Headlines

RIPPONPETE | ಹಿಂದೂಪರ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ

RIPPONPETE | ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ರಿಪ್ಪನ್ ಪೇಟೆ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸರ್ವಪಕ್ಷದವರು ಮೇಣದಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಇಂತಹ ನೀಚ ಕೃತ್ಯ ಎಸಗಿರುವುದು ಖಂಡನೀಯ ಎಂದರು. ರಿಪ್ಪನ್‌ಪೇಟೆಯ ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ನಡೆಸುವುದರೊಂದಿಗೆ ಕರ್ನಾಟಕದ ಮೂವರು ಹತ್ಯೆಯಾಗಿರುವುದು ದುಃಖದ ಸಂಗತಿಯಾಗಿದೆ. ಇಂತಹ ಉಗ್ರದಾಳಿಗೆ ಭಾರತ ದೇಶ ಎಂದಿಗೂ ತಲೆಬಾಗುವುದಿಲ್ಲ…

Read More

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್ ಕಾಶ್ಮೀರದಲ್ಲಿ ಮೃತರಾದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಪಂಚಭೂತ ಗಳಲ್ಲಿ ಲೀನರಾದರು. ಶಿವಮೊಗ್ಗದ ತುಂಗಾ ತೀರದಲ್ಲಿರುವ ರೋಟರಿ ಚಿತಗಾರದಲ್ಲಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಪುತ್ರ ಅಭಿಜಯ್ ಬ್ರಾಹ್ಮಣ ಸಂಪ್ರದಾಯದಂತೆ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗುಂಡಾ ಭಟ್ಟರ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಇದಕ್ಕೂ ಮೊದಲು, ಇಂದು ಬೆಳಿಗ್ಗೆ ೧೦:೩೦ ರ ಸುಮಾರಿಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಅವರ ಪಾರ್ಥಿವ ಶರೀರ ಆಗಮಿಸಿತು. ಮೃತದೇಹವನ್ನು ವಿವಿಧ…

Read More

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ !

ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ ! ಶಿವಮೊಗ್ಗ, ಏಪ್ರಿಲ್ 24,  : ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಹೋಗಿದ್ದು ಈವರೆಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ. ಈಕೆಯ ಚಹರೆ ತೆಳುವಾದ ಮೈಕಟ್ಟು, 4 ಅಡಿ 5 ಇಂಚು ಎತ್ತರ, ಕೋಲುಮುಖ,…

Read More

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಮ್ನ್ ನ ಬೈಸರನ್ ವ್ಯಾಲಿಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯನ್ನು ಹೊಸನಗರ ತಾಲೂಕಿನ ವಿವಿಧ ಹಿಂದುಪರ ಸಂಘಟನೆ ಗಳು ತೀವ್ರವಾಗಿ ಖಂಡಿಸಿದ್ದಲ್ಲದೆ ಭಯೋತ್ಪಾದಕ ಸಂಘಟನೆಗಳನ್ನು ಮೂಲದಿಂದ ನಿರ್ನಾಮ ಮಾಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು. ಪ್ರತಿಭಟನಾ ಮೆರವಣಿಗೆಗು ಮುನ್ನ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ದೇವಾನಂದ್ ವಿಶ್ವಕ್ಕೆ  ಶಾಂತಿಯ ಸಂದೇಶವನ್ನು ನೀಡುತ್ತಿರುವಂತಹ ಭಾರತಕ್ಕೆ…

Read More

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು….

Read More

RIPPONPETE | ಬಸ್ ಮೇಲೆ ಬಿದ್ದ ಬೃಹತ್ ಮರ – ಇಬ್ಬರಿಗೆ ಗಾಯ

RIPPONPETE | ಬಸ್ ಮೇಲೆ ಬಿದ್ದ ಬೃಹತ್ ಮರ – ಇಬ್ಬರಿಗೆ ಗಾಯ ರಿಪ್ಪನ್ ಪೇಟೆ : ಬಸ್ ಮೇಲೆ ಮರ ಬಿದ್ದು ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಸಾಗರ ರಸ್ತೆಯ ಹೈಸ್ಕೂಲ್ ಮುಂಭಾಗದಲ್ಲಿ ನಡೆದಿದೆ. ಶಿಕಾರಿಪುರದ ಶ್ರುತಿ (34) ಹಾಗೂ ರಿಪ್ಪನ್ ಪೇಟೆಯ ನಿವಾಸಿ ಸತೀಶ್ ಬಿನ್ ಶಿವಾಜಿರಾವ್ (49) ರವರಿಗೆ ಗಾಯಗಳಾಗಿವೆ. ಸಾಗರದಿಂದ ತೀರ್ಥಹಳ್ಳಿಗೆ ಪ್ರಯಾಣಿಸುತಿದ್ದ ಭಾಗ್ಯಲಕ್ಷ್ಮಿ ಬಸ್ ನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ಸಾಗರ ರಸ್ತೆಯ ಹೈಸ್ಕೂಲ್ ಮುಂಭಾಗದಲ್ಲಿ ಶಿಕಾರಿಪುರದಿಂದ ರಿಪ್ಪನ್ ಪೇಟೆಗೆ…

Read More

ಜನಿವಾರ ಪ್ರಕರಣ – ತಪ್ಪಿತಸ್ತರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಆಗ್ರಹ

ಜನಿವಾರ ಪ್ರಕರಣ – ತಪ್ಪಿತಸ್ತರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಆಗ್ರಹ ಜನಿವಾರ ತೆಗೆಸಿದ ಪ್ರಕರಣ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ತರು ಯಾರೇ ಆಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಧರ್ಮದ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟು ಮಾಡುವ ಕೆಲಸ ಯಾರೂ ಮಾಡಬಾರದು.ಸಿಇಟಿ ಪರೀಕ್ಷೆ ತಪಾಸಣೆ ನೆಪದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣವನ್ನು ನಾನು…

Read More

ವಿಜೃಂಭಣೆಯ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ವಿಜೃಂಭಣೆಯ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ ರಿಪ್ಪನ್‌ಪೇಟೆ;-ಇಲ್ಲಿನ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವವು ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು ಅಪರಾಹ್ನ 12. ಗಂಟೆ 45 ನಿಮಿಷದಲ್ಲಿ ಸಿದ್ದಿವಿನಾಯಕ ಸ್ವಾಮಿ ರಥವನ್ನೇರುತ್ತಿದ್ದಂತೆ ಭಕ್ತರ ಜಯಘೋಷಣೆ ಮುಗಿಲು ಮುಟ್ಟಿತು. ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ ಮತ್ತು ನಿಟ್ಟೂರು ನಾರಾಯಣಗುರು ಮಠದ ರೇಣುಕಾನಂದ ಮಹಾಸ್ವಾಮಿಜಿ ಮತ್ತು ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು, ಧರ್ಮದರ್ಶಿ ಸಮಿತಿ ಆಧ್ಯಕ್ಷ ಈಶ್ವರಶೆಟ್ಟಿ ಇವರು ಹಾಜರಿದ್ದು ರಥೋತ್ಸವಕ್ಕೆ ಚಾಲನೆ ನೀಡಿದರು. ಜಾತ್ರಾ ಮಹೋತ್ಸವವು ಜನರಲ್ಲಿನ ಶ್ರದ್ದಾ…

Read More

HOSANAGARA | ಜನಸ್ಪಂದನ ಕಾರ್ಯಕ್ರಮದಲ್ಲಿ ಅರ್ಜಿಗಳ‌ ಮಹಾಪೂರ |ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ; ಸಚಿವ ಮಧು ಬಂಗಾರಪ್ಪ

HOSANAGARA | ಜನಸ್ಪಂದನ ಕಾರ್ಯಕ್ರಮದಲ್ಲಿ ಅರ್ಜಿಗಳ‌ ಮಹಾಪೂರ |ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ; ಸಚಿವ ಮಧು ಬಂಗಾರಪ್ಪ ಹೊಸನಗರ ; ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು ಮತ್ತು ಆಡಳಿತ ಸುಧಾರಣೆಯಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಬಹಳ‌ ಮುಖ್ಯ ಪಾತ್ರ ವಹಿಸುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸೋಮವಾರ ಇಲ್ಲಿನ ಈಡಿಗರ ಸಭಾ…

Read More

ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ

ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ ಸೊರಬ : ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.‌ ಅದೇ ಮಾರ್ಗವಾಗಿ ಶಿರಸಿಯಿಂದ ಬಂದ  ಶಿಕ್ಷಣ ಸಚಿವ ಮಧು ಬಂಗಾರಪ್ಪ , ಗಾಯಾಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು. ಆಪ್ತ ಸಹಾಯಕರನ್ನು ಗಾಯಾಳುಗಳ ಜೊತೆಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟು , ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ…

Read More