Headlines

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು

ಕೋಡೂರು ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್ ಪೇಟೆ ಪೊಲೀಸರು ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ.ಇಂತಹ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಹೀಗಾಗಿ ರಿಪ್ಪನ್ ಪೇಟೆ ಪೊಲೀಸರು ಸೂಡೂರು ಅಪಘಾತ ವಲಯದಲ್ಲಿ ಯಶಸ್ವಿಯಾದ ರೀತಿಯಲ್ಲಿಯೇ  ಮತ್ತೊಂದು ವಿನೂತನ ಜಾಗೃತಿ ಕಾರ್ಯಕ್ಕೆ ಕೋಡೂರಿನ ಶಾಂತಪುರದಲ್ಲಿ ಕೈ…

Read More

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜೀನಾಮೆ!

BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! BREAKING NEWS | ಕೆಂಚನಾಳ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ದಿಡೀರ್ ರಾಜಿನಾಮೆ! ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಳ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಸಾಗರ ಉಪವಿಭಾಗ ಕಛೇರಿಗೆ ತೆರಳಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಎಸಿ ರವರ ಅನುಪಸ್ಥಿತಿಯಲ್ಲಿ ಸಾಗರ ತಹಶೀಲ್ದಾರ್ ಮಂಜುಳಾ ಭಜಂತ್ರಿ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಂಚನಾಲ ಗ್ರಾಮ…

Read More

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರರವರ ಪುತ್ರನ ವಿವಾಹ ಸಮಾರಂಭಕ್ಕೆ  ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿಯವರನ್ನು  ಸಂಸದ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸ್ವಾಮಿಜಿಯವರನ್ನು ಅಹ್ವಾನಿಸಿದರು. ಇದೇ ಸಂದರ್ಭದಲ್ಲಿ ಮಳಲಿಮಠದ ಶ್ರೀಗಳು ಸಂಸದ ಬಿ.ವೈ.ರಾಘವೇಂದ್ರರವರನ್ನು  ಸನ್ಮಾನಿಸಿ ಆಶೀರ್ವದಿಸಿ ಶುಭಹಾರೈಸಿದರು. ಮಗನ ವಿವಾಹಕ್ಕೆ   ಕೋಣಂದೂರು ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ…

Read More

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ – ದೇಸಿ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಮಿಂಚಿದರು. ತಳಿರು ತೋರಣ ರಂಗೋಲಿಗಳಿಂದ ಸಿಂಗಾರಗೊಂಡಿದ್ದ ಕಾಲೇಜು, ಹೂವು, ಬಾಳೆ ಹಣ್ಣು, ಕಬ್ಬುಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಚಪ್ಪರ ಸೀರೆ, ಪಂಚೆ, ಶಲ್ಯದಲ್ಲಿ ಆಗಮಿಸಿದ್ದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಪರಸ್ಪರ ಸೆಲ್ಫಿ ತೆಗೆದುಕೊಳ್ಳುತ್ತಿದ್ದದ್ದು ಸಾಮಾನ್ಯವಾಗಿತ್ತು. ಕಾರ್ಯಕ್ರಮಕ್ಕೆ ಸಿಂಗಾರಗೊಂಡು ಬಂದಿದ್ದ ಗೂಳಿ ಸೂಗೂರು ಆದಿಶೇಷನನ್ನು…

Read More

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್ ಶಿವಮೊಗ್ಗ :- ಇಂದಿನ ಸನ್ನಿವೇಶದಲ್ಲಿ ಮಹಿಳೆಯರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸು ತ್ತಿದ್ದಾರೆ ಮತ್ತು ಅದರಲ್ಲಿಯೂ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಗಳಿದ್ದಾಗ ಬಹುಪಾಲು ಮಹಿಳೆಯರು ಯಾರೊಂದಿಗೂ ಇದರ ಬಗ್ಗೆ ಚರ್ಚಿಸಲು ಹಿಂಜರಿಯುತ್ತಾರೆ. ಆದ್ದರಿಂದ ಈ ಸಂಕೋಚ ಭಾವನೆಯಿಂದ ಹೊರಬಂದು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ನಗರದ ಖ್ಯಾತ ಪ್ರಸೂತಿ ತಜ್ಣೆ  ಡಾ|! ರಕ್ಷಾ ರಾವ್ ತಿಳಿಸಿದರು. ಕಟೀಲ್‌ಅಶೋಕ್ ಪೈ ಸ್ಮಾರಕ ಕಾಲೇಜು, ಮಾನಸಟ್ರಸ್ಟ್,…

Read More

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ಅವರ ಕುಟುಂಬಕ್ಕೆ ಎಷ್ಟೇ ಸಾಂತ್ವನ ಹೇಳಿದರೂ ಕಡಿಮೆ ಎಂದು ಶಿವಮೊಗ್ಗದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಮಂಜುನಾಥ್ ರಾವ್  ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ನಿನ್ನೆಯೇ ಬರಬೇಕಾಗಿತ್ತು. ಬೇರೊಂದು ಕಾರ್ಯಕ್ರಮ ಇದ್ದದ್ದರಿಂದ ಇಂದು ಇಲ್ಲಿಗೆ ಬಂದಿದ್ದೇನೆ. ಎಂದರು. ಅವರ ನೋವು ನಮಗೆಲ್ಲ…

Read More

RIPPONPETE | ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಎರಡು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ನೂರಾರು ಮುಸ್ಲಿಂ ಬಾಂಧವರು ಹೊಸನಗರ ರಸ್ತೆಯ ಮಸೀದಿಯಿಂದ ಮೆರವಣಿಗೆ ಹೊರಟು ವಿನಾಯಕ ವೃತ್ತದವರಗೆ ಬಂದು ಸಭೆ ನಡೆಸಿ ತಕ್ಷಣ ಇಂತಹ ಹೀನ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು. ಈ…

Read More

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ ಶಿವಮೊಗ್ಗ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಪತಿ ರಾಬರ್ಟ್ ವಾದ್ರಾ ಉಗ್ರವಾದಿಗಳಿಗೆ ಶಕ್ತಿ ತುಂಬುವ ಹೇಳಿಕೆ ನೀಡಿದ್ದಾರೆ. ಅವರನ್ನು ಬಂಧಿಸಬೇಕು ಅಥವಾ ಗುಂಡಿಕ್ಕಿ ಕೊಲ್ಲಬೇಕು ಎಂದು ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಉಗ್ರವಾದಿಗಳ ಗುಂಡಿನ ದಾಳಿಯಲ್ಲಿ ಮಡಿದವರಿಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಈ ಸಮಯದಲ್ಲಿ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಸಹಿಸಲು ಸಾಧ್ಯವಿಲ್ಲ, ಉಗ್ರವಾದಿಗಳಿಗೆ…

Read More

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ : ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ ಉರೂಸ್ ಸಮಾರಂಭ ಮೇ 16ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಅಧ್ಯಕ್ಷರಾದ ಜಿ ಮಹಮ್ಮದ್ ಸಾಬ್ ಹಾಗೂ ಉಪಾಧ್ಯಕ್ಷ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮೇ 16 ,…

Read More

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಹುಂಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಾಯಕ, ಸಂಚಾಲಕ ಸುಣಕಲ್ ಶ್ರೀಧರ, ಶಕ್ತಿಕೇಂದ್ರದ ಕಾರ್ಯದರ್ಶಿ ಗಿರೀಶ್ ಜಂಬಳ್ಳಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು ಹೆದ್ದಾರಿಪುರ ಗ್ರಾಮ ಪಂಚಾಯಿತ್ ಸದಸ್ಯರಾದ ಲಿಂಗರಾಜ್, ಶ್ರೇಯಸ್, ವಿಶುಕುಮಾರ್,…

Read More