ಜಿಲ್ಲಾ ಸುದ್ದಿ:
ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ
ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…
RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ
RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಭಾವ ಗೀತೆ ಹಾಗೂ ಜನಪದ ಗೀತೆಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ಪ್ರಥಮ ಸ್ಥಾನ. ಹಾಗೂ ಪ್ರಥಮ…
ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ
ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳ ನಿಷೇಧ ಶಿವಮೊಗ್ಗ : ಡಿಸೆಂಬರ್-16 : ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು…
ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ
ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಪಂ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ನಿಟ್ಟೂರು ಗ್ರಾಮದ ಸಾರ್ವಜನಿಕರು ನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ಬಿಜೆಪಿ ಕಾರ್ಯಕರ್ತ…
ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ ಮೊಹಮದ್ ಬಿಲಾಲ್ ಆಯ್ಕೆ
ರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ನಗರದ ಮೊಹಮದ್ ಬಿಲಾಲ್ ಆಯ್ಕೆ ಶಿವಮೊಗ್ಗ: SGFI ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಗೆ ಶಿವಮೊಗ್ಗದ ಮೊಹಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಲ್ಲಿ ಡಿಸೆಂಬರ್ 19ರಿಂದ 24ರವರೆಗೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಾನೆ. ದಾವಣಗೆರೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳ ಪೈಕಿ ಮಹಮದ್ ಬಿಲಾಲ್ ಪದಕ ಪಡೆದಿರುವ ಏಕೈಕ ಕ್ರೀಡಾಪಟುವಾಗಿದ್ದಾನೆ. ಕಳೆದ ವರ್ಷ ಸಹ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸಹ ಬಿಲಾಲ್ ಪ್ರಥಮ ಸ್ಥಾನ…
ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಹಾಕಲು ಮುಂದಾದ ರಿಪ್ಪನ್ಪೇಟೆ ಪೊಲೀಸರು
ಬಿಡಾಡಿ ಜಾನುವಾರುಗಳಿಗೆ ರೇಡಿಯಂ ಬೆಲ್ಟ್ ಅಳವಡಿಸಿದ ರಿಪ್ಪನ್ಪೇಟೆ ಪೊಲೀಸರು ರಿಪ್ಪನ್ಪೇಟೆ : ರಾತ್ರಿ ವೇಳೆ ಅಪಘಾತದಲ್ಲಿ ಮೂಕ ಜಾನುವಾರುಗಳು ಗಾಯಗೊಳ್ಳುವುದು, ಕೆಲವೊಮ್ಮೆ ಸಾಯುವುದು, ವಾಹನ ಸವಾರರು ಸಹ ತೊಂದರೆಗೀಡಾಗುವುದು, ವಾಹನ ಜಖಂಗೊಳ್ಳುವುದನ್ನು ತಪ್ಪಿಸುವ ಉದ್ದೇಶದಿಂದ ಬಿಡಾಡಿ ಜಾನುವಾರುಗಳ ಕೊರಳಿಗೆ ರೇಡಿಯಂ ಬೆಲ್ಟ್ ಕಟ್ಟುವ ಕೆಲಸವನ್ನು ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪ್ರಾರಂಭಿಸಲಾಗಿದೆ. ಈ ಮೂಲಕ ರಾತ್ರಿ ವೇಳೆ ವಾಹನ ಸವಾರರಿಗೆ ಕತ್ತಲೆಯಲ್ಲಿದ್ದರು ಜಾನುವಾರುಗಳು ಕಾಣುವಂತೆ ಮಾಡಲಾಗುತ್ತಿದ್ದು,ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಬಿಡಾಡಿ ದನಗಳು…
ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ
ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…
ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ
ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮನೆಯೊಂದರಲ್ಲಿಟ್ಟಿದ್ದ ಸೂಟ್ಕೇಸ್ನಲ್ಲಿ ಪತ್ತೆಯಾಗಿದೆ. ಮನೆಯ ಟ್ರಂಕ್ನಲ್ಲಿದ್ದ ಹಾವನ್ನು ಕಂಡು ಗಾಬರಿಯಾದ ಮನೆಯವರು ಆ ಬಳಿಕ ಉರಗ ಸಂರಕ್ಷಕರ ಮೂಲಕ ಸರ್ಪವನ್ನು ಸುರಕ್ಷಿತವಾಗಿ ಹಿಡಿಸಿದ್ದಾರೆ.. ತೀರ್ಥಹಳ್ಳಿಯ ಊಂಟೂರುಕಟ್ಟೆ ಸಮೀಪದ ಕಟ್ಟೆಕೊಪ್ಪದ ಬಳಿ ಇರುವ ಮುನಿಯಮ್ಮ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಮನೆಯಲ್ಲಿದ್ದ ಟ್ರಂಕ್ನಲ್ಲಿ ಕಳೆದ ಭಾನುವಾರ ರಾತ್ರಿ…
RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ
RIPPONPETE | ಸಮುದಾಯ ಆಸ್ಪತ್ರೆಯ ಜಾಗ ಒತ್ತುವರಿ ಆರೋಪ – ಸರ್ವೆಯಿಂದ ಹೊರಬಿತ್ತು ಸತ್ಯಾಂಶ ರಿಪ್ಪನ್ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಗವಟೂರಿನಲ್ಲಿ ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿದ್ದ 5 ಎಕರೆ ಜಾಗ ಖಾಸಗಿಯವರಿಂದ ಒತ್ತುವರಿಯಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಸರ್ವೆ ಕಾರ್ಯ ಇಂದು ನಡೆದು ಯಾವುದೇ ಒತ್ತುವರಿಯಾಗದೇ ಇರುವ ವಿಚಾರ ಬೆಳಕಿಗೆ ಬಂದಿದೆ. ಹೊಸನಗರ ರಸ್ತೆಯ ಗವಟೂರು ಗ್ರಾಮದಲ್ಲಿರುವ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಾಯ್ದಿರಿಸಲಾಗಿರುವ ಜಾಗದಲ್ಲಿ ಸರ್ಕಾರದಿಂದ 30 ಲಕ್ಷ ರೂ. ವೆಚ್ಚದ ಬೇಲಿ ನಿರ್ಮಾಣ…
ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ
ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್ನ ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ ಅನುಭವ ಪಡೆದು,…