Headlines

ನೋಟಿಸ್ ನೀಡದ ಮನೆ ತೆರವು: ಅರಣ್ಯ ಇಲಾಖೆ ಮುಂಭಾಗ ಗ್ರಾಮಸ್ಥರ ಧರಣಿ

ನೋಟಿಸ್ ನೀಡದ ಮನೆ ತೆರವು: ಅರಣ್ಯ ಇಲಾಖೆ ಮುಂಭಾಗ ಗ್ರಾಮಸ್ಥರ ಧರಣಿ A shocking incident has come to light in Aragodi village under Maruthipura Gram Panchayat in Hosnagar, where officials from the Forest Department allegedly demolished a poor family’s house without any prior warning or legal notice. The eviction was reportedly carried out during the Bakrid holiday when…

Read More

ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು

ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು Bakrid festival was celebrated with devotion and harmony at Jamia Masjid in Hosanagara. Khateeb Janab Muhammed Rihan highlighted the message of sacrifice, brotherhood, peace and humanity during Eid-ul-Adha prayers. ಹೊಸನಗರ: ವಿಶ್ವದಾದ್ಯಂತ ಮುಸ್ಲಿಂ ಸಮುದಾಯದವರು ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸುವ ಪವಿತ್ರ ‘ಈದುಲ್ ಅದ್‌ಹಾ’ (ಬಕ್ರೀದ್) ಹಬ್ಬವನ್ನು ಹೊಸನಗರದಲ್ಲೂ ಭಕ್ತಿಭಾವ ಹಾಗೂ ಸಡಗರ…

Read More

ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ

ಬಿದರಹಳ್ಳಿಯಲ್ಲಿ 824 ವರ್ಷ ಹಳೆಯ ಅಪ್ರಕಟಿತ ವೀರಗಲ್ಲು ಪತ್ತೆ ಗೂಳಿ-ಹಸುವಿನ ಮದುವೆ ಸಂಪ್ರದಾಯದ ಅಪರೂಪದ ಉಲ್ಲೇಖ; ಇತಿಹಾಸಾಸಕ್ತರ ಗಮನ ಸೆಳೆದ ಶಾಸನ An 824-year-old unrecorded hero stone discovered at Bidarahalli near Ripponpet reveals rare inscriptions about medieval warfare, donations, and the unique bull-cow marriage ritual practiced for unmarried warriors ರಿಪ್ಪನ್‌ಪೇಟೆ: ಸಮೀಪದ ಬಿದರಹಳ್ಳಿಯಲ್ಲಿ ಪತ್ತೆಯಾದ ಅಪ್ರಕಟಿತ ವೀರಗಲ್ಲು ಇದೀಗ ಇತಿಹಾಸಾಸಕ್ತರು ಹಾಗೂ ಶಾಸನ ಸಂಶೋಧಕರ ಗಮನ…

Read More

ರಿಪ್ಪನ್‌ಪೇಟೆಯಲ್ಲಿ ಜೂನ್ 14 ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಕವಿಗೋಷ್ಠಿ

ರಿಪ್ಪನ್‌ಪೇಟೆಯಲ್ಲಿ ಜೂನ್ 14 ರಂದು ‘ಮಲೆನಾಡಿನ ಭಾಗ್ಯಧಾರೆ ಮುಂಗಾರು’ ಕವಿಗೋಷ್ಠಿ Ripponpet to host ‘Malenadina Bhagyadhare Mungaru’ poetry recital and poem collection program on June 14. Event includes senior and junior categories, prizes, and book publication plans. ರಿಪ್ಪನ್‌ಪೇಟೆ: ಕಲಾ ಕೌಸ್ತುಭ ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಹಾಗೂ ನಾಥ್ ಬಳಗ ರಿಪ್ಪನ್‌ಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 14ರಂದು ‘ಮಲೆನಾಡಿನ ಭಾಗ್ಯಧಾರೆ…

Read More

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ New office bearers of the Hosanagara Taluk Gangamatha Community Association were elected at a meeting held in Ripponpet. Chidambara H.B. has been selected as the new president. ರಿಪ್ಪನ್ ಪೇಟೆ: ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ರಿಪ್ಪನ್ ಪೇಟೆಯ ಗಂಗಾಮತಸ್ಥರ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೆರವೇರಿತು. ಸಭೆಯಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ

ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಹಬ್ಬದ ಶಾಂತಿ ಸಮಿತಿ ಸಭೆ ಸೌಹಾರ್ದದಿಂದ ಹಬ್ಬ ಆಚರಿಸಲು ಕರೆ – ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಸಿಪಿಐ Police in Ripponpet held a peace committee meeting ahead of Bakrid festival, urging people to celebrate with communal harmony and warning against spreading fake news on social media. ರಿಪ್ಪನ್‌ಪೇಟೆ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಎಲ್ಲರೂ ಜಾತಿ-ಮತ ಭೇದವಿಲ್ಲದೆ…

Read More

ಆಶ್ರಯ ನಿವೇಶನ ಪ್ರದೇಶ ಒತ್ತುವರಿ ತೆರವಿಗೆ ಒತ್ತಾಯ: ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ

ಆಶ್ರಯ ನಿವೇಶನ ಪ್ರದೇಶ ಒತ್ತುವರಿ ತೆರವಿಗೆ ಒತ್ತಾಯ: ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ Residents and beneficiaries urge authorities to clear encroachments on Ashraya housing land in Gavatooru village, Hosanagara, and develop basic infrastructure for 23 beneficiaries. ರಿಪ್ಪನ್ ಪೇಟೆ : ಕೆರೆಹಳ್ಳಿ ಹೋಬಳಿ ಗವಟೂರು ಗ್ರಾಮದ ಸರ್ವೇ ನಂ. 260/2ರಲ್ಲಿ 2 ಎಕರೆ 5 ಗುಂಟೆ ಪ್ರದೇಶದಲ್ಲಿ 1991-92ನೇ ಸಾಲಿನಲ್ಲಿ 23 ಮಂದಿ ಫಲಾನುಭವಿಗಳಿಗೆ ಆಶ್ರಯ ನಿವೇಶನಗಳನ್ನು…

Read More

ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ

ಮಾವಿನಹಣ್ಣುಗಳನ್ನು ರಸ್ತೆಗೆ ಸುರಿದು ವ್ಯಾಪಾರಿಯ ಆಕ್ರೋಶ!ಕಾರಣವೇನು ಈ ಸುದ್ದಿ ನೋಡಿ Tension prevailed in Shiralakoppa as a trader protested against road encroachment clearance by dumping mangoes on the main road during a municipal eviction drive. ಶಿರಾಳಕೊಪ್ಪ: ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳನ್ನು ತೆರವುಗೊಳಿಸುವ ವೇಳೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಹೈಡ್ರಾಮಾ ನಡೆದಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ ವ್ಯಾಪಾರಿಯೊಬ್ಬರು ಬುಟ್ಟಿಗಳಲ್ಲಿದ್ದ…

Read More

ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ

ರೌಡಿಶೀಟರ್ ಆದಿಲ್ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ Shivamogga police arrested rowdy-sheeter Adil, a prime accused in the Yaseen Qureshi murder and kidnapping cases. He has been shifted to Parappana Agrahara Jail under tight security. ಶಿವಮೊಗ್ಗ: ನಗರದಲ್ಲಿ ಸರಣಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಾಗೂ ಯಾಸೀನ್ ಖುರೇಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರೌಡಿಶೀಟರ್ ಆದಿಲ್ ಹಾಗೂ ಆತನ ಸಹಚರನನ್ನು ಡಿವೈಎಸ್ಪಿ ಸಂಜೀವ್…

Read More

ಸಿಡಿಲಿನ ಅಬ್ಬರ: 52 ಕುರಿಗಳ ದುರ್ಮರಣ

ಸಿಡಿಲಿನ ಅಬ್ಬರ: 52 ಕುರಿಗಳ ದುರ್ಮರಣ Lightning strike at Siriyuru in Bhadravathi taluk kills 52 sheep, causing huge loss to shepherds. Heavy rain and strong winds also damage houses in several villages. ಭದ್ರಾವತಿ: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಯೂರು ಗ್ರಾಮದಲ್ಲಿ ಭಾನುವಾರ ಸಂಜೆ ಸಂಭವಿಸಿದ ಸಿಡಿಲಿನ ಅವಘಡದಲ್ಲಿ ೫೨ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ…

Read More