ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು ಹೊಸನಗರ : ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಮನೆಯೊಂದು ಕುಸಿತವಾಗಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸೀತಮ್ಮ ಕೋಂ ಗಿರೀಶ್ ಎಂಬುವವರ…

Read More

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ

ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು. ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ  ಸಭಾ ಸದಸ್ಯ ಟಿಪ್​…

Read More

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು

ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ : ಗೋಪಾಲಕೃಷ್ಣ ಬೇಳೂರು ಸಾಗರ :  ಕಾನೂನು ವ್ಯವಸ್ಥೆ ಹಾಳುಮಾಡುವವರು ಯಾರೇ ಆದರೂ ಕ್ರಮ ತೆಗೆದುಕೊಳ್ಳಿ. ನಮ್ಮ ಪಕ್ಷದವರೇ ಆಗಲೀ, ಯಾವುದೇ ಪಕ್ಷದವರಾದರೂ ಅಂತಹವರ ಬಗ್ಗೆ ಕರುಣೆ ಬೇಡ. ಯಾವುದೇ ಇಲಾಖೆಯವರು   ವಿನಾ ಕಾರಣ ರೈತರ ಮೇಲೆ ಹಲ್ಲೆ ಮಾಡಿದರೆ ಸಹಿಸಿಕೊಂಡಿರುವುದಿಲ್ಲ. ರೈತರ ಮೇಲೆ ಹಲ್ಲೆ ಮಾಡಿದ ಅಧಿಕಾರಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ…

Read More

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ

ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಸಾರ್ವಜನಿಕರ ಪರದಾಟ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಿಂದ ಎಷ್ಟು ಒಳ್ಳೆಯದೋ ಅದಕ್ಕಿಂತ ಜಾಸ್ತಿ ಹಾಳಾಗುವುದೇ ಹೆಚ್ಚು. ಅದರಲ್ಲೂ ಈಗ ರೀಲ್ಸ್ ಎಂಬ ಶೋಕಿ ಕೆಲವರಿಗೆ ಹುಚ್ಚಾಟವಾಗಿದೆ. ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕೈದು ಬೈಕ್ ಸುತ್ತು ಹೊಡೆಯುತ್ತಿದ್ದು ಅದರ ಮಧ್ಯೆ ಓರ್ವ ಯುವಕ ಡ್ಯಾನ್ಸ್ ಮಾಡುತ್ತಿರುವ ರೀಲ್ಸ್…

Read More

ಭಾರಿ ಮಳೆಗೆ ಧರೆ ಕುಸಿದು ನೆಲಕ್ಕುರುಳಿದ 30 ಕ್ಕೂ ಹೆಚ್ಚು ಅಡಿಕೆ ಮರ

ಭಾರಿ ಮಳೆಗೆ ಧರೆ ಕುಸಿದು ನೆಲಕ್ಕುರುಳಿದ 30 ಕ್ಕೂ ಹೆಚ್ಚು ಅಡಿಕೆ ಮರ ತೀರ್ಥಹಳ್ಳಿ: ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಮಳೆಯಿಂದ ಧರೆ ಕುಸಿದು ಅಡಿಕೆ ಮರ ಬಿದ್ದ ಘಟನೆ ತೂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ತೂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಮೂಡ್ಲು ಎಂಬ ಗ್ರಾಮದ ಮಂಜುನಾಥ್ ಶೆಟ್ಟಿ ಎಂಬುವರ ತೋಟದ ಹಿಂಭಾಗ ಹಳ್ಳದ ನೀರು ಹರಿಯುತ್ತಿದ್ದು ಹಳ್ಳದ ನೀರಿನ ರಭಸಕ್ಕೆ ಧರೆ ಕುಸಿದು 30 ಕ್ಕೂ ಹೆಚ್ಚು ಅಡಿಕೆ ಮರ ನೆಲಕ್ಕೆ ಉರುಳಿದ್ದವು. ವಿಷಯ ತಿಳಿಯುತ್ತಿದ್ದಂತೆ ತಾಲೂಕು…

Read More

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ…

Read More

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ಆನಂದಪುರ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ…

Read More

ಆಯತಪ್ಪಿ ಗುಂಡಿಗೆ ಬಿದ್ದ ಹಸು – ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣೆ

ಆಯತಪ್ಪಿ ಗುಂಡಿಗೆ ಬಿದ್ದ ಹಸು – ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣೆ ಶಿವಮೊಗ್ಗ: ಮೇವು ಅರಸಿ ಹೊರಟ ಹಸುವೊಂದು ಆಯ ತಪ್ಪಿ ಗುಂಡಿಗೆ ಬಿದ್ದಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳ ಸಿಬ್ಬಂದಿ ಹಸುವನ್ನು ಸುರಕ್ಷಿತವಾಗಿ ಮೇಲೆತ್ತಿ ರಕ್ಷಿಸಿದ್ದಾರೆ. ಶಿವಮೊಗ್ಗದ ಹರಿಗೆ ಹಾತಿನಗರದ ಟಿಎಸ್‌ ಡಬ್ಲ್ಯೂ ಕಾಲೋನಿಯಲ್ಲಿ ಬುಧವಾರ ಮಧ್ಯಾಹ್ನ 2.25ರ ಸುಮಾರಿಗೆ ಹಸುವೊಂದು ಮೇವು ಅರಸಿ ಹೋಗುವಾಗ ಮನೆ ಹಿಂದೆ ನೀರಿಗಾಗಿ ತೋಡಿದ್ದ ಸಣ್ಣ ಗುಂಡಿಗೆ ಬಿದ್ದಿದೆ. ಈ ಕುರಿತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿತ್ತು ದೂರು…

Read More

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಗವಟೂರು ವಾರ್ಡ್ 1 ರ ಕೆರೆಹಳ್ಳಿಯಲ್ಲಿ ಭಾರಿ ಮಳೆಗೆ ದನದ ಕೊಟ್ಟಿಗೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಲಾಗಿದೆ. ಕೆರೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವವರ ದನದ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ…

Read More