ರಿಪ್ಪನ್‌ಪೇಟೆ: 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಕನ್ನಡ ಉಪನ್ಯಾಸಕಿ ಗೋಪಿಕಾ ಮೇಡಂ ಸೇವಾ ನಿವೃತ್ತಿ

ರಿಪ್ಪನ್‌ಪೇಟೆ: 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಕನ್ನಡ ಉಪನ್ಯಾಸಕಿ ಗೋಪಿಕಾ ಮೇಡಂ ಸೇವಾ ನಿವೃತ್ತಿ Ripponpet Government PU College Kannada Lecturer Gopika Madam retires after 34 years of dedicated service. Teachers, students, and staff bid her a heartfelt farewell in a special retirement ceremony. ​ರಿಪ್ಪನ್‌ಪೇಟೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಕನ್ನಡ ಉಪನ್ಯಾಸಕಿಯಾಗಿ ಸೇವೆ…

Read More

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ : ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು

ಧರ್ಮಸ್ಥಳ 28ನೇ ವರ್ಷದ ಭಜನಾ ಕಮ್ಮಟ ಪೂರ್ವಭಾವಿ ಸಭೆ – ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ – ಸತೀಶ್ ಕೊಡೂರು A preparatory meeting for the 28th Annual Dharmasthala Bhajana Kammata was held at Hosanagara. Organizers discussed arrangements, and Taluk Bhajana Parishat President Satish Koduru called for collective cooperation to ensure the event’s success. ಹೊಸನಗರ, ಜು. 29: ಧರ್ಮಸ್ಥಳದಲ್ಲಿ ನಡೆಯಲಿರುವ 28ನೇ…

Read More

ಯಕ್ಷಗಾನದಿಂದ ಆತ್ಮವಿಶ್ವಾಸ, ಧೈರ್ಯ,ಕನ್ನಡ ಭಾಷೆಯ ಮೇಲಿನ ಹಿಡಿತ ಬಲವಾಗುತ್ತದೆ : ಹೊಸನಗರ ಪತಕರ್ತರ ಸಂಘದ ಅಧ್ಯಕ್ಷ  H S ನಾಗರಾಜ್

ಯಕ್ಷಗಾನದಿಂದ ಆತ್ಮವಿಶ್ವಾಸ, ಧೈರ್ಯ,ಕನ್ನಡ ಭಾಷೆಯ ಮೇಲಿನ ಹಿಡಿತ ಬಲವಾಗುತ್ತದೆ : ಹೊಸನಗರ ಪತಕರ್ತರ ಸಂಘದ ಅಧ್ಯಕ್ಷ  H S ನಾಗರಾಜ್ Discover how Yakshagana learning helps students build confidence, discipline, leadership, Kannada language skills, cultural awareness, memory, and overall personality development while preserving Karnataka’s rich folk heritage. ​ಹೊಸನಗರ:ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ನಿಂತರೂ, ಪಟ್ಲ ಫೌಂಡೇಶನ್ ಅಡಿಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಯಕ್ಷಗಾನ ತರಬೇತಿಯು…

Read More

ತೀರ್ಥಹಳ್ಳಿ – ರಿಪ್ಪನ್ ಪೇಟೆ , ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ!

ತೀರ್ಥಹಳ್ಳಿ-ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ! KSRTC has launched two new bus services on the Thirthahalli–Ripponpet–Sagar and Thirthahalli–Ripponpet–Shivamogga routes, improving transport access for women, students, and the public in Hosanagara Taluk. ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ಸಾರ್ವಜನಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಬಹುಕಾಲದ ಬೇಡಿಕೆಯಾಗಿದ್ದ ತೀರ್ಥಹಳ್ಳಿ – ರಿಪ್ಪನ್‌ಪೇಟೆ – ಸಾಗರ ಹಾಗೂ ತೀರ್ಥಹಳ್ಳಿ – ರಿಪ್ಪನ್‌ಪೇಟೆ –…

Read More

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

ಹೊಸನಗರದ 28 ವರ್ಷದ ಯುವಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ Hosanagara Police have appealed to the public to help trace 28-year-old Tasinulla, who has been missing since July 25 from Church Road, Hosanagara in Shivamogga district. ಶಿವಮೊಗ್ಗ, ಜು. 29: ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸನಗರ ಚರ್ಚ್ ರಸ್ತೆಯ ನಿವಾಸಿ ತಾಸಿನುಲ್ಲಾ (28) ಅವರು ಕಳೆದ ಜುಲೈ 25ರಿಂದ ನಾಪತ್ತೆಯಾಗಿದ್ದಾರೆ ಎಂದು…

Read More

ಹೊಸನಗರದಲ್ಲಿ ಜು.30ರಂದು ಪತ್ರಿಕಾ ದಿನಾಚರಣೆ: ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ವೈಭವಕ್ಕೆ ಸಕಲ ಸಿದ್ಧತೆ

ಹೊಸನಗರದಲ್ಲಿ ಜು.30ರಂದು ಪತ್ರಿಕಾ ದಿನಾಚರಣೆ: ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ವೈಭವಕ್ಕೆ ಸಕಲ ಸಿದ್ಧತೆ Karnataka Working Journalists Association, Hosanagara Taluk Unit, will celebrate Press Day on July 30 with a felicitation ceremony, cultural performances, and the participation of MLAs and distinguished guests. ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಶಾಖೆ ವತಿಯಿಂದ ಜುಲೈ 30ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಸೀತಾರಾಮಚಂದ್ರ ಸಭಾಭವನದಲ್ಲಿ…

Read More

ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯ ಚಿಕಿತ್ಸೆಗೆ ವೈಯಕ್ತಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯ ಚಿಕಿತ್ಸೆಗೆ ವೈಯಕ್ತಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ MLA Beluru Gopalakrishna extends financial assistance to the family of a PUC student seriously injured after a tree fell on her during heavy rain near Ripponpet. She is currently undergoing treatment at Wenlock Hospital, Mangaluru. ರಿಪ್ಪನ್‌ಪೇಟೆ: ಭಾರಿ ಗಾಳಿ-ಮಳೆಯ ವೇಳೆ ಮರ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ; ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ

ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ; ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಕರೆ Former Zilla Panchayat President Kalagodu Ratnakar emphasized the importance of education and social unity during the Gangamathastha community’s Prathibha Puraskara programme held near Ripponpet, where meritorious SSLC and PUC students were honoured. ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ…

Read More

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಇನ್ನಿಲ್ಲ! ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ…

ಶಿವಮೊಗ್ಗದ ಹಿರಿಯ ನಾಯಕ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಇನ್ನಿಲ್ಲ! ಅಂತಿಮ ದರ್ಶನ, ಅಂತ್ಯಕ್ರಿಯೆ ಎಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ… Former Shivamogga MLA and senior Congress leader H.M. Chandrashekharappa passed away at the age of 78. Public viewing will be held on July 27, followed by the last rites in Shivamogga. ಶಿವಮೊಗ್ಗ: ಶಿವಮೊಗ್ಗದ ಮಾಜಿ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಂ….

Read More

ಕೋಣಂದೂರು ನ್ಯಾಷನಲ್ ರೆಸಿಡೆನ್ಸಿ ಶಾಲೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಸ್ವಸ್ಥತೆ; ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಡಿಎಚ್‌ಒ

ಕೋಣಂದೂರು ನ್ಯಾಷನಲ್ ರೆಸಿಡೆನ್ಸಿ ಶಾಲೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಸ್ವಸ್ಥತೆ; ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಡಿಎಚ್‌ಒ More than 40 students at National Residential School, Konandur in Thirthahalli fell ill with vomiting and diarrhoea. Health officials confirmed the situation is under control, food samples have been sent for laboratory testing, and most students have recovered. ​ತೀರ್ಥಹಳ್ಳಿ: ತಾಲೂಕಿನ ಕೋಣಂದೂರಿನ ಪ್ರಸಿದ್ಧ ನ್ಯಾಷನಲ್…

Read More