Headlines

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆದ್ದಾರಿಪುರದ ಸಾತ್ವಿಕ್ ಗೌಡ ಜಾವಲಿನ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಗೌಡ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ಜಾವಲಿನ್ ಸ್ಪರ್ಧೆಯಲ್ಲಿ ಈತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಹೆದ್ದಾರಿಪುರದ ಆಶಾ ಮತ್ತು ಈಶ್ವರ್ ದಂಪತಿಗಳ ಪುತ್ರನಾದ ಸಾತ್ವಿಕ್ ಗೌಡ…

Read More

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ ರಿಪ್ಪನ್ ಪೇಟೆ : ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿರುವ ಮೂಲಕ ಸೌಹಾರ್ಧತೆ ಮೆರೆದಿರುವ ಘಟನೆ ನಡೆದಿದೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (‌ತನ್ವಿ ಮೊಬೈಲ್ ವರ್ಲ್ಡ್)‌ ಅಂಗಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ…

Read More

RIPPONPETE |ಸರ್ಕಾರಿ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಲಕ್ಷ್ಯ – ಕನ್ನಡಪರ ಹೋರಾಟಗಾರರ ಆಕ್ರೋಶ

ರಿಪ್ಪನ್‌ಪೇಟೆ : ನಾಡಿನಾದ್ಯಂತ ದೀಪಾವಳಿ ಹಬ್ಬದ ನಡುವೆಯೂ ಸಡಗರ ಹಾಗೂ ಸಂಭ್ರದಿಂದ 69 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತಿದ್ದು ಅದಕ್ಕೆ ತದ್ವಿರುದ್ಧ ಎಂಬುವಂತೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ 800 ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೇ ನಿರ್ಲಕ್ಷ್ಯ ತೋರಿರುವ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತಿದ್ದಾರೆ.ಈ ಕಾಲೇಜು ಕಲೆ, ಸಾಹಿತ್ಯ,ವಿಜ್ಞಾನ ಮತ್ತು ಕ್ರೀಡೆಯಲ್ಲಿ ತನ್ನದೇ ಆದ ಛಾಫು…

Read More

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ

ರಿಪ್ಪನ್ ಪೇಟೆ : ಶ್ರದ್ದಾ ಭಕ್ತಿಯಿಂದ ನೆರವೇರಿದ ಲಕ್ಷ್ಮಿಪೂಜೆ ರಿಪ್ಪನ್ ಪೇಟೆ: ದೀಪಾವಳಿ ಹಬ್ಬದ ಸಂಭ್ರಮ ಪಟ್ಟಣದೆಲ್ಲೆಡೆ ಕಂಡು ಬಂದಿದೆ. ವಿಶೇಷವಾಗಿ ಗುರುವಾರ ಲಕ್ಷ್ಮಿ ಪೂಜೆ ನೆರವೇರಿಸಲಾಯಿತು.  ಅಂಗಡಿಗಳು, ಶೋರೂಮ್ ಗಳು, ಕಚೇರಿಗಳು, ಸೇರಿದಂತೆ ಹಲವರು ಲಕ್ಷ್ಮಿ ಪೂಜೆ ಮಾಡಿದ್ದಾರೆ. ದೀಪಾವಳಿಯ ಅಮವಾಸ್ಯೆಯ ದಿನವಾದ ಗುರುವಾರ ಲಕ್ಷ್ಮೀ ಪೂಜೆಯನ್ನು ಶ್ರದ್ದಾಭಕ್ತಿಯಿಂದ ಇಲ್ಲಿನ ಅಂಗಡಿ, ಹೋಟೆಲ್ ಇನ್ನಿತರ ಉದ್ಯಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಮುತ್ತೈದೆಯರು ಸೇರಿದಂತೆ ಬಂಧು-ಬಳಗದವರು ಪೂಜೆಯೊಂದಿಗೆ ಸಂಭ್ರಮಿಸಿದರು. ಇಂದು ಕೂಡ ಪಟ್ಟಣದಲ್ಲಿ ಜನಜಂಗುಳಿ ಕಂಡು ಬಂದಿತು. ದಿನಸಿ,…

Read More

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಕನ್ನಡ ಕಲರವದ ಕಂಪು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ವ್ಯಾಪ್ತಿಯ ಗ್ರಾಮ ಪಂಚಾಯತ್, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಸ್ತೂರಿ ಕನ್ನಡ ಸಂಘದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಸ್ತೂರಿ ಕನ್ನಡ ಸಂಘದ ವತಿಯಿಂದ ಶಿವಮೊಗ್ಗ ರಸ್ತೆಯ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಸ್ತೂರಿ…

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು RIPPONPETE | ಇಲ್ಲಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಳೆ ಮಳವಳ್ಳಿ ಗ್ರಾಮದ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮಳವಳ್ಳಿ ಗ್ರಾಮದ ದಿನೇಶ್ ಎಂಬುವವರು ಇಂದು ಬೆಳಿಗ್ಗೆ ಹಾಲು ತರಲು ತೆರಳುತಿದ್ದ ವೇಳೆಯಲ್ಲಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಿಗೆ ಭಯ ಮೂಡಿಸಿದ್ದು ಸಾಕು ಪ್ರಾಣಿಗಳು ಹಾಗೂ ದನಕರುಗಳಿಗೆ ಕಂಟಕವಾಗುವ ಭೀತಿ ಎದುರಾಗಿದೆ.ಚಿರತೆ ಕೆಲ…

Read More

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸುಮಂತ ಎಲ್. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ  17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ   ಕ್ರೀಡಾ ಕೂಟದ ಬಾಲಕರ ತಟ್ಟೆ ಎಸೆತ ಸ್ಪರ್ಧೆಯಲ್ಲಿ ಈತ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ…

Read More

ಅಭಿಮಾನಿಗಳ ಹೃದಯದಲ್ಲಿ ಅಪ್ಪು ಎಂದೆಂದಿಗೂ ಶಾಶ್ವತ – ಶಾಸಕ ಬೇಳೂರು ಗೋಪಾಲಕೃಷ್ಣ

ಅಭಿಮಾನಿಗಳ ಹೃದಯದಲ್ಲಿ ಅಪ್ಪು ಎಂದೆಂದಿಗೂ ಶಾಶ್ವತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆಯಲ್ಲಿ ಪುನೀತ್ ಪುಣ್ಯ ಸ್ಮರಣೆ ರಿಪ್ಪನ್ ಪೇಟೆ : ತಮ್ಮ ಅಭಿನಯ ಮತ್ತು ಹೃದಯ ಶ್ರೀಮಂತಿಕೆಯಿಂದಾಗಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದಿಗೂ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿದ್ದಾರೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ  ಹೇಳಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿ ಕಸ್ತೂರಿ ಕನಂಡ ಸಂಘ ಹಾಗೂ ಪುನೀತ್ ರಾಜ್ ಕುಮಾರ್ ಅಭಿಮಾನಿ…

Read More

ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ ರಿಪ್ಪನ್‌ಪೇಟೆ : ಬೆಳೆಯುವ ಮಕ್ಕಳಲ್ಲಿ ಕ್ರೀಡಾ ಶಕ್ತಿ ಬೆಳೆಸುವ ಅಗತ್ಯವಿದ್ದು, ಉಲ್ಲಸಿತ ಜೀವನಕ್ಕೆ ಸದೃಢ ಶರೀರಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ. ಇಂದಿನ ಮಕ್ಕಳಲ್ಲಿ ಕ್ರೀಡಾ ಪ್ರವೃತ್ತಿ ಬೆಳೆದು ಬರುವ ಅಗತ್ಯವಿದೆ ಎಂದು ಶಾಸಕ ರಾಜ್ಯ ಅರಣ್ಯ ಅಭಿವೃದ್ದಿ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶ್ರೀಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿ ಕ್ರೀಡಾಕೂಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ರೀಡಾಪಟುಗಳನ್ನು ಸನ್ಮಾನಿಸಿ ಮಾತನಾಡಿ, ಮಕ್ಕಳಲ್ಲಿ ಶಿಕ್ಷಣದೊಂದಿಗೆ…

Read More

ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ

ಬೆಂಕಿ ಅವಘಡ – ಮನೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಆಕಸ್ಮಿಕ ಬೆಂಕಿಗೆ ತುತ್ತಾಗಿ ವಾಸದ ಮನೆ ಭಾಗಶಃ ಸುಟ್ಟು ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದ ಹೂಕೊಪ್ಪಲು ಎಂಬಲ್ಲಿ ನಡೆದಿದೆ. ವಿಶಾಲಾಕ್ಷಿಯವರಿಗೆ ಸೇರಿದ ಮನೆಗೆ ಮಧ್ಯಾಹ್ಮ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಗೆ 95 ಸಾವಿರ ಹಣ, ಬಟ್ಟೆ, 30 ಗ್ರಾಂ ತೂಕದ ಬಂಗಾರ, ಅಡಿಕೆ ಸೇರಿದಂತೆ ಒಟ್ಟು ರೂ. 4.5 ಲಕ್ಷ ನಷ್ಟ ಉಂಟಾಗಿದೆ. ಮನೆಯವರು ಹತ್ತಿರದ ಜಮೀನಿನಲ್ಲಿ ಕೆಲಸ…

Read More