ಜಿಲ್ಲಾ ಸುದ್ದಿ:
ವಿಜೃಂಭಣೆಯ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ
ವಿಜೃಂಭಣೆಯ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ ರಿಪ್ಪನ್ಪೇಟೆ;-ಇಲ್ಲಿನ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು ಅಪರಾಹ್ನ 12. ಗಂಟೆ 45 ನಿಮಿಷದಲ್ಲಿ ಸಿದ್ದಿವಿನಾಯಕ ಸ್ವಾಮಿ ರಥವನ್ನೇರುತ್ತಿದ್ದಂತೆ ಭಕ್ತರ ಜಯಘೋಷಣೆ ಮುಗಿಲು ಮುಟ್ಟಿತು. ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ ಮತ್ತು ನಿಟ್ಟೂರು ನಾರಾಯಣಗುರು ಮಠದ ರೇಣುಕಾನಂದ ಮಹಾಸ್ವಾಮಿಜಿ ಮತ್ತು ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು, ಧರ್ಮದರ್ಶಿ ಸಮಿತಿ ಆಧ್ಯಕ್ಷ ಈಶ್ವರಶೆಟ್ಟಿ ಇವರು ಹಾಜರಿದ್ದು ರಥೋತ್ಸವಕ್ಕೆ ಚಾಲನೆ ನೀಡಿದರು. ಜಾತ್ರಾ ಮಹೋತ್ಸವವು ಜನರಲ್ಲಿನ ಶ್ರದ್ದಾ…
HOSANAGARA | ಜನಸ್ಪಂದನ ಕಾರ್ಯಕ್ರಮದಲ್ಲಿ ಅರ್ಜಿಗಳ ಮಹಾಪೂರ |ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ; ಸಚಿವ ಮಧು ಬಂಗಾರಪ್ಪ
HOSANAGARA | ಜನಸ್ಪಂದನ ಕಾರ್ಯಕ್ರಮದಲ್ಲಿ ಅರ್ಜಿಗಳ ಮಹಾಪೂರ |ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ; ಸಚಿವ ಮಧು ಬಂಗಾರಪ್ಪ ಹೊಸನಗರ ; ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು ಮತ್ತು ಆಡಳಿತ ಸುಧಾರಣೆಯಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೋಮವಾರ ಇಲ್ಲಿನ ಈಡಿಗರ ಸಭಾ…
ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ
ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ ಸೊರಬ : ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಶಿರಸಿಯಿಂದ ಬಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ , ಗಾಯಾಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು. ಆಪ್ತ ಸಹಾಯಕರನ್ನು ಗಾಯಾಳುಗಳ ಜೊತೆಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟು , ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ…
RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ
RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್…
ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ
ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…
ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ
ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು…
“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ
“ಸಮ ಸಮಾಜದ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್” -ಡಾ ರಮೇಶ್ ಎನ್ ತೆವರಿ ಸಕಾ೯ರಿ ಪ್ರಥಮ ದರ್ಜೆ ಕಾಲೇಜು, ಬಂಕಾಪುರದಲ್ಲಿ 134ನೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿ ಹಾಗೂ ಡಾ.ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು. “ಅಂಬೇಡ್ಕರ್ ಅವರ ಸಂವಿಧಾನದ ಆಶಯ” ವಿಷಯದ ಕುರಿತು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ *ಮಂಜುನಾಥ ಬಿ ಅವರು* ಮಾತನಾಡಿ, ಸಂವಿಧಾನದಲ್ಲಿ ನಿರ್ದಿಷ್ಟ ಸಮುದಾಯದ ತುಷ್ಟಿಕರಣಕ್ಕಾಗಿ ಮೀಸಲಾತಿಯನ್ನು ಕಲ್ಪಿಸಿಲ್ಲ. ಸಮ ಸಮಾಜದ ನಿರ್ಮಾಣವೇ ಇದರ ಆಶಯವಾಗಿತ್ತು. ಸಮ ಸಮಾಜ…
ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ
ಜಾತಿಗಣತಿ ಜಾರಿಗೆ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಮಹಾಸಭಾ ವಿರೋಧ ರಿಪ್ಪನ್ ಪೇಟೆ : ಕಾಂತರಾಜ್ ಆಯೋಗದ ಅವೈಜ್ಞಾನಿಕ ಜಾತಿಗಣತಿಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಅಖಿಲಾ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ್ ಅಧ್ಯಕ್ಷ ಅಧ್ಯಕ್ಷ ಉಮೇಶ್ ಮಸರೂರು ಹೇಳಿದರು. ಪಟ್ಟಣದ ಶಿವಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಮಾಧ್ಯಮಗಳಲ್ಲಿ ಬರುತ್ತಿರುವ ಜಾತಿಗಣತಿ ಸುದ್ದಿಯಂತೆ ನಮ್ಮ ಸಮುದಾಯದ ಸಂಖ್ಯೆಯನ್ನು ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಎಂದು ತೋರಿಸಲಾಗುತ್ತಿದೆ. ಆದರೆ ಇವೆರೆಡು ಒಂದೇಯಾಗಿವೆ. ಮಾಧ್ಯಮಗಳಲ್ಲಿ…
HOSANAGARA | ನಿವೃತ್ತ ಪ್ರಾಂಶುಪಾಲ ಕೆ ಕರುಣಾಕರ್ ನಿಧನ
HOSANAGARA | ನಿವೃತ್ತ ಪ್ರಾಂಶುಪಾಲ ಕೆ ಕರುಣಾಕರ್ ನಿಧನ ಹೊಸನಗರ ಹಾಗೂ ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕೆ. ಕರುಣಾಕರ್ (64) ಇಂದು ಮುಂಜಾನೆ 6:30ಕ್ಕೆ ನಿಧನ ಹೊಂದಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮದಲ್ಲಿ ವೀರಶೈವ ಸಂಪ್ರದಾಯದಂತೆ ಹಿಂದೂ ರುದ್ರಭೂಮಿಯಲ್ಲಿ ಜರುಗಲಿದೆ. ಸಂತಾಪ : ಕರುಣಾಕರ್ ನಿಧನದ…
ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ
ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ ರಿಪ್ಪನ್ಪೇಟೆ;-ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ನನ್ಯ ಎಸಗುವ ಮೂಲಕ ಬಾಲಕಿಯ ಸಾವಿಗೆ ಕಾರಣವಾದ ಆರೋಪಿಗೆ ಗುಂಡು ಹಾರಿಸಿದ ಹುಬ್ಬಳ್ಳಿಯ ಪಿಎಸ್ಐ ಆನ್ನಪೂರ್ಣರವರ ಈ ದಿಟ್ಟತನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೆಲ್ಯೂಟ್ ಎನ್ನುವ ಮೂಲಕ ಪೊಲೀಸ್…