NEET ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

NEET ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ Union Education Minister Dharmendra Pradhan resigns amid the NEET-UG controversy, opposition protests, and public pressure. He shares an emotional statement explaining his decision and highlights education reforms ನವದೆಹಲಿ, ಜುಲೈ 25: NEET-UG ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳು, ಸಿಜೆಪಿ (Cockroach Janata Party) ಪ್ರತಿಭಟನೆ ಹಾಗೂ ಪ್ರತಿಪಕ್ಷಗಳ ತೀವ್ರ ಒತ್ತಡದ ನಡುವೆಯೇ ಕೇಂದ್ರ ಶಿಕ್ಷಣ…

Read More

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ 16 ವರ್ಷದ ವಿದ್ಯಾರ್ಥಿ ನಾಪತ್ತೆ; ಸುಳಿವು ನೀಡುವಂತೆ ಪೊಲೀಸರ ಮನವಿ A 16-year-old student from Harudike Bhimanakone village in Sagar taluk, Shivamogga district, has been missing since July 12 after leaving for college. Police have appealed to the public to share any information. ಶಿವಮೊಗ್ಗ, ಜುಲೈ 23: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹರುಡಿಕೆ ಭೀಮನಕೋಣೆ ಗ್ರಾಮದ 16 ವರ್ಷದ ವಿದ್ಯಾರ್ಥಿಯೊಬ್ಬ…

Read More

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ: ಸಾರ್ಥಕ ಹುಟ್ಟುಹಬ್ಬ ಆಚರಿಸಿಕೊಂಡ ಹರ್ಷಿತಾ ಅನಿಲ್ Harshitha Anil celebrated her birthday by distributing exam pads, pens, and sweets to 93 students of two government schools in Ripponpete, setting an inspiring example of social responsibility. ​ರಿಪ್ಪನ್‌ಪೇಟೆ (ಜುಲೈ 23): ಹುಟ್ಟುಹಬ್ಬವನ್ನು ಕೇವಲ ವೈಯಕ್ತಿಕ ಸಂಭ್ರಮಾಚರಣೆಗೆ ಸೀಮಿತಗೊಳಿಸದೆ, ಸಮಾಜಮುಖಿ ಕಾರ್ಯಗಳ ಮೂಲಕ ಆಚರಿಸುವವರ ಸಂಖ್ಯೆ ವಿರಳ. ಇದಕ್ಕೆ ಅತ್ಯುತ್ತಮ…

Read More

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ನೀಟ್ ಅಕ್ರಮ, ರಾಹುಲ್ ಗಾಂಧಿ ಬಂಧನ ಖಂಡಿಸಿ ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ; ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ Hosanagara Block Congress staged a protest against the alleged NEET exam scam and the arrest of Rahul Gandhi, demanding a fair investigation and condemning police action on protesting students. ಹೊಸನಗರ: ನೀಟ್ ಪರೀಕ್ಷೆ ಅಕ್ರಮ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ…

Read More

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.!

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ : ಪೊಲೀಸರೊಂದಿಗೆ ವಾಗ್ವಾದ , ಇಬ್ಬರು ವಶಕ್ಕೆ.! Tension erupted in Shivamogga as BJP workers attempted to storm the Congress office during a protest. Police intervened, detained protesters, and tightened security in the area. ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು….

Read More

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ.!

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ Congress workers staged a massive protest in Shivamogga against alleged NEET irregularities and police action on students. Tension escalated as protesters attempted to lay siege to the BJP office before police intervened. ಶಿವಮೊಗ್ಗ: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳು ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ನಡೆದ…

Read More

SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ

SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ Sub-Inspector Manjunath of Vinobanagar Police Station, Shivamogga, passed away due to a heart attack. Shivamogga Police Department and colleagues expressed deep condolences over his sudden demise. ಶಿವಮೊಗ್ಗ: ನಗರದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ನೇಹಪರ ವ್ಯಕ್ತಿತ್ವ ಹಾಗೂ ಕರ್ತವ್ಯನಿಷ್ಠೆಯಿಂದ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ…

Read More

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ Haratalu Gram Panchayat Booth No. 195 becomes the first booth in Sagar-Hosanagara constituency to achieve 100% voter list revision. Former Minister Haratalu Halappa felicitates BLO, PDO and officials. ಹೊಸನಗರ: ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.100ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿದ ಮೊದಲ ಬೂತ್ ಎಂಬ ಹೆಗ್ಗಳಿಕೆಗೆ ಹರತಾಳು ಗ್ರಾಮ ಪಂಚಾಯಿತಿ…

Read More

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ

17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್‌ಗೆ ಅದ್ದೂರಿ ಸನ್ಮಾನ Shivamogga Yodhas received a grand felicitation after winning the Maharaja Trophy (KPL) for the first time in 17 years. The team was honored at KSCA Navule Stadium, and CEO Mithun donated ₹5 lakh to late cricketer Akshay’s family. ಶಿವಮೊಗ್ಗ, ಜು. 21: 17 ವರ್ಷಗಳ ಬಳಿಕ…

Read More

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ Women and Child Development Department has released the final selection list for Anganwadi Workers and Helpers in Shivamogga district. A total of 461 posts, including 53 Workers and 408 Helpers, have been filled. ಶಿವಮೊಗ್ಗ, ಜು.21: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು,…

Read More