳು ನಮಗೆ ನೀರು ನೀಡುತ್ತವೆ, ಮಣ್ಣು ಆಹಾರ ಬೆಳೆಸುತ್ತದೆ. ಆದರೆ ಇಂದಿನ ಜಗತ್ತಿನಲ್ಲಿ ನಾವು ಈ ಸಂಪತ್ತುಗಳನ್ನು ದುರ್ಬಳಕೆ ಮಾಡುತ್ತಿದ್ದೇವೆ. ಎಂದು ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರದ ಉಪನ್ಯಾಸಕ  ಕೆ. ಟಿ.ಈಶ್ವರ್ ಹೇಳಿದರು. ಪಟ್ಟಣದ…

Read More

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ ದೇವಸ್ಥಾನದ ಅಭಿವೃದ್ದಿಗೆ ಮಾತೃಶ್ರೀ ಹೆಸರಿನಲ್ಲಿ ವೈಯಕ್ತಿಕ 10 ಲಕ್ಷ ದೇಣಿಗೆ ನೀಡಿದ ಬಿವೈಆರ್ ರಿಪ್ಪನ್ ಪೇಟೆ : ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ದರ್ಶನಕ್ಕೆ ಭಕ್ತರು ಮೆಟ್ಟಿಲ ಮೇಲೆ ನಡೆದು ಬರುವಾಗ ಸಂಸದರ ಹೆಸರು ನೆನಪು ಮಾಡಿಕೊಳ್ಳುತ್ತಾ ನಮಗೆ…

Read More

ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ

ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : : ಗುರುಗಳು ವಿದ್ಯಾರ್ಥಿಗಳಿಗೆ ಅಕ್ಕರೆ ತೋರಿದರೆ ಸಕ್ಕರೆಯ ಜೀವನ ಅವರದಾಗುತ್ತದೆ. ಇದರಿಂದ ಗುರು, ಶಿಷ್ಯರ ಸಂಬಂಧ ಪರಿ ಶುದ್ಧವಾಗಿ, ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ಹೇಳಿದರು. ತಳಲೆ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ 33 ವರ್ಷ ಸುದೀರ್ಘ ಸೇವೆ ಸಲ್ಲಿಸಿ…

Read More

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….

Read More

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟಜೇನುಕಲ್ಲಮ್ಮದೇವಸ್ಥಾನ ಸುಮಾರು 5 ಕೋಟಿ ರೂ ವೆಚ್ಚದ  ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್೪ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಆಧ್ಯಕ್ಷ ಬಿ.ಸ್ವಾಮಿರಾವ್ ಹೇಳಿದರು. ಅಮ್ಮನಘಟ್ಟದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜನಕಲಮ್ಮ ಶಿಲಾಮಯ ದೇವಸ್ಥಾನ  ಜೂನ್ 4ರಂದು ಲೋಕಾರ್ಪಣೆಗೊಳ್ಳಲಿದೆ. ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯವನ್ನು…

Read More

ಶಿವಮೊಗ್ಗದಲ್ಲಿ ಆರಂಭವಾಗಲಿದೆ  ಪೈಲಟ್ ತರಬೇತಿ ಕೋರ್ಸ್

ಶಿವಮೊಗ್ಗದಲ್ಲಿ ಆರಂಭವಾಗಲಿದೆ  ಪೈಲಟ್ ತರಬೇತಿ ಕೋರ್ಸ್ ಶಿವಮೊಗ್ಗ/ಬೆಂಗಳೂರು : ಕರ್ನಾಟಕ ಸರ್ಕಾರವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಟ್ರೈನಿಂಗ್ ಆರ್ಗನೈಸೇಶನ್ (FTO) ಸ್ಥಾಪಿಸಲು ನಿರ್ಧರಿಸಿದೆ. ಇದು ರಾಜ್ಯದ ಮೊದಲ ಸರ್ಕಾರಿ ಫ್ಲೈಟ್ ತರಬೇತಿ ಸಂಸ್ಥೆಯಾಗಿದ್ದು, ವಿಮಾನ ಚಾಲಕರ ತರಬೇತಿಗೆ ಅವಕಾಶ ಮಾಡಿಕೊಡಲಿದೆ.  ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (KSIIDC) ಕಾರ್ಯಗತಗೊಳಿಸಲಿದೆ. ಈ ಮೂಲಕ ಪ್ರದೇಶವು ವಿಮಾನಯಾನ ಶಿಕ್ಷಣದ ಕೇಂದ್ರವಾಗಲಿದೆ. ಈ ತರಬೇತಿ ಸಂಸ್ಥೆಯು ವಾಣಿಜ್ಯ ವಿಮಾನ ಚಾಲಕರ ತರಬೇತಿ…

Read More

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ  12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ  ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು.  ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್​ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ  ಅವರ ನೇತೃತ್ವದಲ್ಲಿ…

Read More

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್…

Read More

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ

ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಗ್ರಾಪಂ ಅಧ್ಯಕ್ಷರಾಗಿದ್ದ ಉಬೇದುಲ್ಲಾ ಷರೀಫ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…

Read More

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ

ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ – ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು “ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ…

Read More