Headlines

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್‌ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್‌ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್‌ ನೀಡಿದ್ದಾರೆ. ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಸುಮಾರು 65 ಕ್ವಿಂಟಾಲ್‌ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್‌ ಎಂಬುವರಿಗೆ ಸೇರಿದ 23 ಕ್ವಿಂಟಾಲ್‌ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್‌ನಲ್ಲಿ ತುಂಬಿಸಲಾಗಿತ್ತು….

Read More

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ

ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕಳೂರು ಗ್ರಾಮದಲ್ಲಿ ಬಡಾವಣೆ ನಿರ್ಮಾಣಕ್ಕಾಗಿ 10 ಎಕರೆ ಭೂ ಮಂಜೂರಾತಿಗೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು,…

Read More

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ…

Read More

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!?

ಹೊಸನಗರ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಮಳೆಗೆ ನೆಲಕ್ಕುರುಳಿದ ಮರಗಳು – ಎಲ್ಲೆಲ್ಲಿ ಏನೇನಾಗಿದೆ..!? ಹೊಸನಗರ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಮಂಗಳವಾರ ಮಧ್ಯಾಹ್ನ 3;30 ರಿಂದ ವರ್ಷದ ಮೊದಲ ಮಳೆ ಸತತ ಒಂದೂವರೆ ಗಂಟೆಗಳ ಕಾಲ ಬಿರುಗಾಳಿ ಸಹಿತ ಸುರಿದಿದ್ದು ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಕೊಪ್ಪರಗುಂಡಿ ಸೇತುವೆ ಬಳಿಯಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು , ಎಂ ಗುಡ್ಡೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮನೆಯೊಂದರ ಮೇಲೆ ಮರ ಬಿದ್ದು ಮನೆಗೆ ಹಾನಿಯಾಗಿದೆ , ಕೋಡುರು ಸಮೀಪದಲ್ಲಿ ಮುಖ್ಯ…

Read More

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ

ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾರಥೋತ್ಸವ | ಭಕ್ತಿ ಸಿಂಚನ, ಸ್ವರ್ಣ ಮಂಟಪ ಸಮರ್ಪಣೆ ರಿಪ್ಪನ್‌ಪೇಟೆ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ವಿಶ್ವಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪೂರ್ವ ಪರಂಪರೆಯ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಹೊಂಬುಜ ಶ್ರೀ ಜೈನ ಮಠ, ಸಂಸ್ಥಾನದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದು ಮಧ್ಯಾಹ್ನ 12.53 ಗಂಟೆಗೆ (ಮೂಲಾ ನಕ್ಷತ್ರ) ದೇವರ ಶ್ರೀ ರಥಾರೋಹಣ…

Read More

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ

NSUI ಹೊಸನಗರ ಬ್ಲಾಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ನೇಮಕ ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಎನ್ ಎಸ್ ಯುಐ ಸಂಘಟನೆಯ ತಾಲೂಕ್ ಅಧ್ಯಕ್ಷರಾಗಿ ಕಿರಣ್ ಕುಮಾರ್ ಎಸ್ ರವರನ್ನು ನೇಮಕಗೊಳಿಸಿ ಶಿವಮೊಗ್ಗ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್ ಎನ್ ಆದೇಶಿಸಿದ್ದಾರೆ. ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಯುವಮುಖಂಡ ಅಶೋಕ್‌ ಬೇಳೂರು ಸೂಚನೆಯ ಮೇರೆಗೆ ಈ ಕೂಡಲೇ ಜಾರಿಗೆ ಬರುವಂತೆ ಕಿರಣ್ ಕುಮಾರ್ ರವರನ್ನು ಹೊಸನಗರ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

Read More

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಜಾನಪದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಪಟ್ಟಣದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗ, ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಸಂಜೆ ಕಾಲೇಜು ಇಲ್ಲಿ ದಿನಾಂಕ 20.03.2025ರಂದು ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಜಾನಪದ ಸಮೂಹ ನೃತ್ಯ, ಜಾನಪದ ಸಮೂಹ ಗಾಯನ,…

Read More

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ

ಶ್ರೀಕ್ಷೇತ್ರ ಹೊಂಬುಜ ಬೆಳ್ಳಿ-ಪುಷ್ಪ ರಥ ಶ್ರೀವಿಹಾರ ಹೊಂಬುಜ ಅತಿಶಯ ಸಿದ್ಧಕ್ಷೇತ್ರ ವಿಶ್ವಮಾನ್ಯವಾಗಿದೆ” ; ಗಣಧರಾಚಾರ್ಯ ಶ್ರೀ ಕುಂಥುಸಾಗರ ಮುನಿಮಹಾರಾಜರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಅಧಿದಾಏವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ವಾರ್ಷಿಕ ರಥೋತ್ಸವದ ಅಂಗವಾಗಿ ತೃತೀಯ ದಿನದಂದು ಕಲಾತ್ಮಕ ಬೆಳ್ಳಿ ರಥೋತ್ಸವವು ನಿತ್ಯವಿಧಿಗಳ ಬಳಿಕ ಶ್ರೀವಿಹಾರಕ್ಕೆ ಹೊರಟಿತು. ಜತೆಗೆ ಸಂಪ್ರದಾಯದಂತೆ ಸಾಲಾಂಕೃತ ಶೋಭಾಯಾತ್ರೆಯಲ್ಲಿ ಪುಷ್ಪ ರಥೋತ್ಸವವು ಊರ ಪರವೂರ ಭಕ್ತರ ಪಾಲ್ಗೊಳ್ಳುವಿಕೆಯಿಂದ ನಡೆಯಿತು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ…

Read More

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ

ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀ ಪದ್ಮಾವತಿ ದೇವಿ ಉಯ್ಯಾಲೆ ಸೇವೆ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಧಿದೇವತೆ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ರಜತ ಉಯ್ಯಾಲೆ ಸೇವೆಯನ್ನು ಶ್ರೀಕ್ಷೇತ್ರದ ಚಂದ್ರಶಾಲೆಯಲ್ಲಿ ಫೆ. 18ರಂದು ಸಾಯಂಕಾಲ ಶೋಡೋಪಚಾರ ಪೂಜಾ ವಿಧಿ-ವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಷ್ಟವಿದಾರ್ಚನೆ ಪೂಜೆಯಲ್ಲಿ ವಿವಿಧ ಪುಷ್ಪ, ಫಲ, ಸುಗಂಧ ದ್ರವ್ಯಗಳಿಂದ ಶ್ರೀ ಪದ್ಮಾವತಿ ದೇವಿಯನ್ನು ಆರಾಧಿಸಿ, ಪದ್ಮಾವತಿ ದೇವಿ ಸ್ತುತಿಗಳೊಂದಿಗೆ ಶಾಸ್ತ್ರೋಕ್ತ ವಿಧಾನದಲ್ಲಿ ಉಯ್ಯಾಲೆ ಸೇವೆಯಲ್ಲಿ ಊರ-ಪರವೂರ ಭಕ್ತರು ಸಮರ್ಪಿಸಿಕೊಂಡರು. ಸ್ವರ್ಣ ಪಲ್ಲಕ್ಕಿಯಲ್ಲಿ ಉತ್ಸವ ಶ್ರೀ ಪದ್ಮಾವತಿ ದೇವಿ…

Read More