ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ

ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ ಪಾಕ್ ಉಗ್ರರ ನೆಲೆಗಳನ್ನು ಯಶಸ್ವಿಯಾಗಿ ಧ್ವಂಸ ಮಾಡಿದ ಸೈನಿಕರಿಗೆ ಕೃತಜ್ಞತೆ ತಿಳಿಸುವ ವಿಜಯ ತಿರಂಗಾ ಯಾತ್ರೆಯನ್ನು ಮಳೆಯಲ್ಲೂ ಯಶಸ್ವಿಯಾಗಿ ನಡೆಸಲಾಯಿತು. ಶಿವಮೊಗ್ಗದ ನಾಗರಿಕರ ವೇದಿಕೆ ಈ ಯಾತ್ರೆ ಆಯೋಜಿಸಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಗಾಂಧಿ ಬಜಾರ್ ಮೂಲಕ, ಶಿವಪ್ಪ ನಾಯಕ ವೃತ್ತದಿಂದ ಟಿ.ಸೀನಪ್ಪ‌ ಶೆಟ್ಟಿ ವೃತ್ತದ ವರೆಗೂ ವಿಜಯ ತಿರಂಗಾ ಯಾತ್ರೆ ನಡೆಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಪ್ರಾರಂಭವಾದ ತಿರಂಗಾ ಯಾತ್ರೆಯಲ್ಲಿ ಸುಮಾರು 700 ಮೀಟರ್…

Read More

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ತತ್ತಕ್ಷಣ ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪಿಎಸೈ 2 ಆಗಿ ಕಾರ್ಯ ನಿರ್ವಹಿಸುತ್ತಿರುವ ಟಿ…

Read More

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಂತೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶೀಘ್ರ ಪ್ರಕ್ರಿಯೆ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೌಕರರ ಪರವಾಗಿ ಮನವಿ ಸಲ್ಲಿಸುವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಹೀಲಿಯಂ ಅನಿಲ ತುಂಬಿದ ಬೃಹತ್ ಬಲೂನು ಹಾರಿಸುವ ಮೂಲಕ ಸರ್ಕಾರಿ ನೌಕರರ…

Read More

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ ರಿಪ್ಪನ್ ಪೇಟೆ : ಇಲ್ಲಿನ ಗುಡ್ ಶೆಫರ್ಡ್ ಚರ್ಚ್ ನ ವಾರ್ಷಿಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಸರ್ವಧರ್ಮ ಸೇವಾ ಸಂಸ್ಥೆ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಗುಡ್ ಶೆಫರ್ಡ್ ಚರ್ಚ್ ನಲ್ಲಿ ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತಿತ್ತು ಆದರೆ ಈ ವರ್ಷ ಪೋಪ್ ನಿಧನದ ಹಿನ್ನಲೆಯಲ್ಲಿ ಸರಳವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ…

Read More

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..!

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..! ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದ ನಿವಾಸಿಯೊಬ್ಬ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಆತನನ್ನು ಸಾಗರದ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇತ್ತೀಚಿಗೆ ಭಾರತ ಪಾಕ್ ಯುದ್ಧ ಶುರುವಾಗಿ ಕದನ ವಿರಾಮದ ಬೆನ್ನಲ್ಲೇ ಮೋದಿ ವಿರುದ್ಧ ಸಾಕಷ್ಟು ಟೀಕೆ ಟಿಪ್ಪಣಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿವೆ. ಸಾಧ್ಯವಾದಷ್ಟನ್ನ ಪೊಲೀಸ್ ಇಲಾಖೆ ತೀವ್ರ…

Read More

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ ರಿಪ್ಪನ್‌ಪೇಟೆ;-ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು ದಾರ್ಶನಿಕರ ಕವಿಗಳ ಸಣ್ಣ ಪುಟ್ಟು ನೀತಿ ಕಥೆಗಳ ಆಧ್ಯಯನ ಮಾಡಿಸಿ ಜ್ಞಾನದಾಸೋಹವನ್ನು ಕೊಡಿಸುವ ಕೆಲಸ ಮಾಡುವ ಮೂಲಕ ಪ್ರತಿಭಾವಂತರನ್ನಾಗಿ ಮಾಡಲು ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುದೀಂದ್ರಪೂಜಾರಿ ಹೇಳಿದರು. ರಿಪ್ಪನ್‌ಪೇಟೆ…

Read More

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…

Read More

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ – ನೂರಾರು ಪ್ರತಿಭೆಗಳಿಗೆ ವೇದಿಕೆ: ಅದ್ದೂರಿ ವೇದಿಕೆ – ಸುಮಾರು 6000 ಮಂದಿ ಭಾಗಿ… ನೂರಾರು ಕಲಾವಿದರಿಗೆ ಗೌರವ – 300ಕ್ಕೂ ಹೆಚ್ಚು ಸಾಧಕರಿಗೆ ಒಂದೇ ವೇದಿಕೆಯಲ್ಲಿ ಗೌರವ – ರಾಜ್ಯದಲ್ಲೇ ವಿಭಿನ್ನ ಕಾರ್ಯಕ್ರಮ ಮಾಡಿ ಗೆದ್ದ ಸಂಸ್ಥೆ ರಾಜ್ಯದ ಪ್ರಸಿದ್ಧ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ ಪ್ರೆಸ್ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಸಂಸ್ಕೃತಿ ಮಂದಿರ ಆವರಣ ಹಾಗೂ ಗರ್ಲ್ಸ್ ಹೈ ಸ್ಕೂಲ್ …

Read More

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊ*ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ಡಿಲ್ಲ .ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ  ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ  ಜನರ ಮೂಲಭೂತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು  ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ…

Read More

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಪರಿಶಿಷ್ಟ ಜಾತಿ ಪಂಗಡದ ಕಾಲೋನಿ ಸಂಪರ್ಕ ರಸ್ತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ಸರ್ಕಾರದ ಎಸ್.ಸಿ ಜನಾಂಗದ ವಿಶೇಷ ಅನುದಾನದಲ್ಲಿ ಸುಮಾರು 20 ಲಕ್ಷ ರೂ ವೆಚ್ಚದ ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ  ಈ ಕಾಮಗಾರಿಯು ನಿರ್ಮಿತಿ ಕೇಂದ್ರದವರು ನಿರ್ವಹಿಸುತ್ತಿದ್ದು ಸಮರ್ಪಕವಾಗಿ ಕಾಮಗಾರಿ ಮಾಡುವಂತೆ ನಿರ್ಮಿತಿ ಕೇಂದ್ರದ ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷಿö್ಮ,…

Read More