ಜಿಲ್ಲಾ ಸುದ್ದಿ:
ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
ಕೊಟ್ಟಿಗೆಯಲ್ಲಿ ಅವಿತು ಕುಳಿತಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ ಹೊಸನಗರ : ರಾಮಚಂದ್ರಾಪುರ ಮತ್ತು ವಾರಂಬಳ್ಳಿ ಗ್ರಾಮದ ನಗರ ಅರಣ್ಯ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಅಡಗಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆಯವರು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಎರಡು ದಿನಗಳಿಂದ ವಾರಂಬಳ್ಳಿ ಗ್ರಾಮದ ಈಶ್ವರಪ್ಪ ಎಂಬುವವರ ಮನೆಯಲ್ಲಿ ಕಾಳಿಂಗ ಸರ್ಪ ಇತ್ತು. ಈ ಹಿನ್ನೆಲೆ ಈಶ್ವರಪ್ಪ ಕಾಳಿಂಗ ಸರ್ಪವನ್ನು ಹಿಡಿಯಲು ಉರಗ ತಜ್ಞ ಅಜಯ್ಗಿರಿಯವರಿಗೆ ಕರೆ ಮಾಡಿದ್ದಾರೆ. ನಂತರ ಅವರ ನೇತೃತ್ವದಲ್ಲಿ…
RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್ಐ
RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್ಐ ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್…
ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ
ಕೆಂಚನಾಲ ಗ್ರಾ.ಪಂ.ಅಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧ ಆಯ್ಕೆ ರಿಪ್ಪನ್ಪೇಟೆ : ಕೆಂಚನಾಲ ಗ್ರಾಮ ಪಂಚಾಯತಿಯಲ್ಲಿ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆಂಚನಾಲ ಗ್ರಾಪಂ ಅಧ್ಯಕ್ಷರಾಗಿದ್ದ ಉಬೇದುಲ್ಲಾ ಷರೀಫ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 9 ಸದಸ್ಯರನ್ನು ಹೊಂದಿರುವ ಕೆಂಚನಾಲ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಮಹಮ್ಮದ್ ಷರೀಫ್ ನಾಮಪತ್ರ ಸಲ್ಲಿಸಿದ್ದರು.ನಿಗದಿತ…
ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ
ಹೊಂಬುಜ ಶ್ರೀಗಳಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಆಶೀರ್ವಚನ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ – ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನೇತೃತ್ವದಲ್ಲಿ, ನವೋದಯ ಮತ್ತು ಮೊರಾರ್ಜಿ ಶಿಬಿರ – ಹುಂಚ ಸಂಸ್ಥೆಯಿಂದ ನವೋದಯ, ಏಕಲವ್ಯ ಮತ್ತು ಮೊರಾರ್ಜಿ ಶಾಲೆಗೆ 14 ಮಕ್ಕಳಿಗೆ ಮತ್ತು ಶಿಬಿರದ ಯಶಸ್ಸಿಗೆ ಕಾರಣಕರ್ತರಾದ ಶಿಕ್ಷಕ ವೃಂದಕ್ಕೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರದ ಸ್ವಾಮೀಜಿಯವರು “ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ…
ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು
ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು ಗಳೂರು, ಮೇ 28: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ, ಎರಡು ದಿನಗಳ ಹಿಂದೆ ಸುರಿದ ಮಳೆ ಮಹಾನಗರ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿತ್ತು. ರಸ್ತೆಗಳ ಮೇಲೆ ನೀರು ನಿಂತಿತ್ತು. ವಾಹನ ಸವಾರರು ಪರದಾಡಿದ್ದರು. ಮನೆಯೊಳಗೆ ನೀರು ನುಗ್ಗಿತ್ತು. ಮನೆಗಳ ಮುಂದೆ ನಿಲ್ಲಿಸಿದ್ದ ಕಾರು, ಬೈಕ್ ಸೇರಿದಂತೆ ಹಲವು…
ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ಜನರು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ನಡೆಯುತಿದ್ದ ಸಾಮಾನ್ಯಸಭೆಗೆ ದಿಡೀರ್ ಭೇಟಿ ನೀಡಿದ ಅವರು ಜನಪ್ರತಿನಿಧಿಗಳ ಬಳಿ ಅಹವಾಲು ಕೇಳಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ…
ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ
ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ. ವ್ಯಾಪ್ತಿಯ ನಾಗರಹಳ್ಳಿಯ ಒಂದು ವರ್ಷದ ಹನ್ನೊಂದು ತಿಂಗಳಿನ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ಼್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾನೆ. ಹುಂಚ ಗ್ರಾಪಂ ನ ನಾಗರಹಳ್ಳಿ ನಿವಾಸಿ ಚೇತನ್ ಕುಮಾರ್ ಮತ್ತು ದಿವ್ಯ ಅವರ ಪುತ್ರ 1.11 ವರ್ಷದ ಪುಟಾಣಿ ಆರ್ಯನ್ ಎನ್.ಸಿ. 38 ವಿವಿಧ ಬಗೆಯ ವಿಷಯಗಳನ್ನು ಗುರುತಿಸಿ ಜ್ಞಾಪಕ ಶಕ್ತಿಯಲ್ಲಿ ಇಂಡಿಯಾ ಬುಕ್…
ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ
ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ ಶಿವಮೊಗ್ಗ: ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ(ರಿ) ಹಾಗೂ ಸ್ತ್ರೀಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಯನೂರು ಇವರ ಸಹಯೋಗದಲ್ಲಿ ಒಕ್ಕೂಟ ವ್ಯಾಪ್ತಿಯ ಸಂಘಗಳ ಸದಸ್ಯರ ಹುಟ್ಟುಹಬ್ಬದ ಪ್ರಯುಕ್ತ ಆಯನೂರು ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗಾಗಿ ಚೈತನ್ಯ ಅನ್ನ ಕಾರ್ಯಕ್ರಮವನ್ನು ನಡೆಸಲಾಯಿತು. ಆಯನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಗಂಗಾ ನಾಯ್ಕ ಮಾತನಾಡಿ, ಹಸಿದವರಿಗಾಗಿ ಅನ್ನ ಕಾರ್ಯಕ್ರಮ ಏರ್ಪಡಿಸಿರುವುದು ವಿನೂತನ ಕಾರ್ಯಕ್ರಮವಾಗಿದೆ. ಬಡಮಹಿಳೆಯರು ಇಂಥ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷವಾಗಿದೆ….
RIPPONPETE | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ
RIPPONPETE | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ ರಿಪ್ಪನ್ ಪೇಟೆ : ಪಟ್ಟಣದ ಸಮಗ್ರ ಅಭಿವೃದ್ದಿಯ ಚಿಂತನೆಯಲ್ಲಿ ಜನಪ್ರತಿನಿಧಿಗಳು ಕೋಟ್ಯಾಂತರ ರೂ ಅನುದಾನವನ್ನು ತಂದು ರಸ್ತೆಗಳನ್ನು ಅಗಲೀಕರಣಗೊಳಿಸುವ ಮೂಲಕ ಪಟ್ಟಣದ ವಾಹನ ಪಾರ್ಕಿಂಗ್ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಡಿಯಿಟ್ಟಿದ್ದಾರೆ. ಆದರೆ ತೀರ್ಥಹಳ್ಳಿ ರಸ್ತೆಯಲ್ಲಿರುವ ಖಾಸಗಿ ಬಾರ್ ಮುಂಭಾಗದಲ್ಲಿ ಮದ್ಯ ಪ್ರಿಯರು ಬೇಕಾಬಿಟ್ಟಿ ವಾಹನ ನಿಲ್ಲಿಸುವ ಮೂಲಕ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದಾರೆ. ಹೌದು ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ಮುಂಭಾಗದಲ್ಲಿ ಮದ್ಯ ಪ್ರಿಯರು…